• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಂಕನಾಥ ದೇವಾಲಯದ ಲೋಕಾರ್ಪಣೆ
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ ಶ್ರೀ ಬಂಕನಾಥ ದೇವಾಲಯದ ಲೋಕಾರ್ಪಣೆ, ಶಿವಲಿಂಗ ಹಾಗೂ ನಂದಿಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ, ಕಳಸಾರೋಹಣದ ಪ್ರಥಮ ಪ್ರಕಟಣೆಯನ್ನು ಹಿರಿಯ ಸಾಹಿತಿ ಅಂದಾನಸ್ವಾಮಿ ಆದವಾನಿಮಠ ಬಿಡುಗಡೆಗೊಳಿಸಿದರು.
ವಸತಿ ಯೋಜನೆಗೆ ಕಾಯ್ದಿರಿಸಿದ ಜಾಗ ಒತ್ತುವರಿ ತೆರವು
ಸವಣೂರು ಪಟ್ಟಣದ ಹೊರ ವಲಯದಲ್ಲಿರುವ ಎಸ್.ಎಂ. ಕೃಷ್ಣ ನಗರ ಹಾಗೂ ರಾಜೀವ ಗಾಂಧಿ ನಗರದ ಹತ್ತಿರುವ ವಾಜಪೇಜ ನಗರ ವಸತಿ ಯೋಜನೆಯಡಿ ಜಿ ೧ ಮಾದರಿ ಗುಂಪು ಮನೆ ನಿರ್ಮಾಣಕ್ಕೆ ಕಾಯ್ದಿರಿಸಿರುವ ನಿವೇಶನದಲ್ಲಿ ಪುರಸಭೆ ಅಧಿಕಾರಿಗಳು ಮಂಗಳವಾರ ಒತ್ತುವರಿ ತೆರವಿಗೆ ಚಾಲನೆ ನೀಡಿದರು.
ಗ್ಯಾರಂಟಿಗಳ ಅನುಷ್ಠಾನದಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂಬುದು ವಿಪಕ್ಷಗಳ ಮಿಥ್ಯಾರೋಪ : ಶಾಸಕ ಪ್ರಕಾಶ ಕೋಳಿವಾಡ

ಗ್ಯಾರಂಟಿಗಳ ಅನುಷ್ಠಾನದಿಂದ ಅಭಿವೃದ್ಧಿಗೆ ಹಿನ್ನೆಡೆಯಾಗಿದೆ ಎಂಬುದು ವಿಪಕ್ಷಗಳ ಮಿಥ್ಯಾರೋಪವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.

ಅಡುಗೆ ಕೋಣೆ ನಿರ್ಮಾಣ ವಿಳಂಬ: ಶಾಸಕ ಬಣಕಾರ ಗರಂ
ರಟ್ಟೀಹಳ್ಳಿ ತಾಲೂಕಿನ ಮಕರಿ, ನೇಶ್ವಿ, ಹುಲ್ಲತ್ತಿ, ಹಿರೇಮೊರಬ, ರಾಮತೀರ್ಥ, ಗುಡ್ಡದಮಾದಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಎನ್ಆರ್‌ಜಿ ಯೋಜನೆಯಲ್ಲಿ ₹10 ಲಕ್ಷ ವೆಚ್ಚದ ಅಡುಗೆ ಕೋಣೆ ಮಂಜೂರಾಗಿ 3-4 ತಿಂಗಳು ಕಳೆದರೂ ಕಾಮಗಾರಿ ಯಾವುದೇ ಪ್ರಗತಿ ಕಂಡಿಲ್ಲ ಎಂದು ಶಾಸಕ ಯು.ಬಿ.ಬಣಕಾರ ಅಸಮಾಧಾನ ವ್ಯಕ್ತಪಡಿಸಿದರು.
ಹೊಸ ನಿರೀಕ್ಷೆ, ಭರವಸೆಯೊಂದಿಗೆ 2025ಕ್ಕೆ ಸ್ವಾಗತ
ಸಂತರು, ಶರಣರ ನಾಡಾಗಿರುವ ಹಾವೇರಿ ಜಿಲ್ಲೆ ಅಭಿವೃದ್ಧಿ ದೃಷ್ಟಿಯಿಂದ ಇನ್ನೂ ಹಿಂದುಳಿದಿದೆ. ರಾಷ್ಟ್ರೀಯ ಹೆದ್ದಾರಿ, ರೈಲ್ವೆ, ಜಲಮೂಲ ಸೇರಿದಂತೆ ಸುಸ್ಥಿರ ಅಭಿವೃದ್ಧಿಗೆ ಬೇಕಾದ ಎಲ್ಲ ಅಂಶಗಳೂ ಜಿಲ್ಲೆಯಲ್ಲಿವೆ. ಕೃಷಿ ಪ್ರಧಾನ ಜಿಲ್ಲೆಯಲ್ಲಿ ಹೈನುಗಾರಿಕೆಗೂ ವಿಪುಲ ಅವಕಾಶಗಳಿವೆ.
ಗಳಿಸಿದ ವಿದ್ಯೆ ಜ್ಞಾನ ನೀಡುವಂತಾಗಬೇಕು: ರಟ್ಟೀಹಳ್ಳಿ ಶ್ರೀ
ಸಾಧಕರ ಬದುಕಿನಲ್ಲಿ ಸಾಧನೆಯ ಗೊಂದಲಗಳನ್ನು ತಮ್ಮ ತಪೋಬಲದಿಂದ ಹಾನಗಲ್ ಕುಮಾರಸ್ವಾಮಿಗಳು ಪರಿಹರಿಸಿದ್ದಾರೆ ಎಂದು ಹಾವೇರಿಯ ಹುಕ್ಕೇರಿಮಠ ಸದಾಶಿವ ಮಹಾಸ್ವಾಮಿಗಳು ನುಡಿದರು.
ಬೇಡಿಕೆ ಈಡೇರಿಸಲು ಒತ್ತಾಯಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಮಾಸಿಕ ಗೌರವ ಧನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ವತಿಯಿಂದ ನಗರದ ಜಿಲ್ಲಾಡಳಿತ ಭವನದ ಎದುರು ಆಶಾ ಕಾರ್ಯಕರ್ತೆಯರು ಮಂಗಳವಾರ ಪ್ರತಿಭಟನೆ ನಡೆಸಿದರು.
ವಾಣಿಜ್ಯ ಮಳಿಗೆ ಹರಾಜು ರದ್ದುಪಡಿಸಲು ಒತ್ತಾಯಿಸಿ ಪ್ರತಿಭಟನೆ
ಹಾನಗಲ್ಲ ಪುರಸಭೆಯ ೧೪ ವಾಣಿಜ್ಯ ಮಳಿಗೆ ಹರಾಜು ಪ್ರಕ್ರಿಯೆ ಕಾನೂನು ಬಾಹೀರವಾಗಿದ್ದು ತಕ್ಷಣ ಇದನ್ನು ರದ್ದುಪಡಿಸುವಂತೆ ಸಾರ್ವಜನಿಕರು ಪುರಸಭೆ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳಿಗೆ ಮನವಿ ಅರ್ಪಿಸಿ ಪ್ರತಿಭಟನೆ ನಡೆಸಿದರು.
ರಾಣಿಬೆನ್ನೂರು ಪ್ರತಿ ವಾರ್ಡ್‌ನಲ್ಲಿಯೂ ಸಸಿ ಬೆಳೆಸಿ
ಸ್ಥಳೀಯ ನಗರಸಭೆಯ ಸರ್ ಎಂ.ವಿಶ್ವೇಶ್ವರಯ್ಯ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಮತ್ತು ನಗರಸಭೆಯ ಆಡಳಿತಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಅಧ್ಯಕ್ಷತೆಯಲ್ಲಿ ಜರುಗಿದ 2025-26ನೇ ಸಾಲಿನ ನಗರಸಭೆ ಬಜೆಟ್‌ನ ಎರಡನೇ ಸುತ್ತಿನ ಪೂರ್ವಭಾವಿ ಸಭೆಯಲ್ಲಿ ಸಾರ್ವಜನಿಕರಿಂದ ಹಲವಾರು ಸಲಹೆಗಳು ಕೇಳಿಬಂದವು.
ವೃದ್ಧರನ್ನು ಆಶ್ರಯ ಮನೆಯಿಂದ ಹೊರಹಾಕಿದ ಅಧಿಕಾರಿಗಳು
ಫಲಾನುಭವಿಗಳಿಗೆ ನೀಡಿದ್ದ ಜಿ 1 ಮನೆಯಿಂದ ಪುರಸಭೆ ಅಧಿಕಾರಿಗಳು ರಾತ್ರೋರಾತ್ರಿ ಹೊರಹಾಕಿದ ಅಮಾನವೀಯ ಘಟನೆ ಶಿಗ್ಗಾಂವಿಯಲ್ಲಿ ನಡೆದಿದೆ.
  • < previous
  • 1
  • ...
  • 192
  • 193
  • 194
  • 195
  • 196
  • 197
  • 198
  • 199
  • 200
  • ...
  • 501
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved