• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಹೋರಾಟಗಾರರಿಂದ ನಮಗೆ ಸ್ಥಾನಮಾನ: ರುದ್ರಪ್ಪ ಲಮಾಣಿ
ಹಾವೇರಿ ನಗರದ ಡಾ. ಮಹದೇವ ಬಣಕಾರ ಜಿಲ್ಲಾ ಗ್ರಂಥಾಲಯದ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಸ್ವಾತಂತ್ರ್ಯಯೋಧರ ಉತ್ತರಾಧಿಕಾರಿಗಳ ಸಂಘದಿಂದ ಸ್ವಾತಂತ್ರ್ಯ ಯೋಧರ ಉತ್ತರಾಧಿಕಾರಿಗಳ ದ್ವಿತೀಯ ಸಮ್ಮೇಳನ ಮತ್ತು ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೋತ್ಸವ ಕಾರ್ಯಕ್ರಮ ಆಯೋಜಿಲಾಗಿತ್ತು.
ಕಸಾಪದಿಂದ ಶ್ರಾವಣ ಮಾಸದ ಗೋಷ್ಠಿ ಶ್ಲಾಘನೀಯ: ಯು.ಬಿ. ಬಣಕಾರ
ಹಳ್ಳಿಗಳಲ್ಲಿ ಎಲ್ಲ ಜನರು ಶ್ರಾವಣ ಮಾಸವನ್ನು ಅತ್ಯಂತ ಪವಿತ್ರ ಹಾಗೂ ಭಕ್ತಿಯಿಂದ ದೇವರನ್ನು ಪೂಜಿಸಿ, ಪುರಾಣ ಪ್ರವಚನಗಳನ್ನು ಏರ್ಪಡಿಸುವ ಮೂಲಕ ಸಮಾಜದಲ್ಲಿ ಶಾಂತಿ ನೆಲೆಸುವಂತೆ ಮಾಡುವರು ಎಂದು ಶಾಸಕ ಯು.ಬಿ. ಬಣಕಾರ್ ಹೇಳಿದರು.
ಸಭ್ಯ ಸಮಾಜ ನಿರ್ಮಾಣಕ್ಕೆ ಲೇಖನಿ ಬಳಕೆಯಾಗಲಿ: ಶಂಭು ಬಳಿಗಾರ
ಹಾವೇರಿ ಪಟ್ಟಣದ ಎಸ್‌ಆರ್‌ಜೆವಿ ಕಾಲೇಜಿನಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಮಕ್ಕಳಿಗಾಗಿ ರೆಕ್ಕೆಗಳಾಗೋಣ ವಿನೂತನ ಕಾರ್ಯಕ್ರಮ, ಉಪನ್ಯಾಸ ಮತ್ತು ಸನ್ಮಾನ ಸಮಾರಂಭ ನಡೆಯಿತು.
ಸದಸ್ಯತ್ವ ನೋಂದಾಯಿಸಲು ಹಾವೇರಿ ಬಿಜೆಪಿ ಕಾರ್ಯಕರ್ತರ ಸಜ್ಜು
ಮುಂಬರುವ ದಿನದಲ್ಲಿ ಹಾವೇರಿ ಜಿಲ್ಲೆಯಲ್ಲಿ ಸದಸ್ಯತ್ವ ಅಭಿಯಾನದ ಮೂಲಕ ೯ ಲಕ್ಷಕ್ಕೂ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸಿ, ಜಿಲ್ಲೆಯನ್ನು ಬಿಜೆಪಿಯ ಭದ್ರಕೋಟೆಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಕರೆ ನೀಡಿದ್ದಾರೆ.
ಜಾನಪದ, ಅಧ್ಯಾತ್ಮ ಒಂದೇ ನಾಣ್ಯದ ಮುಖಗಳಿದ್ದಂತೆ: ಶಿವಬಸವ ಶ್ರೀಗಳು
ಅಕ್ಕಿಆಲೂರಿನ ಚನ್ನವೀರೇಶ್ವರ ವಿರಕ್ತಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಚಿಂತನಗೋಷ್ಠಿ ನಡೆಯಿತು. ವಿರಕ್ತಮಠದ ಶಿವಬಸವ ಶ್ರೀಗಳು ಮಾತನಾಡಿ, ಜನಪದ ಹಾಗೂ ಅಧ್ಯಾತ್ಮದ ಸಂಬಂಧ ವಿವರಿಸಿದರು.
ಕುಪ್ಮಾ ಸಂಘಟನೆಗೆ ಬಲ ತುಂಬುವ ಕೆಲಸವಾಗಲಿ-ಡಾ. ಉಮೇಶಪ್ಪ ಎಚ್‌.
ಪದವಿಪೂರ್ವ ಕಾಲೇಜುಗಳ ಮಟ್ಟದಲ್ಲಿ ಆಡಳಿತ ಮಂಡಳಿಯ ಪಾತ್ರ ಬಹು ಮುಖ್ಯವಾಗಿದೆ. ಎಲ್ಲ ಆಡಳಿತ ಮಂಡಳಿಗಳು ಒಂದೆಡೆ ಸೇರುತ್ತಿರುವುದು ಬಹಳ ಸಂತೋಷಕರ ವಿಷಯ. ಈ ಸಂಘಟನೆಗೆ ಬಲ ತುಂಬುವ ಕೆಲಸ ಆಗಬೇಕು ಎಂದು ಪಿಯುಡಿಡಿ ಡಾ. ಉಮೇಶಪ್ಪ ಎಚ್. ಹೇಳಿದರು.
ಹಾನಗಲ್ಲ ಪಟ್ಟಣಕ್ಕೆ ನೀರು, ನೈರ್ಮಲ್ಯಕ್ಕೆ ಆದ್ಯತೆ-ಪುರಸಭೆ ಅಧ್ಯಕ್ಷೆ ಮಮತಾ
ಹಾನಗಲ್ಲ ಪಟ್ಟಣಕ್ಕೆ ನೀರು ನೈರ್ಮಲ್ಯ ವಿದ್ಯುದ್ದೀಪಗಳಿಗೆ ಮೊದಲ ಆದ್ಯತೆಯಾಗಿ ಸೇವೆ ಸಲ್ಲಿಸುವ ಹೊಣೆಗಾರಿಕೆ ನನ್ನದಾಗಿದ್ದು, ನನ್ನ ಪಾಲಿಗೆ ಬಂದ ಅಧಿಕಾರವನ್ನು ಹಾನಗಲ್ಲ ಜನರ ಹಿತಕ್ಕೆ ಸದುಪಯೋಗ ಮಾಡುವೆ ಎಂದು ಪುರಸಭೆ ನೂತನ ಅಧ್ಯಕ್ಷೆ ಮಮತಾ ಆರೆಗೊಪ್ಪ ತಿಳಿಸಿದರು.
ದುರಭ್ಯಾಸಗಳೇ ಸಂಸ್ಕೃತಿ ಎಂದು ಭಾವಿಸಿದರೆ ನೈತಿಕ ಅಧಃಪತನ-ಸ್ವಾಮೀಜಿ
ನಾಗರಿಕತೆಯ ಹೆಸರಿನಲ್ಲಿ ಸಾಮಾಜಿಕ ವ್ಯವಸ್ಥೆ ನರಕವಾದರೆ, ದುರಭ್ಯಾಸಗಳೇ ಸಂಸ್ಕೃತಿ ಎಂದು ಭಾವಿಸಲು ಹೊರಟರೆ ನಾಳೆಗಳು ಮನುಷ್ಯನ ಅಧಃಪತನಕ್ಕೆ ದೊಡ್ಡ ಊರುಗೋಲಾಗುತ್ತವೆ ಎಂದು ಕೂಡಲದಗುರುನಂಜೇಶ್ವರ ಮಠದಗುರು ಮಹೇಶ್ವರ ಮಹಾಸ್ವಾಮಿಗಳು ಎಚ್ಚರಿಸಿದರು.
ಬೆಳೆಹಾನಿ ಪರಿಹಾರದ ಅರ್ಜಿ ಪಡೆಯದೇ ವಾಪಸ್‌, ರೈತ ಸಂಪರ್ಕ ಕೇಂದ್ರಕ್ಕೆ ಬೀಗ
ಬೆಳೆ ಪರಿಹಾರದ ಅರ್ಜಿಯನ್ನು ಕೃಷಿ ಇಲಾಖೆ ಅಧಿಕಾರಿಗಳು ಪಡೆಯದೆ ಕಾಲ ಮಿತಿ ಹಾಕಿ ರೈತರನ್ನು ವಾಪಸ್‌ ಕಳಿಸಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪಟ್ಟಣದ ರೈತ ಸಂಪರ್ಕ ಕೇಂದ್ರಕ್ಕೆ ಬೀಗ ಜಡಿದು ಸೋಮವಾರ ಪ್ರತಿಭಟನೆ ನಡೆಸಿದರು.
ಗಲಾಟೆ ಪ್ರಕರಣದಲ್ಲಿ ಸುಟ್ಟಿದ್ದ ವಾಹನಗಳಿಗೆ 15 ಲಕ್ಷ ರು. ವಿಮಾ ಪರಿಹಾರ
ಕಳೆದ ಮಾರ್ಚ್‌ನಲ್ಲಿ ಬ್ಯಾಡಗಿಯಲ್ಲಿ ನಡೆದ ರೈತರ ಗಲಾಟೆ ಪ್ರಕರಣದಲ್ಲಿ ಸುಟ್ಟು ಹೋಗಿದ್ದ ವಾಹನಗಳಿಗೆ ರು.15 ಲಕ್ಷ ವಿಮಾ ಪರಿಹಾರ ನೀಡುವ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೆರವಿಗೆ ಧಾವಿಸಿದ್ದೇವೆ ಎಂದು ನ್ಯೂ ಇಂಡಿಯಾ ಅಶ್ಯೂರೆನ್ಸ್ ಲಿ. ಹುಬ್ಬಳ್ಳಿ ವಿಭಾಗೀಯ ಪ್ರಬಂಧಕ ಸುಧೀಂದ್ರ ಇಂಡೀಕರ ಹೇಳಿದರು.
  • < previous
  • 1
  • ...
  • 199
  • 200
  • 201
  • 202
  • 203
  • 204
  • 205
  • 206
  • 207
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved