• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವರದಾ-ಬೇಡ್ತಿ ನದಿ ಜೋಡಣೆ ಕೇಂದ್ರದ ಒಪ್ಪಿಗೆ: ಬೊಮ್ಮಾಯಿ

ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಅನೇಕರು ತಮ್ಮ ಹರಕೆಯನ್ನು ತೀರಿಸಲು ಬಾಯಿ, ಕೈಗಳಿಗೆ ಶಸ್ತ್ರಗಳನ್ನು ಚುಚ್ಚಿಸಿಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ಕಾಡುಹಂದಿ ದಾಳಿಗೆ ಮೆಕ್ಕೆಜೋಳ ಬೆಳೆಹಾನಿ, ಪರಿಹಾರಕ್ಕೆ ಆಗ್ರಹ
ಕಾಡುಪ್ರಾಣಿಗಳ ದಾಳಿಗೆ ತುತ್ತಾಗುವ ರೈತರಿಗೆ ಸರ್ಕಾರ ಪ್ರತಿ ಹೆಕ್ಟೇರ್‌ಗೆ ಕೇವಲ ₹2250 ಪರಿಹಾರ ನೀಡುತ್ತಿದೆ. ಇದರಿಂದ ಸಂತ್ರಸ್ತ ರೈತರನ್ನು ಆರ್ಥಿಕ ಸಂಕಷ್ಟದಿಂದ ಹೊರತರಲು ಸಾಧ್ಯವಿಲ್ಲ.
ಗುತ್ತಲದ ಹೊಂಡಗಳನ್ನು ಸ್ವಚ್ಛಗೊಳಿಸಲು ಆಗ್ರಹ
ಪಟ್ಟಣದಲ್ಲಿ 9.06 ಎಕರೆ ಪ್ರದೇಶದಲ್ಲಿ ದೊಡ್ಡ ಹಾಗೂ ಸಣ್ಣ ಹೊಂಡಗಳಿವೆ. ಈ ಎರಡು ಹೊಂಡಗಳಲ್ಲಿ ಕಳೆದ 2- 3 ವರ್ಷಗಳಿಂದ ಪಿಶಾಚಿ ಕಳೆ ಬೆಳೆಯುತ್ತಿದೆ. ಇದರಿಂದ ಪಟ್ಟಣದ ಸಾವಿರಾರು ಜಾನುವಾರುಗಳಿಗೆ ಕುಡಿಯುವ ನೀರಿಲ್ಲದೆ ತೊಂದರೆಯಾಗಿದೆ.
ಕಾಂಗ್ರೆಸ್ಸಿಗೆ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಅಧಿಕಾರ?
ಆ. 20ರಂದು ಪ್ರಕಟವಾದ ಪಪಂ ಫಲಿತಾಂಶದಲ್ಲಿ ಕಾಂಗ್ರೆಸ್ಸಿಗೆ 7 ಸ್ಥಾನ, ಬಿಜೆಪಿಗೆ 6 ಸ್ಥಾನ ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಜಯಶಾಲಿಯಾಗಿದ್ದರು. ಮತದಾರರು ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ನೀಡಿರಲಿಲ್ಲ.
ಆನ್‌ಲೈನ್ ಕೇಂದ್ರಗಳಲ್ಲಿ ಪಾಸ್‌ಪೋರ್ಟ್ ಫೋಟೊ ಮುದ್ರಣ ನಿಷೇಧಕ್ಕೆ ಮನವಿ
ಜಿಲ್ಲಾ ವೃತ್ತಿನಿರತ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರರ ಸಂಘದ ಅಧ್ಯಕ್ಷ ರಾಜೇಂದ್ರಕುಮಾರ ರಿತ್ತಿ ಮಾತನಾಡಿ, ತಾಲೂಕಿನಾದ್ಯಂತ ಗ್ರಾಮ ಒನ್ ಹಾಗೂ ಸಿಎಸ್‌ಸಿ ಆನ್‌ಲೈನ್ ಸೆಂಟರ್‌ಗಳಲ್ಲಿ ಪಾಸ್‌ಪೋರ್ಟ್ ಸೈಜ್ ಪೋಟೋ ತೆಗೆಯುತ್ತಿರುವುದು ಕಂಡುಬಂದಿದೆ. ಇದು ವೃತ್ತಿನಿರತ ಛಾಯಾಗ್ರಾಹಕರಿಗೆ ಅನ್ಯಾಯವಾಗುತ್ತಿದೆ ಎಂದರು.
ಎಕರೆಗೆ ₹25 ಸಾವಿರ ಬೆಳೆಹಾನಿ ಪರಿಹಾರ ನೀಡಲು ರೈತ ಸಂಘ ಆಗ್ರಹ
ಗೋವಿನಜೋಳ, ಹತ್ತಿ, ಸೋಯಾಬಿನ್, ಭತ್ತ ಬಿತ್ತನೆಯಾಗಿದ್ದು, ಜಿಲ್ಲೆಯಲ್ಲಿ 35 ಸಾವಿರಕ್ಕೂ ಹೆಚ್ಚು ರೈತರು ಕೃಷಿ ಇಲಾಖೆಗೆ ಬೆಳೆಹಾನಿ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಹಿರೇಕೆರೂರು ತಾಲೂಕಿನ 11,500 ರೈತರು ಅರ್ಜಿ ಸಲ್ಲಿಸಿದ್ದಾರೆ. ಅಧಿಕಾರಿಗಳು ಕೂಡಲೇ ಸಮೀಕ್ಷೆ ಮಾಡಿ ಪರಿಹಾರ ವಿತರಿಸಬೇಕು ಎಂದು ರೈತರು ಒತ್ತಾಯಿಸಿದರು.
ನಿವೇಶನ ಹಂಚಿಕೆ ಕುರಿತು ಪುತಳೇಕರ ಹೇಳಿಕೆ ಸತ್ಯಕ್ಕೆ ದೂರ: ವೆಂಕಟೇಶ ದೈವಜ್ಞ
ನಗರಸಭೆ ಆಯುಕ್ತರು ಕೋರ್ಟ್ ಆದೇಶಗಳನ್ನು ಪರಿಗಣನೆಗೆ ತೆಗೆದುಕೊಂಡು 128 ಮೂಲ ನಿವೇಶನದಾರರಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ವೆಂಕಟೇಶ ದೈವಜ್ಞ ಒತ್ತಾಯಿಸಿದರು.
ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ: ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಪ್ರತಿಭಟನೆ
ಕೂಡಲೇ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಲಾಯಿತು.
ಬೆಳೆಹಾನಿ ವರದಿ ನೀಡದಿದ್ದರೆ ಹೋರಾಟ: ರೈತ ಸಂಘದಿಂದ ಅಧಿಕಾರಿಗಳಿಗೆ ಎಚ್ಚರಿಕೆ
ಈಗಾಗಲೇ 7 ಸಾವಿರಕ್ಕೂ ಅಧಿಕ ರೈತರ ಅರ್ಜಿಗಳು ಬೆಳೆಹಾನಿ ಆದ ಬಗ್ಗೆ ಕೃಷಿ ಇಲಾಖೆಗೆ ಸಲ್ಲಿಕೆಯಾಗಿವೆ. ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಜಂಟಿ ಸಮೀಕ್ಷೆ ನಡೆಸಬೇಕಾಗಿತ್ತು. ವಿಳಂಬದ ಕಾರಣ ತಿಳಿಯುತ್ತಿಲ್ಲ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 521
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved