ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯುಟಿಪಿಗೆ ಭೂಮಿ ನೀಡಿದ ರೈತರಿಗೆ ಪರಿಹಾರ ನೀಡಲು ಆಗ್ರಹಿಸಿ ಪ್ರತಿಭಟನೆ
ಈಗಾಗಲೇ ಕಾಲುವೆ ನಿರ್ಮಾಣಗೊಂಡು ರೈತರ ಜಮೀನುಗಳಿಗೆ ಸಮರ್ಪಕ ನೀರು ಹರಿಯದೇ ಎಲ್ಲೆಂದರಲ್ಲಿ ಒಡೆದು ಹಾಳಾಗಿ ಹೋಗಿವೆ.
ಇಂಗ್ಲಿಷ್ ವ್ಯಾಮೋಹ ಬಿಟ್ಟು ಕನ್ನಡ ಬೆಳೆಸಿ: ಪರಮೇಶ್ವರಗೌಡ ಹಿರೇಗೌಡರ
ನೆಲದ ಮಾತೃಭಾಷೆ ಕನ್ನಡವನ್ನು ಬಳಸುವ, ಬೆಳೆಸುವ ಹಾಗೂ ಉಳಿಸುವ ಕೈಂಕರ್ಯದಲ್ಲಿ ನಾವೆಲ್ಲ ತೊಡಗಿಕೊಳ್ಳಬೇಕು.
ಶರಣ ಸಂಸ್ಕೃತಿ ಇಡೀ ಜಗತ್ತಿಗೆ ಮಾದರಿ: ಅಜೀಮ್ಪೀರ್ ಖಾದ್ರಿ
ಶ್ರದ್ಧಾ ಭಕ್ತಿಯಿಂದ ದೇಶದಲ್ಲಿ ಅನೇಕ ಶರಣರು, ಮಹಾತ್ಮರು ತಮ್ಮದೇ ಸೇವೆ ಸಲ್ಲಿಸಿದ್ದಾರೆ. ಹೀಗಾಗಿ ಶರಣ ಸಂಸ್ಕೃತಿ ಜಗತ್ತಿಗೆ ಮಾದರಿಯಾಗಿದೆ. ಅಂತಹ ಶ್ರೀಮಂತ ಸಂಸ್ಕೃತಿ ನಮ್ಮದಾಗಿದೆ.
ಆಲೋಚನಾ ಶಕ್ತಿ ಒರೆಗೆ ಹಚ್ಚಲು ರಸಪ್ರಶ್ನೆ ಸ್ಪರ್ಧೆ ಸಹಕಾರಿ: ಸಾಹಿತಿ ಹನುಮಂತಗೌಡ ಗೊಲ್ಲರ್
ಕ್ವಿಜ್ ಕಾರ್ಯಕ್ರಮಗಳ ಮುಖ್ಯ ಆಕರ್ಷಣೆಯೇ ವಿಷಯ ಸಂಪತ್ತು ಹಾಗೂ ಪ್ರಶ್ನೆಗಳ ನಿರೂಪಣೆ. ಇಲ್ಲಿ ನಮ್ಮ ನೆನಪಿನ ಶಕ್ತಿಗಿಂತ ಬುದ್ಧಿಮತ್ತೆಯ ಪರೀಕ್ಷೆ ನಡೆಯುತ್ತದೆ.
ಕಾಯಕವೇ ಕೈಲಾಸದಂತೆ ಬಾಳಿದ ಗುರು ಪುಟ್ಟರಾಜರು: ಕಲಾವಿದ ಬಡಿವೆಪ್ಪ ಆನವಟ್ಟಿ
ಮಾನವ ಕುಲದ ಒಳಿತಿಗಾಗಿ ನಿರಂತರವಾಗಿ ಶ್ರಮಿಸಿದ ಅನೇಕ ಸಾಧು- ಸಂತರು ಸತ್ಪುರುಷರಲ್ಲಿ, ಪುಟ್ಟರಾಜ ಕವಿ ಗವಾಯಿಗಳು ಒಬ್ಬರು.
ಬ್ಯಾಡಗಿ ಕ್ಷೇತ್ರದ ಏತ ನೀರಾವರಿ ಯೋಜನೆಗೆ ರಾಜ್ಯ ಬಜೆಟನಲ್ಲಿ ಅನುದಾನ ದೊರಕಿತೇ?
ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಗೆ ಅನುದಾನದ ದಾಹ ಮಾತ್ರ ತೀರಿಲ್ಲ. ಯೋಜನೆಗೆ ವರದಾ ನದಿ ನೀರು ಮೂಲವಾಗಿದ್ದು, ಕಾಲುವೆ ಮೂಲಕ ಕೃಷಿ ಭೂಮಿಗೆ ನೀರು ಹರಿಸುವಲ್ಲಿ ವಿಫಲವಾಗಿದೆ.
ಭೂದಾನ ಚಳವಳಿ ಯಶಸ್ಸಿಗೆ ಶ್ರಮಿಸಿದ ಚನ್ನಮ್ಮ ಹಳ್ಳಿಕೇರಿ: ಡಾ. ಪುಷ್ಪಾ ಶಲವಡಿಮಠ
ಮಹಿಳೆಯರು ಹೊರಬರಲು ಸಾಧ್ಯವಾಗದೇ ಇದ್ದ ಸಮಾಜದಲ್ಲಿ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪಾಲ್ಗೊಂಡು ಹಾಗೂ ತಮ್ಮ ಜೀವನವನ್ನೇ ಸಮಾಜದ ಋಣ ತೀರಿಸಲು ಎಂದು ಭಾವಿಸಿ ಅದರಂತೆ ಬದುಕಿದರು ಚನ್ನಮ್ಮ ಹಳ್ಳಿಕೇರಿ ಮತ್ತು ದೇವಕ್ಕ ರಮಾನಂದ ಮನ್ನಂಗಿ ಅವರಿಗೆ ಸಲ್ಲುತ್ತದೆ.
ನಕಲಿ ವೈದ್ಯರ ಕ್ಲಿನಿಕ್ ಬಂದ್ ಮಾಡಿ: ಡಿಸಿ ಡಾ. ವಿಜಯಮಹಾಂತೇಶ ಸೂಚನೆ
ನಿಗದಿತ ವಿದ್ಯಾರ್ಹತೆ ಇಲ್ಲದೆ ಅನಧಿಕೃತವಾಗಿ ವೈದ್ಯವೃತ್ತಿ ನಡೆಸುತ್ತಿರುವ ನಕಲಿ ವೈದ್ಯರ ವೈದ್ಯಕೀಯ ಸಂಸ್ಥೆಗಳ ಬಗ್ಗೆ ತೀವ್ರ ನಿಗಾ ವಹಿಸಬೇಕು.
ಬೇಡ್ತಿ ವರದಾ ನಡಿ ಜೋಡಣೆಗೆ ಅನುದಾನ ಮೀಸಲಿಡಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ಜಿಲ್ಲೆಯ ರೈತರು ಸಮಗ್ರ ನೀರಾವರಿ ಸೌಲಭ್ಯ ಪಡೆದುಕೊಳ್ಳಲು ಬೇಡ್ತಿ- ವರದಾ ನದಿ ಜೋಡಣೆ ಅವಶ್ಯಕವಾಗಿದೆ.
ಸಮುದ್ರ ಸೇರುವ ನೀರನ್ನು ರೈತರ ಕೃಷಿ ಭೂಮಿಗೆ ನೀಡಿ: ಮರಿಗೌಡ ಪಾಟೀಲ
ನದಿ ಜೋಡಣೆಗೆ ಒತ್ತಾಯಿಸಿ ಜಿಲ್ಲೆಯ ಎಲ್ಲ ಶಾಸಕರ ಕಚೇರಿ ಮುಂದೆ ಧರಣಿ ಹಮ್ಮಿಕೊಳ್ಳಲಾಗಿದೆ. ಅನ್ನದಾತರು ನೀರಿಗಾಗಿ ಗೋಳಿಡುವಂತಾಗಿದೆ.
< previous
1
...
200
201
202
203
204
205
206
207
208
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್