• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಣ ದ್ವಿಗುಣ ವ್ಯವಹಾರದಲ್ಲಿ ಮೋಸ, ಮಹಿಳೆ ಆತ್ಮಹತ್ಯೆಗೆ ಯತ್ನ
ಹಣ ಡಬಲ್ ಮಾಡಿ ಕೊಡುವ ಮೋಸಕ್ಕೆ ಸಿಲುಕಿದ ಬಗ್ಗೆ ಅರಿವಾದ ಸುಮಲತಾ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅಸ್ವಸ್ಥಗೊಂಡ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲ್ಯದಲ್ಲೇ ಮಕ್ಕಳಿಗೆ ವಿಜ್ಞಾನದ ಅಭಿರುಚಿ ಬೆಳೆಸಿ: ಗಂಗಾಧರ ಬಾಣದ
ತಾಂತ್ರಿಕವಾಗಿ ಬೆಳೆಯುತ್ತಿರುವ ಇಂದಿನ ಯುಗವು ಜ್ಞಾನದ ಯುಗವಾಗಿದ್ದು, ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಅಕ್ಷರಾಭ್ಯಾಸ ಇದ್ದರೆ ಸಾಕಾಗಾದು. ಜತೆಗೆ ಜ್ಞಾನದ ಅವಶ್ಯಕತೆ ಇಂದಿನ ದಿನಗಳಲ್ಲಿ ಹೆಚ್ಚಾಗುತ್ತಿದೆ.
ಹಾವೇರಿಯ ಬಸ್ ನಿಲ್ದಾಣದಲ್ಲಿ ಮಹಿಳೆಯ ಚಿನ್ನಾಭರಣ ಕಳವು
ಮಹಿಳೆ ಹಾವೇರಿ ಬಸ್ ನಿಲ್ದಾಣದಲ್ಲಿ ಹಾವೇರಿಯಿಂದ ಲಕ್ಷ್ಮೇಶ್ವರದ ಕಡೆಗೆ ಹೋಗುವ ಅಂಕಣದಲ್ಲಿ ನಿಂತಾಗ ಘಟನೆ ನಡೆದಿದೆ. ಬಸ್ ಹತ್ತುವಾಗ ನೂಕುನುಗ್ಗಲು ಉಂಟಾಗಿದ್ದರಿಂದ ವ್ಯಾನಿಟಿ ಬ್ಯಾಗ್‌ನಲ್ಲಿದ್ದ ಆಭರಣಗಳು ಕಳ್ಳತನವಾಗಿವೆ.
ಬ್ಯಾಡಗಿಯಲ್ಲಿ ಸಂಭ್ರಮದ ಗ್ರಾಮದೇವತೆ ಜಾತ್ರಾ ಮಹೋತ್ಸವ ಮೆರವಣಿಗೆ
ಮಂಗಳವಾರ ಸಂಜೆ 4.30ಕ್ಕೆ ಆರಂಭವಾದ ಮೆರವಣಿಗೆ ಬುಧವಾರ ಬೆಳಗಿನ ಜಾವ 4 ಗಂಟೆಗೆ ಸಂಪನ್ನಗೊಂಡಿತು. ಸುಮಾರು 12 ತಾಸು ನಡೆದ ಮೆರವಣಿಗೆ ಇಡೀ ಪಟ್ಟಣವನ್ನೇ ಮಂತ್ರಮುಗ್ಧರನ್ನಾಗುವಂತೆ ಮಾಡಿತು.
ಕೋಳಿ ಫಾರ್ಮ್‌ಗಳ ಮೇಲೆ ನಿಗಾ ವಹಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಪಶು ವೈದ್ಯಾಧಿಕಾರಿಗಳು ಪ್ರತಿದಿನ ಕೋಳಿ ಫಾರ್ಮ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ರಾಣಿಬೆನ್ನೂರಿನಲ್ಲಿ ಅನಧಿಕೃತ ಗೂಡಂಗಡಿ ತೆರವು ಕಾರ್ಯಾಚರಣೆ
ಈಗಾಗಲೇ ಕೆಲವೊಂದು ಭಾಗದಲ್ಲಿ ಅನಧಿಕೃತ ಶೆಡ್ ತೆರವುಗೊಳಿಸಲಾಗಿದೆ. ರಸ್ತೆಯ ಫುಟ್‌ಪಾತ್‌ನಲ್ಲಿ ಕಾಯಂ ಶೆಡ್ ನಿರ್ಮಾಣ ಮಾಡಿ ಸರಿಯಾಗಿ ಸ್ವಚ್ಚತೆ ಮಾಡಿಕೊಳ್ಳದ ಕಾರಣ ಅವರಿಗೆ ಸಾಕಷ್ಟು ಬಾರಿ ನೋಟಿಸ್ ನೀಡಿ ಎಚ್ಚರಿಸಲಾಯಿತು.
ರಾಣಿಬೆನ್ನೂರಿಗೆ ಸಿಕ್ಕಿತೇ ಉಪವಿಭಾಗಾಧಿಕಾರಿ ಕಚೇರಿ?
ಬೃಹದಾಕಾರವಾಗಿ ಬೆಳೆಯುತ್ತಿರುವ ರಾಣಿಬೆನ್ನೂರು ನಗರದ ಜನಸಂಖ್ಯೆ ಹಾಗೂ ವಾಹನಗಳ ದಟ್ಟಣೆ ನಿಯಂತ್ರಣಕ್ಕಾಗಿ ನಗರದಲ್ಲಿ ವರ್ತುಲ ರಸ್ತೆ ನಿರ್ಮಿಸಬೇಕಾಗಿದೆ.
ಹಾನಗಲ್ಲನಲ್ಲಿ ಗಮನ ಸೆಳೆದ ಟಗರಿನ ಕಾಳಗ
ಸುಮಾರು 50ಕ್ಕೂ ಹೆಚ್ಚು ಟಗರುಗಳು ಸ್ಪರ್ಧೆಯದಲ್ಲಿ ನೋಡುಗರಿಗೆ ರಸದೌತಣ ಉಣಬಡಿಸಿದವು.
ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ ಬೆಳೆಸಿ: ಚನ್ನಬಸಪ್ಪ ಕುಮ್ಮೂರ
ಭಾರತದ ಜನಮನದಲ್ಲಿ ರಾಷ್ಟ್ರೀಯ ಭಾವನೆಯನ್ನು ಬಿತ್ತಿ ಬೆಳೆಯುವ ಅಗತ್ಯವಿದೆ.
ಹೊಲಗಳಿಗೆ ತೆರಳುವ ರಸ್ತೆಗೆ ತಡೆ: ಗ್ರಾಮಸ್ಥರಿಂದ ಸಂಪರ್ಕ ರಸ್ತೆ ಬಂದ್
ಒಂದು ವೇಳೆ ಗ್ರಾಮಸ್ಥರು ರಸ್ತೆ ಬೇಕಾದರೆ ಕೋರ್ಟ್‌ಗೆ ಹೋಗಿ ರಸ್ತೆ ಮಾಡಿಸಿಕೊಂಡು ಬರಬೇಕು ಎಂದು ರಾಣಿಬೆನ್ನೂರು ತಹಸೀಲ್ದಾರ್ ಆರ್.ಎಚ್. ಭಾಗವಾನ್ ತಿಳಿಸಿದರು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 561
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved