ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಒಣಮೆಣಸಿನಕಾಯಿ ಖರೀದಿಸಲು ಕೇಂದ್ರಕ್ಕೆ ಬೊಮ್ಮಾಯಿ ಮನವಿ
ಈ ಕುರಿತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಪ್ರತ್ಯೇಕವಾಗಿ ಪತ್ರ ಬರೆದಿದ್ದಾರೆ.
ಬ್ಯಾಡಗಿ ತಾಲೂಕಿನ ಕೆರವಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ ನೂರರ ಸಂಭ್ರಮ
100 ವರ್ಷಗಳಿಂದ ತನ್ನ ಅಸ್ತಿತ್ವ ಉಳಿಸಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳಿಗೆ ಅಕ್ಷರ ನೀಡಿ ಬದುಕನ್ನು ಕಟ್ಟಿಕೊಟ್ಟ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ಸರ್ಕಾರಿ ಶಾಲೆ ನೂರರ ಸಂಭ್ರಮ ಆಚರಿಸುತ್ತಿದೆ.
ಹಾನಗಲ್ಲನಲ್ಲಿ ಹುಚ್ಚುನಾಯಿ ದಾಳಿ, 12 ಜನರಿಗೆ ಗಾಯ
ಶುಕ್ರವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ಚಿದಂಬರ ನಗರದಲ್ಲಿ ರಂಗೋಲಿ ಹಾಕುತ್ತಿದ್ದ ಮಹಿಳೆಗೆ ಬೆನ್ನಟ್ಟಿ ಕಚ್ಚಿದ್ದನ್ನು ಕಂಡು ಸಾರ್ವಜನಿಕರು ಹೊರಗೆ ಬಂದು ನಾಯಿ ಓಡಿಸಲು ಮಾಡಿದ ಯತ್ನವೂ ವಿಫಲವಾಗಿದೆ.
ಅದ್ಧೂರಿ ರಂಗಿನಾಟಕ್ಕೆ ಹಾವೇರಿ ಸಜ್ಜು, ಇಂದು ಸಂಭ್ರಮದ ಓಕುಳಿ ಹಬ್ಬ ಆಚರಣೆ
ಹೋಳಿ ಮುನ್ನಾದಿನ ಶುಕ್ರವಾರ ನಗರದ ಮಾರುಕಟ್ಟೆಯಲ್ಲಿ ಹೋಳಿ ಆಚರಣೆಯ ವಿವಿಧ ಬಗೆಯ ಬಣ್ಣ, ಸಾಮಗ್ರಿಗಳ ಖರೀದಿ ಭರದಿಂದ ನಡೆಯಿತು.
ಕೊಲೆ ಪ್ರಕರಣ: ತಾಯಿ- ಮಕ್ಕಳು ಸೇರಿ ನಾಲ್ವರ ಬಂಧನ
ಸ್ಥಳದಲ್ಲಿ ದೊರೆತ ಪುರಾವೆಗಳು ಹಾಗೂ ಮೃತದೇಹ ಮೇಲಿದ್ದ ಗಾಯದ ಗುರುತುಗಳನ್ನು ಗಮನಿಸಿ ಇದೊಂದು ಕೊಲೆ ಎಂಬುದನ್ನು ಪೊಲೀಸರು ಖಚಿತಪಡಿಸಿಕೊಂಡಿದ್ದರು.
ಬ್ಯಾಡಗಿ ಮಾರುಕಟ್ಟೆಗೆ 2.65 ಲಕ್ಷ ಚೀಲ ಮೆಣಸಿನಕಾಯಿ ಆವಕ
ಕಳೆದ 2 ವಾರಗಳಿಂದ ಸತತವಾಗಿ 2.5 ಲಕ್ಷದ ಗಡಿಯನ್ನು ದಾಟಿದೆ. ಮಾ. 13ರಂದು ಕಳೆದ ವಾರದಷ್ಟೆ ಮೆಣಸಿನಕಾಯಿ ಚೀಲಗಳು ಆವಕಾಗಿದ್ದು, ಎಲ್ಲರನ್ನೂ ಆಶ್ಚರ್ಯಗೊಳಿಸಿದೆ.
ಮಳೆನೀರು ಸಂರಕ್ಷಿಸಿ ಅಂತರ್ಜಲ ಹೆಚ್ಚಿಸಿ: ರುದ್ರಪ್ಪ ಲಮಾಣಿ
ಮಣ್ಣು, ನೀರು ಸಂರಕ್ಷಣೆಗೆ ಎಲ್ಲರೂ ಒತ್ತು ನೀಡಬೇಕು ಹಾಗೂ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು.
ತಿಪ್ಪೆಗುಂಡಿಯಾದ ಶಿಗ್ಗಾಂವಿ ತಾಲೂಕಿನ ಹುಲಗೂರ ಗ್ರಾಮದ ಬಸನಾಳ ರಸ್ತೆ
ಸ್ಥಳೀಯ ನಿವಾಸಿಗಳು, ಹೋಟೆಲ್ನವರು, ಬಾರ್ನವರು, ತರಕಾರಿ ವ್ಯಾಪಾರಿಗಳು ಹಾಗೂ ಕ್ಷೌರಿಕ ಅಂಗಡಿಗಳ ತ್ಯಾಜ್ಯವನ್ನು ರಸ್ತೆ ಕ್ಕದಲ್ಲಿ ಎಲ್ಲೆಂದರಲ್ಲಿ ಬಿಸಾಡುತ್ತಿದ್ದಾರೆ.
ಶಿಗ್ಗಾಂವಿಯಲ್ಲಿ ನರೇಗಾ ಹಣ ಮಂಜೂರಿಗೆ ಆಗ್ರಹಿಸಿ ಪ್ರತಿಭಟನೆ
ಅನೇಕ ಅಭಿವೃದ್ಧಿ ಯೋಜನೆಗಳಿಗೆ ಬಳಕೆ ಮಾಡಬಹುದಾದ ₹೧೫ ಲಕ್ಷ ಅನುದಾನ ರದ್ದಾಗಿದೆ. ೭ ದಿನ ಗಡುವು ನೀಡಲಾಗಿದ್ದು, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಕ್ಷಣ ಅಂತಹ ಅಧಿಕಾರಿಯನ್ನು ವರ್ಗಾವಣೆ ಮಾಡಬೇಕು. ಇಲ್ಲದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
ಮಹಿಳೆಯರು ಸ್ವಾಭಿಮಾನದ ಸಂಕೇತ: ಸಾಹಿತಿ ಸಂಕಮ್ಮ ಸಂಕಣ್ಣನವರ್
ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಎಲ್ಲಿ ನೋಡಿದರೂ ದೌರ್ಜನ್ಯ, ಶೋಷಣೆ, ಹಲ್ಲೆ, ಮಾನಭಂಗ ಹೀಗೆ ಮಹಿಳೆಯರ ಮೇಲೆ ಶೋಷಣೆ ನಡೆಯುತ್ತಲೇ ಇದೆ.
< previous
1
...
193
194
195
196
197
198
199
200
201
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್