ಹಾವೇರಿ ಸಾಹಿತ್ಯ ಸಮ್ಮೇಳನ ಕುರಿತು ಅವಹೇಳನ- ಜೋಶಿ ಖಂಡನೆಹಾವೇರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳದ ಕುರಿತು ಸಾಹಿತ್ಯದ ಗಂಧವೇ ಇಲ್ಲದ, ರೋಗಗ್ರಸ್ತ ಮನಸ್ಸಿನ ವ್ಯಕ್ತಿಗಳ ಹೇಳಿಕೆ ವಿರುದ್ಧ ಪ್ರತಿಭಟನೆ ಆರಂಭ ಮಾಡಬೇಕಾಗುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಎಚ್ಚರಿಸಿದ್ದಾರೆ.