• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಚುಕ್ಕಾಣಿ ಬದಲಾದರೂ ಆಶ್ಚರ್ಯವಿಲ್ಲ-ಬೊಮ್ಮಾಯಿ
ನಿಮ್ಮವರೇ ನಿಮಗೆ ಶತ್ರುಗಳು ಎಂದು ನಾವು ಸಿದ್ದರಾಮಯ್ಯನವರಿಗೆ ಹಿಂದೆಯೇ ಹೇಳಿದ್ದೆವು. ಅವರಿಗೆ ತಡವಾಗಿ ಅನುಭವಕ್ಕೆ ಬಂದಿದೆ. ಎಲ್ಲವೂ ಸರಿ ಇದೆ ಎಂದು ದೋಣಿಯಲ್ಲಿ ಕುಳಿತ್ತಿದ್ದರು. ಈಗ ಕುಂತ ದೋಣಿಯಲ್ಲಿ ತೂತು ಕೊರೆಯುವ ಕೆಲಸ ನಡೆಯುತ್ತಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಬೇಕು- ಶಾಸಕ ಲಮಾಣಿ
ಅಧಿಕಾರಿಗಳು ರೈತರ ಬಳಿ ಹೋಗದೇ ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡಿದರೆ ನಡೆಯಲ್ಲ, ರೈತರು ಹಾಗೂ ಜನಪರವಾಗಿ ನೌಕರರು ಕೆಲಸ ಮಾಡಬೇಕು ಎಂದು ವಿಧಾನಸಭೆ ಉಪಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಕೆಂಚಮ್ಮನ ಕೆರೆ ಎಡ, ಬಲದಂಡೆಯ ಕಾಲುವೆ ಆಧುನೀಕರಣಕ್ಕೆ ₹ 59 ಕೋಟಿ ಅನುಮೋದನೆ
ಪ್ರತಿ ವರ್ಷದಂತೆ ಈ ವರ್ಷ ಐತಿಹಾಸಿಕ ಮದಗದ ಕೆಂಚಮ್ಮನ ಕೆರೆಗೆ ಬಾಗಿನ ಅರ್ಪಣೆ ಮಾಡಿದ್ದು, ಕೆರೆಯ ಎಡ ದಂಡೆ ಮತ್ತು ಬಲ ದಂಡೆ ಕಾಲುವೆ ಆಧುನೀಕರಣಕ್ಕಾಗಿ 59 ಕೋಟಿ ಅನುಮೋದನೆಗೊಂಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಕಟ್ಟಡ ಪರವಾನಗಿ ನೀಡಲು ಅಗತ್ಯ ಕ್ರಮ ಕೈಗೊಳ್ಳಿ-ಶಾಸಕ ಶಿವಣ್ಣನವರ
ಕಟ್ಟಡ ಪರವಾನಗಿ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಜರುಗಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಪುರಸಭೆ ಹಾಗೂ ನಗರ ಯೋಜನಾ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ ಘಟನೆ ಮಂಗಳವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಜರುಗಿತು.
ಬಿಜೆಪಿ ದೇಶದಲ್ಲಿ ಸಮರ್ಥ ಆಡಳಿತ ನೀಡಿದೆ-ಅರುಣಕುಮಾರ ಪೂಜಾರ
ಬಿಜೆಪಿ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.
ವಕ್ಫ್ ಆಸ್ತಿಗಳ ಪ್ರಕರಣಗಳನ್ನು ತಿಂಗಳೊಳಗಾಗಿ ಇತ್ಯರ್ಥಪಡಿಸಿ
ಜಿಲ್ಲೆಯಲ್ಲಿ ಬಾಕಿ ಇರುವ ವಕ್ಪ್ ಆಸ್ತಿಗಳ ಪ್ರಕರಣಗಳನ್ನು ಒಂದು ತಿಂಗಳೊಳಗಾಗಿ ಇತ್ಯರ್ಥಪಡಿಸಬೇಕು. ತಹಸೀಲ್ದಾರ್‌ಗಳು ಆಸ್ತಿಗಳ ಫ್ಲಾಗಿಂಗ್‌ ಅನ್ನು ಶೀಘ್ರವಾಗಿ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಝಡ್. ಜಮೀರ್ ಅಹ್ಮದಖಾನ್ ಎಚ್ಚರಿಕೆ ನೀಡಿದರು.
ಮಸೀದಿ ಅಭಿವೃದ್ಧಿ ಹಣ ದುರ್ಬಳಕೆ ಮಾಡುವವರ ವಿರುದ್ಧ ಕ್ರಮ-ಸಚಿವ ಜಮೀರ್‌ ಅಹಮದ್‌ ಖಾನ್‌
ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವ ಜಮೀರ್ ಅಹಮದ್ ಖಾನ್ ಎಚ್ಚರಿಕೆ ನೀಡಿದರು.
ದಾಸೋಹದಲ್ಲಿ ಮಾತ್ರ ನಿಯತ್ತು ಸಂತೃಪ್ತಿಗಳೇ ಪ್ರಧಾನ
ದಾನದಲ್ಲಿ ದೌಲತ್ತು ದೈನ್ಯತೆಗಳಿರಬಹುದು. ದಾಸೋಹದಲ್ಲಿ ಮಾತ್ರ ನಿಯತ್ತು ಸಂತೃಪ್ತಿಗಳೇ ಪ್ರಧಾನವಾಗಿದ್ದು, ಕಾಯಕದಿಂದ ಬಂದ ಫಲವೇ ದಾಸೋಹವಾಗುತ್ತದೆ ಎಂದು ಉಪನ್ಯಾಸಕಿ ಸುನೀತಾ ಉಪ್ಪಿನ ತಿಳಿಸಿದರು.
ವಚನ ಸಾಹಿತ್ಯವೆಂಬುದು ಅರಿವಿನ ಮಹಾಮನೆ-ಶಿವಯೋಗೀಶ್ವರ ಸ್ವಾಮೀಜಿ
ವಚನ ಸಾಹಿತ್ಯವೆಂಬುದು ಅರಿವಿನ ಮಹಾಮನೆ, ಸಾರ್ಥಕ ಸಂದೇಶಗಳ ಮೂಲಕ ವಿಶ್ವ ಸಾಹಿತ್ಯಕ್ಕೆ ಶರಣರ ಮಹತ್ತರ ಕೊಡುಗೆ ಇದಾಗಿದೆ ಎಂದು ಬೊಮ್ಮನಹಳ್ಳಿ ವಿರಕ್ತಮಠದ ಶಿವಯೋಗೀಶ್ವರ ಮಹಾಸ್ವಾಮಿಗಳು ತಿಳಿಸಿದರು.
ಮಳೆಯಿಂದ ಹಾನಿಯಾದ ಅರ್ಹರಿಗೆ ಮನೆ ಸಿಗುವಂತೆ ಮಾಡಿ-ರುದ್ರಪ್ಪ ಲಮಾಣಿ
ಮಾನವೀಯತೆಯಿಂದ ಕೆಲಸ ಮಾಡಿ ನಿಜವಾದ ಫಲಾನುಭವಿಗಳಿಗೆ ಮನೆ ಬಿದ್ದರೂ ಸಹ ಮನೆ ಆಗಿಲ್ಲ. ಈ ಕುರಿತು ಮರು ಪರಿಶೀಲಿಸಿ ಮಾಹಿತಿ ನೀಡಿ ಎಂದು ತಹಸೀಲ್ದಾರ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಸಹ ಮಾಹಿತಿ ನೀಡಿಲ್ಲ ಎಂದು ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಖಾರವಾಗಿ ನುಡಿದರು.
  • < previous
  • 1
  • ...
  • 195
  • 196
  • 197
  • 198
  • 199
  • 200
  • 201
  • 202
  • 203
  • ...
  • 418
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved