• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುರ್ಚಿ ಉಳಿಸಿಕೊಳ್ಳಲು ಜನರಿಗೆ ಮೋಸ ಮಾಡುವುದಿಲ್ಲ-ಶಾಸಕ ಮಾನೆ
ಕುರ್ಚಿ ಉಳಿಸಿಕೊಳ್ಳಲು ಜನರಿಗೆ ಮೋಸ ಮಾಡುವುದಿಲ್ಲ, ನಂಬಿಕೆ, ವಿಶ್ವಾಸಕ್ಕೆ ದ್ರೋಹ ಬಗೆಯುವುದಿಲ್ಲ. ಯಾವುದೇ ಸಂದರ್ಭದಲ್ಲಿ ಸಹ ಜನರನ್ನು ಅಗೌರವದಿಂದ ಕಾಣುವುದಿಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಸೌಲಭ್ಯ ಪಡೆಯುವಲ್ಲಿ ವಂಚಿತ ತಿಳವಳ್ಳಿ ಮಾದಿಗ ಸಮಾಜ-ಪವಿತ್ರಾ
ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸವಲತ್ತುಗಳಿಂದ ಹಾನಗಲ್ಲ ತಾಲೂಕಿನ ತಿಳವಳ್ಳಿ ಗ್ರಾಮದ ಮಾದಿಗ ಸಮುದಾಯ ವಂಚಿತವಾಗಿದ್ದು, ಇಂದಿಗೂ ಸರ್ಕಾರದ ಸೌಲಭ್ಯ ಪಡೆಯುವಲ್ಲಿ ಹಿಂದೆ ಬಿದ್ದಿದ್ದಾರೆ ಎಂದು ದಮನಿತ ಸೇನಾ ಸಮಿತಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಪವಿತ್ರಾ ಜಿ. ಹೇಳಿದರು.
ಹಾವೇರಿ ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹ
ಜಿಲ್ಲೆಯಲ್ಲಿ ಮಟ್ಕಾ, ಇಸ್ಪೀಟ್, ಕ್ರಿಕೆಟ್‌ ಬೆಟ್ಟಿಂಗ್ ಸೇರಿದಂತೆ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದೆ. ಇವುಗಳಿಗೆ ಅ.16ರ ಒಳಗಾಗಿ ಕಡಿವಾಣ ಹಾಕದಿದ್ದರೆ ಅಂದೇ ನೊಂದ ಮಹಿಳೆಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ರೈತ ಸಂಘದ ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಎಚ್ಚರಿಸಿದರು.
ರಟ್ಟೀಹಳ್ಳಿಯಲ್ಲಿ ಬೀದಿ ನಾಯಿಗಳ ಉಪಟಳಕ್ಕಿಲ್ಲ ಬ್ರೇಕ್‌
ರಟ್ಟೀಹಳ್ಳಿ ಪಟ್ಟಣದಾದ್ಯಂತ ಬೀದಿ ನಾಯಿಗಳ ಹಾವಳಿಗೆ ಜನತೆ ರೋಸಿಹೋಗಿದ್ದು, ಸಂಬಂಧ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ಕ್ಷಯರೋಗ ಕುರಿತು ಭಯಪಡುವ ಅಗತ್ಯವಿಲ್ಲ-ಡಾ. ಕಾಂತೇಶ
ಕ್ಷಯರೋಗದ (ಟಿಬಿ) ಕುರಿತು ಭಯಪಡುವ ಅಗತ್ಯವಿಲ್ಲ. ರೋಗಗ್ರಸ್ಥರಿಗೆ ಸೂಕ್ತ ಚಿಕಿತ್ಸೆ ಸೇರಿದಂತೆ ಕ್ಷಯರೋಗ ಮುಕ್ತ ಭಾರತ ಕಾರ್ಯಕ್ರಮ ಆಯೋಜಿಸುವ ಮೂಲಕ ಪ್ರತಿ ಲಕ್ಷಕ್ಕೆ 237 ಜನರಿಗೆ ಅಂಟಿದ್ದ ರೋಗವನ್ನು ಪ್ರಸ್ತುತ 195ಕ್ಕೆ ಇಳಿಸಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಕಾಂತೇಶ ಭಜಂತ್ರಿ ಹೇಳಿದರು.
ಪೂರ್ಣಗೊಂಡರೂ ಆರಂಭವಾಗದ ಶಿಗ್ಗಾಂವಿ ಇಂದಿರಾ ಕ್ಯಾಂಟೀನ್‌
ಬಡವರಿಗೆ, ನಿರ್ಗತಿಕರ ಹಸಿವು ನೀಗಿಸುವ ಉದ್ದೇಶದಿಂದ ಇಲ್ಲಿನ ಹೊಸ ಬಸ್‌ನಿಲ್ದಾಣದಲ್ಲಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಎರಡು ವರ್ಷ ಗತಿಸಿದರೂ ಆರಂಭವಾಗಿಲ್ಲ.
ಗರ್ಭಿಣಿಯರು, ಮಕ್ಕಳಲ್ಲಿ ಪೌಷ್ಟಿಕಾಂಶ ಕೊರತೆ ನೀಗಿಸಲು ಪೋಷಣ ಅಭಿಯಾನ ಸಹಕಾರಿ
ಪೋಷಣ ಅಭಿಯಾನ ಕಾರ್ಯಕ್ರಮವನ್ನು ೨೦೧೮ರಲ್ಲಿ ಪ್ರಧಾನಿ ನರೇಂದ್ರ ಮೋದಿಜಿಯವರು ಚಾಲನೆ ನೀಡಿದರು. ಹದಿಹರೆಯ ಹುಡುಗಿಯರು, ಗರ್ಭಿಣಿಯರು, ತಾಯಂದಿರು, ಮಕ್ಕಳಲ್ಲಿ ಪೌಷ್ಟಿಕಾಂಶದ ಕೊರತೆಯನ್ನು ನೀಗಿಸಲು ಈ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಣೇಶ ಲಿಂಗನಗೌಡ್ರ ಹೇಳಿದರು.
ಶಿಕ್ಷಕರನ್ನು ಸಾರೋಟಿನಲ್ಲಿ ಮೆರವಣಿಗೆ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು
ಹಾವೇರಿ ತಾಲೂಕಿನ ಹೊಸರಿತ್ತಿಯ ಜಿ.ವಿ. ಹಳ್ಳಿಕೇರಿ ಸಂಯುಕ್ತ ಪ್ರೌಢಶಾಲೆ 1993-94ನೇ ಸಾಲಿನ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಸ್ನೇಹ ಮಿಲನ ಹಾಗೂ ಗುರು ವಂದನೆ ಶಾಲೆಯ ಆವರಣದಲ್ಲಿ ಭಾನುವಾರ ಅಪರೂಪದ ಕ್ಷಣಗಳಿಗೆ ಸಾಕ್ಷಿಯಾಯಿತು.
ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಬೇಕು-ಶಾಸಕ ಮಾನೆ
ರಾಜಕಾರಣ ಚುನಾವಣೆಗೆ ಮಾತ್ರ ಸೀಮಿತವಾಗಬೇಕು. ಅಭಿವೃದ್ಧಿ ವಿಚಾರ ಬಂದಾಗ ವಿನಾಕಾರಣ ಅಡ್ಡಿ ಪಡಿಸುವುದು ಸರಿಯಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಬಂಕಾಪುರದಲ್ಲಿ 206 ಚೀಲ ಪಡಿತರ ಅಕ್ಕಿ ಜಪ್ತಿ
ಶಿಗ್ಗಾಂವಿ ತಾಲೂಕಿನ ಬಂಕಾಪುರ ಪಟ್ಟಣದ ಹಾನಗಲ್ಲ ರಸ್ತೆಯಲ್ಲಿರುವ ಹತ್ತಿ ಜಿನ್‌ನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅನ್ನಭಾಗ್ಯದ 206 ಅಕ್ಕಿ ಚೀಲಗಳನ್ನು ಬಂಕಾಪುರ ಪೊಲೀಸ್‌ ಹಾಗೂ ತಹಸೀಲ್ದಾರ್‌ ಕಚೇರಿ ಸಿಬ್ಬಂದಿಯೊಂದಿಗೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 557
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved