ಸಮಸ್ಯೆಗಳ ಪರಿಹಾರಕ್ಕೆ ಕಾಲಮಿತಿ ನಿಗದಿಗೊಳಿಸದ ಪುರಸಭೆ ಸಾಮಾನ್ಯ ಸಭೆನಗರದಲ್ಲಿ ಹಂದಿ ನಾಯಿ ಹಾವಳಿ, ಟ್ರಾಫಿಕ್ ಸಮಸ್ಯೆಗೆ ಪರಿಹಾರವಿಲ್ಲ, ವಿದ್ಯುತ್ ಕಡಿತದಿಂದ ಪಟ್ಟಣದ ಕುಡಿಯುವ ನೀರಿನ ಜಲಾಗಾರಕ್ಕೆ ನೀರು ತುಂಬಿಸುವ ತೊಂದರೆ, ಸಿಸಿ ಕ್ಯಾಮೆರಾ ಹಾಕುವುದು ಯಾವಾಗ, ಮುಖ್ಯ ರಸ್ತೆ ಒಡೆದು ಹೋಗಿದ್ದರೂ ನೋಡುವವರಿಲ್ಲ, ಆನಿಕರೆ ಬಳಿ ಕುಡುಕರ ಹಾವಳಿ ಈ ಎಲ್ಲ ವಿಷಯಗಳ ಬಗ್ಗೆ ಗಂಭೀರ ಚರ್ಚೆ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತಾದರೂ ಪರಿಹಾರಕ್ಕೆ ಮಾತ್ರ ಕಾಲ ನಿಗದಿಯಾಗಿಲ್ಲ.