• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ
ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳಿಸದೇ ಶಾಲೆಗೆ ದಾಖಲಿಸುವ ಮೂಲಕ ಅವರಿಗೆ ಉಜ್ವಲ ಭವಿಷ್ಯ ಕಟ್ಟಿಕೊಡಬೇಕು.
ಆಧುನಿಕ ಕೃಷಿ ಪದ್ಧತಿಯಿಂದ ಉತ್ತಮ ಇಳುವರಿ: ಡಾ. ಎಸ್.ಎ. ಗದ್ದನಕೇರಿ
ವಿವಿಧ ಬೆಳೆಗಳಲ್ಲಿ ಬರುವ ಕೀಟಗಳ ಬಾಧೆ, ಸಮಗ್ರ ಕೀಟ ನಿರ್ವಹಣಾ ಕ್ರಮಗಳು ಹಾಗೂ ಸಾವಯವ ಪದ್ಧತಿಯಲ್ಲಿ ಸಸ್ಯಮೂಲ ಕೀಟನಾಶಕಗಳ ಬಳಕೆ ಬಗ್ಗೆ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಎ.ಎಚ್. ಬಿರಾದಾರ ರೈತರಿಗೆ ಮಾಹಿತಿ ನೀಡಿದರು.
ಸಮರ್ಪಕ ಕೆಲಸ ಮಾಡದ ಅಧಿಕಾರಿಗಳ ವಿರುದ್ಧ ಕ್ರಮ: ಶಾಸಕ ಯಾಸೀರಖಾನ್ ಪಠಾಣ
ಸಲಹೆ, ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸದೇ ಮೈಗಳ್ಳತನ ಮಾಡುವ ಅಧಿಕಾರಿಗಳ ಹೆಸರು ಕೊಡಿ ಎಂದು ತಹಸೀಲ್ದಾರರಿಗೆ ಶಾಸಕ ಯಾಸೀರ್ ಖಾನ್ ಪಠಾಣ ಸೂಚಿಸಿದರು.
ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾರ ಹುಣ್ಣಿಮೆ ಸಂಭ್ರಮ
ಹೋರಿಗಳನ್ನು ಗ್ರಾಮದ ಅಗಸಿಗಳಲ್ಲಿ ಅಖಾಡಕ್ಕೆ ಕರೆತಂದು ಸಾಲು ಸಾಲಾಗಿ ಓಡಿಸಿ, ಸಿಳ್ಳೆ, ಕೇಕೆ ಹಾಕಿ ಸಂಭ್ರಮಿಸಿದರು.
ಕಳ್ಳತನಕ್ಕೆ ಬಂದಿದ್ದ ಐವರನ್ನು ಒದ್ದು ಓಡಿಸಿದ ಕುಟುಂಬದ ಸದಸ್ಯರು
ಮಾಂಗಲ್ಯ ಕಸಿಯಲೆತ್ನಿಸಿದ ಮುಸುಕುಧಾರಿಗೆ ಮನೆಯೊಡತಿ ಒದ್ದಿದ್ದಾರೆ. ಕಳ್ಳರೂ ಪ್ರತಿದಾಳಿ ಮಾಡಿದ್ದಾರೆ. ಚೀರಾಟ, ಕೂಗಾಟಕ್ಕೆ ಪಕ್ಕದ ಕೋಣೆಯಲ್ಲಿ ಮಲಗಿದ್ದ ಮಹಿಳೆ ಪತಿ ವಿರೂಪಾಕ್ಷಪ್ಪ ಎಚ್ಚೆತ್ತು ಬಂದು ಕಳ್ಳರೊಂದಿಗೆ 3 ನಿಮಿಷಗಳ ಕಾಲ ಕಾದಾಟ ನಡೆಸಿದ್ದಾರೆ. ಇವರ ಕೂಗಾಟ ಕೇಳಿದ ನೆರೆಹೊರೆಯವರು ಇವರ ಮನೆಗೆ ಧಾವಿಸಿದ್ದಾರೆ. ಆಗ ಕಳ್ಳರು ಕಾಂಪೌಂಡ್‌ನಿಂದ ಜಿಗಿದು ಪರಾರಿಯಾಗಿದ್ದಾರೆ.
ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿರುವ ಹಾವೇರಿ ಜಿಲ್ಲೆಯ ರೈತರು
ಬಿತ್ತನೆ ಮಾಡಿದವರು ಕಳೆದೊಂದು ವಾರದಿಂದ ಮಳೆ ಇಲ್ಲದ್ದರಿಂದ ಆತಂಕಗೊಂಡಿದ್ದಾರೆ.
ಪರಿಸರ ಹಾನಿಯಿಂದ ಮನುಕುಲಕ್ಕೆ ಧಕ್ಕೆ: ಮಹಾಂತೇಶ ಹರ್ಕುಣಿ
ಧರ್ಮಸ್ಥಳ ಸಂಸ್ಥೆ ಇಡೀ ರಾಜ್ಯದಲ್ಲಿ ಕೆರೆ ಹೂಳೆತ್ತುವುದು, ಕೃಷಿ ಅಭಿವೃದ್ಧಿಪಡಿಸುವುದು, ಪರಿಸರ ಸಂರಕ್ಷಿಸುವುದು, ಮಂದಿರಗಳ ಜೀರ್ಣೋದ್ಧಾರವೂ ಸೇರಿದಂತೆ ಸಮಾಜಮುಖಿ ಕಾರ್ಯದಲ್ಲಿ ಮುಂದಿದೆ. ಸರ್ಕಾರದ ಜತೆಗೆ ಸಂಸ್ಥೆಯೂ ಒಂದು ಭಾಗವಾಗಿ ಜನಹಿತಕ್ಕೆ ಮುಂದಾಗಿದೆ.
ಹಾವೇರಿಯಲ್ಲಿ ರೈತ ಹುತಾತ್ಮ ದಿನಾಚರಣೆ, ಬೇಡಿಕೆ ಈಡೇರಿಕೆಗಾಗಿ ರೈತರ ಪ್ರತಿಭಟನೆ
ಮೆಕ್ಕೆಜೋಳದ ಬಿತ್ತನೆ ಬೀಜದ ದರ ಮತ್ತು ತೂಕದಲ್ಲಿ ವ್ಯತ್ಯಾಸವಾಗಿದೆ. ಒಂದೊಂದು ಕಂಪನಿ ಒಂದೊಂದು ದರ ನಿಗದಿ ಮಾಡಿದ್ದು, ಇದಕ್ಕೆ ಒಂದು ಮಾನದಂಡ ರಚಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದರು.
ಹಾವೇರಿಯಲ್ಲಿ ಜೂನ್ 14ರಿಂದ ವಧು ವರರ ಅನ್ವೇಷಣಾ ಸಮಾವೇಶ
ಹೆಚ್ಚಿನ ಮಾಹಿತಿಗಾಗಿ ಮೊ. 9449425536/ 8217876335 ಇವರನ್ನು ಸಂಪರ್ಕಿಸಬಹುದು.
ಕಳಪೆ ಸೋಯಾಬಿನ್‌ ಬೀಜ ವಿತರಿಸಿದ ಸರ್ಕಾರ, ರೈತರ ಆಕ್ರೋಶ
ಕೃಷಿ ಇಲಾಖೆಯ ಕೆಲ ರೈತ ಸಂಪರ್ಕ ಕೇಂದ್ರಗಳ ಮೂಲಕವೇ ರೈತರಿಗೆ ವಿತರಿಸಿದ ಸೋಯಾಬಿನ್ ಬಿತ್ತನೆ ಬೀಜದ ಗುಣಮಟ್ಟದ ಕುರಿತು ರೈತರಲ್ಲಿ ಆತಂಕ ಶುರುವಾಗಿದೆ. ಬಿತ್ತನೆ ಮಾಡಿ 10 ದಿನ ಕಳೆದರೂ ಕರ್ಜಗಿ ಹೋಬಳಿಯ ಕೆಲವೆಡೆ ಬೀಜಗಳು ಮೊಳಕೆಯೊಡೆಯದ ಪರಿಣಾಮ ರೈತರು ಚಿಂತೆಗೀಡಾಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 443
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved