• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನವರಿ 14, 15ರಂದು ನಿಜಶರಣ ಅಂಬಿಗ ಚೌಡಯ್ಯನವರ ಜಾತ್ರೋತ್ಸವ
ನಿಜಶರಣ ಅಂಬಿಗ ಚೌಡಯ್ಯನವರ ಜಾತ್ರೋತ್ಸವ ಜ. 14 ಮತ್ತು 15ರಂದು ಎರಡು ದಿನಗಳ ಕಾಲ ಹಾವೇರಿಯ ನರಸೀಪುರ ಗುರುಪೀಠದಲ್ಲಿ ನಡೆಯಲಿದೆ ಎಂದು ತಾಲೂಕು ಗಂಗಾಮತ ಸಮಾಜದ ಅಧ್ಯಕ್ಷ ರಾಜು ಜಡಮಲಿ ಹೇಳಿದರು.
ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಕ್ಕೆ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು-ಶಾಸಕ ಮಾನೆ
ನಾನಾ ಕಾರಣಗಳಿಂದ ತೊಂದರೆಗೆ ಸಿಲುಕಿರುವ ಬಡ ಮತ್ತು ಮಧ್ಯಮ ವರ್ಗಗಳಿಗೆ ಸೇರಿದ ಕುಟುಂಬಗಳಿಗೆ ಕನಿಷ್ಠ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳಿಂದ ಹಾನಗಲ್ ತಾಲೂಕುವೊಂದಕ್ಕೆ ಪ್ರತಿವರ್ಷ ₹300 ಕೋಟಿಗಿಂತ ಹೆಚ್ಚು ಆರ್ಥಿಕ ನೆರವು ಸಿಗುತ್ತಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಶರಣರ ನಡೆ-ನುಡಿ ನಮಗೆಲ್ಲ ದಾರಿ ದೀಪ-ಹೊಸಮಠ ಸ್ವಾಮೀಜಿ
ಶರಣರ ಸಾಹಿತ್ಯದ ಕೊಡುಗೆಯಷ್ಟೇ ಅವರ ಸಾತ್ವಿಕ ನಡಿಗೆ ಮುಖ್ಯ. ಅವರ ನಡೆ-ನುಡಿ ಇಂದಿಗೂ ನಮಗೆಲ್ಲ ದಾರಿ ದೀಪವಾಗಿದೆ. ಸದಾಕಾಲ ಜೀವನ ದರ್ಶನವನ್ನು ತಮ್ಮ ಆದರ್ಶಗಳ ಮೂಲಕ ಪ್ರತಿಪಾದಿಸಿದ ಬಸವಾದಿ ಶರಣರು ಸದಾಕಾಲ ಪೂಜ್ಯನೀಯರು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.
ಅಂಜುಮನ್-ಏ-ಇಸ್ಲಾಂ, ವಕ್ಫ್‌ ಬೋರ್ಡ್‌ ಜಟಾಪಟಿ ತಾರಕಕ್ಕೆ : ಪೊಲೀಸ್ ಠಾಣೆಯ ಮೆಟ್ಟಿಲೇರಿದ ಕೇಸ್
ಅಂಜುಮನ್-ಏ-ಇಸ್ಲಾಂ ಹಾಗೂ ವಕ್ಫ್‌ ಬೋರ್ಡ್‌ ನಡುವಿನ ಜಟಾಪಟಿ ತಾರಕಕ್ಕೇರಿದ್ದು, ಶನಿವಾರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಎರಡನೇ ದಿನವೂ ಸಹ ಯಾರೊಬ್ಬರೂ ನೋಂದಣಿ ಪಡೆದುಕೊಳ್ಳಲಿಲ್ಲ.
ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಾನೆ ಭೂಮಿಪೂಜೆ
ಹಾನಗಲ್ಲ ತಾಲೂಕಿನ ಮಲಗುಂದ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಹೋಮದಿಂದ ಗುಣಾತ್ಮಕ ಶಕ್ತಿ ನೆಲೆಸುತ್ತದೆ: ಲಿಂಗದಹಳ್ಳಿ ಶ್ರೀ
ಹೋಮ ಹವನಾದಿ, ಪೂರ್ಣಾಹುತಿಗಳಿಗೆ ಹಿಂದೂ ಧರ್ಮದಲ್ಲಿ ಮೊದಲಿನಿಂದಲೂ ವಿಶೇಷ ಪ್ರಾಮುಖ್ಯತೆಯಿದೆ ಎಂದು ಲಿಂಗದಹಳ್ಳಿಯ ವೀರಭದ್ರ ಶಿವಾಚಾರ್ಯರು ನುಡಿದರು.
ಮಧ್ಯಾಹ್ನದ ಬಿಸಿಯೂಟದ ಅಕ್ಕಿ, ಸಿಲಿಂಡರ್‌ ಕಳ್ಳತನ
ಅಡುಗೆ ಕೋಣೆಯ ಬೀಗ ಮುರಿದು ಅಕ್ಕಿ ಚೀಲ ಹಾಗೂ ಸಿಲಿಂಡರ್ ಕಳ್ಳತನ ಮಾಡಿದ ಘಟನೆ ತಾಲೂಕಿನ ಹುಲಿಕಟ್ಟಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.
ಜಗತ್ತು ಕಂಡ ಅತ್ಯದ್ಭುತ ಗಣಿತಶಾಸ್ತ್ರಜ್ಞ ರಾಮಾನುಜನ್
೨೦ನೇ ಶತಮಾನದಲ್ಲಿ ಆರಂಭದಲ್ಲಿ ಗಣಿತಶಾಸ್ತ್ರಜ್ಞ ರಾಮಾನುಜನ್ ಅವರು ಗಣಿತ ಕ್ಷೇತ್ರಕ್ಕೆ ಗಮನಾರ್ಹ, ಅತ್ಯದ್ಭುತ ಕೊಡುಗೆ ನೀಡಿದ್ದಾರೆ ಎಂದು ಸಾಹಿತಿ ಹನುಮಂತಗೌಡ ಗೊಲ್ಲರ ಹೇಳಿದರು.
ಹಾವೇರಿ ಜಿಲ್ಲೆಯಲ್ಲಿ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ವರ್ಷ
ಜಿಲ್ಲೆಯು ರಾಜಕೀಯವಾಗಿ ಈ ವರ್ಷ ಹಲವು ಬದಲಾವಣೆಗಳನ್ನು ಕಂಡಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸದರೆ, ಅವರ ಶಾಸಕ ಸ್ಥಾನದ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಭೇರಿ ಬಾರಿಸಿತು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಉಳಿಸಿಕೊಂಡು ಸಮಾಧಾನ ಪಟ್ಟುಕೊಂಡರೆ, ವರ್ಷಾಂತ್ಯದಲ್ಲಿ ಶಿಗ್ಗಾಂವಿ ಉಪಚುನಾವಣೆ ಗೆಲುವಿನೊಂದಿಗೆ ಇಡಿ ಜಿಲ್ಲೆಯನ್ನು ಬಿಜೆಪಿ ಮುಕ್ತಗೊಳಿಸಿ ಕಾಂಗ್ರೆಸ್‌ ಸಂಭ್ರಮಿಸಿರುವುದು ಈ ವರ್ಷದ ಜಿಲ್ಲೆಯ ರಾಜಕೀಯ ಹೈಲೈಟ್ಸ್‌.
ವೀರಶೈವ ಲಿಂಗಾಯತರು ಒಂದಾದರೆ ರಾಜಕೀಯ ಬಲ ಸಿಗಲು ಸಾಧ್ಯ
ವೀರಶೈವರು ಒಂದಾಗಬೇಕು ಎಂಬುದು ಕೇವಲ ಮಾತಿನಲ್ಲಿ ಹೇಳಿದರೇ ಸಾಲದು. ಪ್ರತಿಯೊಂದು ಲಿಂಗಾಯತ ಒಳ ಪಂಗಡಗಳ ಜನರ ಮನಸ್ಸಿನಲ್ಲಿ ಮೂಡಬೇಕು ಮತ್ತು ಅದು ಕೃತಿಯಾಗಿ ಜಾರಿಯಾಗಬೇಕು ಅವಾಗ ಮಾತ್ರ ಲಿಂಗಾಯತ ಸಮೂದಾಯಕ್ಕೆ ರಾಜಕೀಯ ಬಲ ಸಿಗಲು ಸಾಧ್ಯ ಎಂದು ರಟ್ಟೀಹಳ್ಳಿ ಕಬ್ಬಿಣಕಂತಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 501
  • next >
Top Stories
ಬುರುಡೆ ಕೇಸ್‌ ತಿಮರೋರಿ ಅರೆಸ್ಟ್‌ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್‌ ಸಮೀರ್‌ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್‌ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved