• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡಾ ಪ್ರತಿಭೆಯೊಂದು ಅವಕಾಶ ವಂಚಿತರಾದರೆ ಕ್ರೀಡಾ ಜಗತ್ತಿಗೆ ತುಂಬಲಾರದ ನಷ್ಟ
ಕ್ರೀಡಾ ಪ್ರತಿಭೆಯೊಂದು ಅವಕಾಶ ವಂಚಿತರಾದರೆ ಕ್ರೀಡಾ ಜಗತ್ತಿಗೆ ತುಂಬಲಾರದ ನಷ್ಟ, ದೈಹಿಕ ಶಿಕ್ಷಕರ ಜೊತೆ ನಿತ್ಯ ರನ್ನಿಂಗ್ ಮಾಡುತ್ತಿದ್ದ ಪಶುಪತಿಹಾಳದ ಶೋಭಾ ಜಾವೂರ (ಜೆ.ಜೆ.ಶೋಭಾ) ಅಂತಾರಾಷ್ಟ್ರೀಯಮಟ್ಟದ ಅಥ್ಲೆಟಿಕ್ ಕ್ರೀಡಾಪಟುವಾಗಿ ದೇಶದ ಕೀರ್ತಿ ಹೆಚ್ಚಿಸಿದ್ದಲ್ಲದೇ ಅರ್ಜುನ ಪ್ರಶಸ್ತಿ ಭಾಜನಳಾಗಿದ್ದು ಹೀಗಾಗಿ ಅವಶ್ಯವಿರುವ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲು ಮಹಾವಿದ್ಯಾಲಯಗಳು ಸದಾಸಿದ್ಧವಿರುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಕರೆ ನೀಡಿದರು.
ನಾಳೆಯಿಂದ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವಕ್ಕೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಸೆ.೨ರಂದು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆ.೪ರಿಂದ ರಾಜ್ಯದಲ್ಲಿ ಸದಸ್ಯತ್ವಕ್ಕೆ ಚಾಲನೆ ನೀಡಲಾಗುವುದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ರಾಮಗಿರಿ ಮಹಾರಾಜ ಹೇಳಿಕೆ ಖಂಡಿಸಿ ಪ್ರತಿಭಟನೆ
ಪ್ರವಾದಿ ಹಜರತ್ ಮಹ್ಮದ್ ಪೈಗಂಬರ ಕುರಿತು ಆತಂಕಕಾರಿ ಹೇಳಿಕೆ ನೀಡಿರುವ ಮಹಾರಾಷ್ಟ್ರದ ರಾಮಗಿರಿ ಮಹಾರಾಜ ಎಂಬ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯ ಅಂಜುಮನ್ ಇಸ್ಲಾಂ ನೇತೃತ್ವದಲ್ಲಿ ಸೋಮವಾರ ಮುಸಲ್ಮಾನ ಬಾಂಧವರು ನಗರದಲ್ಲಿ ಪ್ರತಿಭಟಿಸಿ ಗ್ರೇಡ್-2 ತಹಸೀಲ್ದಾರ್ ಅರುಣ ಕಾರಗಿ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.
ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿದವರು ಬಸವಣ್ಣನವರು-ಸದಾಶಿವ ಸ್ವಾಮೀಜಿ
ಸಕಲ ಜೀವಾತ್ಮರಿಗೆ ಲೇಸನ್ನೇ ಬಯಸಿ ನಡೆ ನುಡಿಯನ್ನು ಒಂದಾಗಿಸಿ ಅದರಂತೆ ನಡೆದು ಎಂದೆಂದಿಗೂ ಆದರ್ಶಪ್ರಾಯವಾದವರು ಬಸವಣ್ಣನವರು ಎಂದು ಹಾವೇರಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು.
ಮಕ್ಕಳು, ತಾಯಂದಿರ ಅಪೌಷ್ಟಿಕತೆ ನಿವಾರಣೆ ಯೋಜನೆ ಅರ್ಹರಿಗೆ ತಲುಪಬೇಕು
ಮಕ್ಕಳ ಹಾಗೂ ತಾಯಂದಿರಲ್ಲಿ ಕಂಡುಬರುವ ಅಪೌಷ್ಟಿಕತೆ ತೊಡೆದುಹಾಕಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಎಲ್ಲರಿಗೂ ತಲುಪಬೇಕು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಾಲಮುಕುಂದ ರಮೇಶರಾವ ಮುತಾಲಿಕದೇಸಾಯಿ ಕರೆ ನೀಡಿದರು.
ಕೆಟ್ಟ ಹವ್ಯಾಸಗಳು ಹಿತ ಎನಿಸಿದರೂ ಮುಂದೆ ಕಾಯಿಲೆಯಾಗಿ ಕಾಡುತ್ತದೆ
ಜೀವನದಲ್ಲಿ ಕೆಟ್ಟ ಹವ್ಯಾಸಗಳು ಎಷ್ಟೇ ಹಿತ ಎನಿಸಿದರೂ ಮುಂದೊಂದು ದಿನ ಕಾಯಿಲೆಯಾಗಿ ಕಾಡುತ್ತವೆ. ಒಳ್ಳೆಯ ಹವ್ಯಾಸಗಳು ಎಷ್ಟೇ ಕಹಿ ಎನಿಸಿದರೂ ಮುಂದೊಂದು ದಿನ ಜೀವ ರಕ್ಷಕ ಔಷಧಿಯಾಗಿ ಕಾಪಾಡುತ್ತವೆ ಎಂದು ಜಿಲ್ಲಾ ಜನ ಜಾಗೃತಿ ವೇದಿಕೆಯ ಹಿರಿಯ ಸದಸ್ಯ ಪ್ರಭಾಕರ್‌ರಾವ್ ಮಂಗಳೂರ್ ಹೇಳಿದರು.
ಡಿಜೆ ಸಂಸ್ಕೃತಿ ಬಿಟ್ಟು ಜಾನಪದ ಕಲೆಗಳಿಗೆ ಪ್ರೋತ್ಸಾಹಿಸಿ-ಗಿರೀಶ
ಹಬ್ಬ ಹರಿದಿನಗಳು ಪ್ರತಿಯೊಬ್ಬರಿಗೂ ಮಾನಸಿಕ ನೆಮ್ಮದಿ ಕೊಡುವಂತಿರಬೇಕು, ಆ ನಿಟ್ಟಿನಲ್ಲಿ ಈ ವರ್ಷದ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬವನ್ನು ಇಲಾಖೆಯ ನಿಯಮದಂತೆ ವಿಜೃಂಭಣೆಯಿಂದ ಆಚರಿಸಿ ಎಂದು ಡಿವೈಎಸ್‌ಪಿ ಗಿರೀಶ ಬೋಜಣ್ಣನವರ ಮನವಿ ಮಾಡಿದರು.
ಆರ್ಥಿಕ ಅಭಿವೃದ್ಧಿಗೆ ಸಹಕಾರಿ ರಂಗದ ಕೊಡುಗೆ ಅಪಾರ-ದಾನಪ್ಪಗೌಡ್ರ
ಸಹಕಾರಿ ಸಂಘಗಳು ಜನರ ವಿವಿಧ ಕ್ಷೇತ್ರಗಳು, ಚಟುವಟಿಕೆಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯಗಳನ್ನು ನೀಡುತ್ತವೆ ಎಂದು ಹಾವೇರಿಯ ಸಹಕಾರಿ ಒಕ್ಕೂಟದ ಸಿಇಓ ಎಂ.ಬಿ. ದಾನಪ್ಪ ಗೌಡ್ರು ಹೇಳಿದರು.
ರಸ್ತೆ ಅಪಘಾತ, ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ
ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತದಲ್ಲಿ ಮೃತಪಟ್ಟ ಮಹಿಳೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿ ತಾಲೂಕಿನ ಚಳಗೇರಿ ಟೋಲ್ ನಾಕಾ ಬಳಿ ಶವವಿಟ್ಟು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆದಿದೆ.
ದುರಾಡಳಿತ, ಭ್ರಷ್ಟಾಚಾರ ನಿರುದ್ಯೋಗಕ್ಕೆ ನೇರ ಕಾರಣ: ರವಿ ಕೃಷ್ಣಾರೆಡ್ಡಿ
ಯುವಜನರಿಗೆ ಉತ್ತಮ ಶಿಕ್ಷಣ ಮತ್ತು ಸಾಮರ್ಥ್ಯ ಹೊಂದಿದ್ದರೂ ಸಹ ಅದಕ್ಕೆ ಸಮನಾದ ಉದ್ಯೋಗ ದೊರೆಯುತ್ತಿಲ್ಲ, ಇದಕ್ಕೆ ಒಂದು ಪ್ರಮುಖ ಕಾರಣ ಅವರಿಗೆ ಸೂಕ್ತವಾದ ಮಾರ್ಗದರ್ಶನದ ಕೊರತೆ ಆಗಿದೆ ಎಂದು ಕೆ.ಆರ್.ಎಸ್. ಪಕ್ಷದ ರಾಜ್ಯಾಧ್ಯಕ್ಷರಾದ ರವಿ ಕೃಷ್ಣಾರೆಡ್ಡಿ ಹೇಳಿದರು.
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 418
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved