• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶನ ಹಬ್ಬಕ್ಕೆ ಭರ್ಜರಿ ಸಿದ್ಧತೆ, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ
ಗಣೇಶ ಚತುರ್ಥಿ ಹಬ್ಬವನ್ನು ಶನಿವಾರ ಎಲ್ಲೆಡೆ ಸಂಭ್ರಮದಿಂದ ಆಚರಿಸಲು ಸಿದ್ಧತೆ ನಡೆದಿದ್ದು, ವಿಘ್ನನಿವಾರಕ ಗಣೇಶನನ್ನು ಶ್ರದ್ಧಾಭಕ್ತಿಯಿಂದ ಸ್ವಾಗತಿಸಲು ಭಕ್ತರು ಅಣಿಯಾಗಿದ್ದಾರೆ. ಈಗಾಗಲೇ ವಿವಿಧ ಆಕಾರ, ವರ್ಣಗಳಿಂದ ಗಣೇಶನ ಮೂರ್ತಿಗಳು ತಯಾರಾಗಿದ್ದು, ಶುಕ್ರವಾರ ಮಾರುಕಟ್ಟೆಯಲ್ಲಿ ಹಬ್ಬದ ಸಿದ್ಧತೆ ಜೋರಾಗಿ ನಡೆಯಿತು.
ಶಿಕ್ಷಕ ಅರಿವಿನ ಅಕ್ಷಯ ಪಾತ್ರೆ-ಡಾ.ಕೆ. ಸಿ. ನಾಗರಜ್ಜಿ
ಶಿಕ್ಷಕ ಅರಿವಿನ ಅಕ್ಷಯ ಪಾತ್ರೆಯಿದ್ದಂತೆ ಎಂದು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಕೆ.ಸಿ. ನಾಗರಜ್ಜಿ ಹೇಳಿದರು.
ಪುರಸಭೆ ಅಧ್ಯಕ್ಷರಾಗಿ ಮಮತಾ, ಉಪಾಧ್ಯಕ್ಷರಾಗಿ ಆಂಜನೇಯ ಅವಿರೋಧ ಆಯ್ಕೆ
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪುರಸಭೆಗೆ ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್‌ 8ರಂದು ಕಾರ್ಡಮಮ್ ಬ್ಯಾಂಕ್ ಸುವರ್ಣ ಮಹೋತ್ಸವ
ಇಲ್ಲಿಯ ದಿ. ಕಾರ್ಡಮಮ್ ಮರ್ಚಂಟ್ಸ್ ಕೋ-ಆಪ್ ಬ್ಯಾಂಕ್‌ ಲಿ. ೫೦ ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ನಗರದ ಹುಕ್ಕೇರಿಮಠ ಶ್ರೀಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಸೆ. ೮ರಂದು ಬೆಳಗ್ಗೆ ೧೧ಕ್ಕೆ ಸುವರ್ಣ ಮಹೋತ್ಸವ ಆಯೋಜಿಸಲಾಗಿದೆ ಎಂದು ಬ್ಯಾಂಕಿನ್‌ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಸುವರ್ಣ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಗಂಗಾಧರ ಮಳಗಿ ಹೇಳಿದರು.
ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡಿ-ಶಾಸಕ ಲಮಾಣಿ
ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ನೀಡುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಸವಣೂರು ನವಾಬರ ಕೋಟೆ ಬಾಗಿಲು ಅವಸಾನದತ್ತ!
ನವಾಬರ ಆಡಳಿತ ಕಂಡ ಸವಣೂರಲ್ಲಿರುವ ಇತಿಹಾಸ ಸಾರುವ ಐತಿಹಾಸಿಕ ಕುರುಹಿನ ಕೋಟೆ ಬಾಗಿಲುಗಳು ಸೂಕ್ತ ರಕ್ಷಣೆ ಮತ್ತು ದುರಸ್ತಿ ಕೈಗೊಳ್ಳದ ಹಿನ್ನೆಲೆಯಲ್ಲಿ ಸಂಪೂರ್ಣ ಅವಸಾನದತ್ತ ಸಾಗಿರುವುದು ಸ್ಥಳೀಯ ನಾಗರಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಶಿಕ್ಷಕ ವೃತ್ತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾದುದು: ವಿ. ನಾಗೇಂದ್ರ ಪ್ರಸಾದ
ಶಿಕ್ಷಕ ವೃತ್ತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೆಷ್ಠವಾದುದು ಎಂದು ಚಲನಚಿತ್ರ ಸಾಹಿತಿ ವಿ. ನಾಗೇಂದ್ರ ಪ್ರಸಾದ ಹೇಳಿದರು.
ಪ್ರತಿದಿನ ಮನೆ ಮನೆಗೆ ಪತ್ರಿಕೆ ವಿತರಿಸುವ ಕಾರ್ಯ ಶ್ಲಾಘನೀಯ-ಸಂತೋಷ ಹಿರೇಮಠ
ಮಾಹಿತಿ ಕಲೆ ಹಾಕುವ ಜೊತೆಗೆ ಪ್ರತಿದಿನ ಪತ್ರಿಕೆಯನ್ನು ಜನತೆಗೆ ತಲುಪಿಸುವ ಪತ್ರಿಕಾ ವಿತರಕರ ಕಾರ್ಯ ಶ್ಲಾಘನೀಯ ಎಂದು ತಹಸೀಲ್ದಾರ್‌ ಸಂತೋಷ ಹಿರೇಮಠ ಹೇಳಿದರು.
ಮೌಲ್ಯ ಬಿತ್ತುವ ಮಹತ್ಕಾರ್ಯ ಶಿಕ್ಷಕರಿಂದಾಗಲಿ-ಶಾಸಕ ಮಾನೆ
ಬದಲಾದ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳು ದೊಡ್ಡ ಸವಾಲುಗಳನ್ನು ಎದುರಿಸಿಯೂ ಮಾನವೀಯ ಮೌಲ್ಯ ಪ್ರೇರೇಪಣೆಗೊಳಿಸುವ ಶಿಕ್ಷಣ ನೀಡಿ, ಶೈಕ್ಷಣಿಕ ಪಾವಿತ್ರ್ಯತೆ ಉಳಿಸಬೇಕಾಗಿದೆ, ಮೌಲ್ಯ ಬಿತ್ತುವ ಮಹತ್ಕಾಯ ಗುರು ಬಳಗದಿಂದಾಗಲಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಸಂಸ್ಕಾರದ ಬಗ್ಗೆ ಇಂದಿನ ಮಕ್ಕಳಿಗೆ ಮೊದಲಿಗೆ ತಿಳಿ ಹೇಳಬೇಕು-ವಾಸುದೇವ ರಾಯ್ಕರ
ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರದ ಬಗ್ಗೆ ಇಂದಿನ ಮಕ್ಕಳಿಗೆ ಮೊದಲಿಗೆ ತಿಳಿ ಹೇಳಬೇಕು ಎಂದು ಭೂದಾನಿ ವಾಸುದೇವ ರಾಯ್ಕರ ಹೇಳಿದರು.
  • < previous
  • 1
  • ...
  • 193
  • 194
  • 195
  • 196
  • 197
  • 198
  • 199
  • 200
  • 201
  • ...
  • 418
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved