• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಲು ಕ್ರಮ-ರುದ್ರಪ್ಪ ಲಮಾಣಿ
ಸರ್ಕಾರ ಬಡವರಿಗಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಮತ್ತು ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿ ರಚಿಸಲಾಗಿದೆ ಎಂದು ಶಾಸಕರು ಹಾಗೂ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ವಿದ್ಯಾರ್ಥಿಗಳು ತಮ್ಮೊಳಗಿನ ಶಕ್ತಿ ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರ ಏರಬಹುದು
ವಿದ್ಯಾರ್ಥಿ ಜೀವನ ಬದುಕಿನಲ್ಲಿ ಅತ್ಯಂತ ಪ್ರಮುಖವಾದ ಹಂತವಾಗಿದ್ದು, ಜಗತ್ತಿನ ಜ್ಞಾನವನ್ನು ವ್ಯವಸ್ಥಿತವಾಗಿ ಪಡೆಯುವ ಸುವರ್ಣ ಅವಕಾಶವಾಗಿದೆ. ಈಗ ಕನಸುಗಳಿಗೆ ಬಣ್ಣ ತುಂಬಿ ನನಸು ಮಾಡುವ ಉತ್ಸಾಹವಿರುತ್ತದೆ. ವಿದ್ಯಾರ್ಥಿಗಳು ತಮ್ಮೊಳಗಿನ ಈ ಶಕ್ತಿಯನ್ನು ಸದ್ಬಳಕೆ ಮಾಡಿಕೊಂಡರೆ ಸಾಧನೆಯ ಶಿಖರವನ್ನು ಏರಬಹುದು ಎಂದು ವಿಧಾಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಬಾಲ್ಯದಿಂದಲೇ ಮಕ್ಕಳಿಗೆ ಧಾರ್ಮಿಕ ಆಚರಣೆಗಳ ಕಲಿಸಿ-ಸುರೇಶಗೌಡ
ಮಕ್ಕಳಿಗೆ ಬಾಲ್ಯದಿಂದಲೇ ಕಟ್ಟುನಿಟ್ಟಿನ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಸದೇ ತಪ್ಪು ಮಾಡುತ್ತಿದ್ದೇವೆ. ಇದರ ಪರಿಣಾಮವಾಗಿ ಇಂದು ಪಾಶ್ಚಾತ್ಯ ಸಂಸ್ಕೃತಿಯ ದುಷ್ಪರಿಣಾಮಗಳು ನಮ್ಮ ಮಕ್ಕಳ ಮೇಲೆ ಬೀರುತ್ತಿವೆ ಎಂದು ಮಾಜಿ ಶಾಸಕ ಸುರೇಶಗೌಡ ಪಾಟೀಲ ಖೇದ ವ್ಯಕ್ತಪಡಿಸಿದರು.
ಕೃಷಿಯಲ್ಲಿ ತಂತ್ರಜ್ಞಾನ ಬಳಕೆಯಿಂದ ಆರ್ಥಿಕ ಅನುಕೂಲ-ಲಮಾಣಿ
ಕೃಷಿಯಲ್ಲಿ ತಂತ್ರಜ್ಞಾನದ ಬಳಕೆ ಮೂಲಕ ಸುಧಾರಿತ ಕೃಷಿಗೆ ಮುಂದಾದಲ್ಲಿ ಆರ್ಥಿಕ ಅನುಕೂಲ ಹಾಗೂ ಸಮಯದ ಉಳಿತಾಯವೂ ಸಾಧ್ಯ ಎಂದು ಆತ್ಮಾ ಯೋಜನೆ ಅಕ್ಕಿಆಲೂರು ಆರ್‌ಎಸ್‌ಕೆ ತಾಂತ್ರಿಕ ವಿಭಾಗದ ವ್ಯವಸ್ಥಾಪಕ ಸಂಜೀವ ಲಮಾಣಿ ತಿಳಿಸಿದರು.
ಹಾನಗಲ್ಲ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಹೆಚ್ಚಿದ ಪೈಪೋಟಿ
ಹಾನಗಲ್ಲ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಆ. ೨೭ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ ಬಹುಮತ ಹೊಂದಿದ್ದು, ಉಪಾಧ್ಯಕ್ಷ ಸ್ಥಾನ ವೀಣಾ ಗುಡಿ ಅವರಿಗೆ ಖಚಿತವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಪುರುಷರೋ, ಮಹಿಳೆಯರೋ ಎಂಬ ಚರ್ಚೆ ನಡುವೆ ಮಮತಾ ಆರೆಗೊಪ್ಪ, ರಾಧಿಕಾ ದೇಶಪಾಂಡೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಒತ್ತಡ ಹೆಚ್ಚಿದರೆ ಇರುವ ೧೨ ತಿಂಗಳ ಅವಧಿಯನ್ನು ಎರಡು ಅವಧಿ ಮಾಡುವ ಅನಿವಾರ್ಯತೆಯತ್ತ ಹೈಕಮಾಂಡ್ ಯೋಚಿಸುತ್ತಿದೆ.
ಸರ್ವ ಸಮಾಜದ ಅಭಿವೃದ್ಧಿಗೆ ಸಿದ್ದು ಸರ್ಕಾರ ಶ್ರಮಿಸುತ್ತಿದೆ-ಬಣಕಾರ
. ಅಲ್ಪಸಂಖ್ಯಾತರ ಕಲ್ಯಾಣ ನಿಧಿಯಿಂದ 25 ಲಕ್ಷ ವೆಚ್ಚದಲ್ಲಿ ರಟ್ಟೀಹಳ್ಳಿ ಖಬರಸ್ಥಾನ ರಕ್ಷಣಾ ಗೋಡೆ ನಿರ್ಮಾಣಕ್ಕೆ ಶುಕ್ರವಾರ ಶಾಸಕ ಯು.ಬಿ. ಬಣಕಾರ ಗುದ್ದಲಿ ಪೂಜೆ ನೆರವೇರಿಸಿದರು.
ಸಮಾಜಕ್ಕೆ ಒಂದಷ್ಟನ್ನಾದರೂ ವಾಪಸ್‌ ನೀಡಬೇಕು-ಮಳಿಯಣ್ಣನವರ
ಪ್ರತಿಯೊಬ್ಬ ಮನುಷ್ಯ ಇಂದು ಏನಾದರೂ ಗಳಿಸಿದ್ದರೆ ಅದೆಲ್ಲವೂ ಈ ಸಮಾಜದಿಂದ ಗಳಿಸಿದ್ದೆ. ಹಾಗಾಗಿ ಈ ಸಮಾಜದಿಂದ ಪಡೆದ ಒಂದಷ್ಟನ್ನಾದರೂ ನಾವು ಮತ್ತೆ ಸಮಾಜಕ್ಕೆ ವಾಪಸ್ ಮಾಡಬೇಕಾಗುತ್ತದೆ. ಆ ಮೂಲಕ ಅಕ್ಷರ ಕಲಿಸಿದ ಗುರುಗಳು, ಜನ್ಮ ಕೊಟ್ಟ ಹೆತ್ತವರು, ಆಡಿ ಬೆಳೆದ ಭೂಮಿಯ ಋಣವನ್ನು ತೀರಿಸಲು ಸಾಧ್ಯವಾಗುತ್ತದೆ ಎಂದು ನಿವೃತ್ತ ಶಿಕ್ಷಕರಾದ ಎ. ಆಯ್. ಮಳಿಯಣ್ಣನವರ ತಿಳಿಸಿದರು.
ದುಶ್ಚಟದ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸುವುದು ಅಗತ್ಯ-ಕಲ್ಯಾಣಕುಮಾರ ಶೆಟ್ಟರ್‌
ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟ, ದುರ್ವ್ಯಸನಗಳ ದಾಸರಾಗುತ್ತಿರುವುದು ಕಳವಳವನ್ನುಂಟು ಮಾಡಿದೆ. ಈ ನಿಟ್ಟಿನಲ್ಲಿ ಶಾಲಾ-ಕಾಲೇಜುಗಳಲ್ಲಿ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದು ಜನ ಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಕಲ್ಯಾಣಕುಮಾರ್ ಶೆಟ್ಟರ್ ಹೇಳಿದರು.
ಮಾನವೀಯತೆಯಿಂದ ಪುಣ್ಯದ ಕೆಲಸ ಮಾಡುವವರನ್ನು ದೇವರು ಮೆಚ್ಚುತ್ತಾನೆ-ಬೊಮ್ಮಾಯಿ
ಮಾನವೀಯತೆ ಎನ್ನುವುದು ಬಹಳ ದೊಡ್ಡದು. ಮಾನವೀಯತೆಯಿಂದ ಪುಣ್ಯದ ಕೆಲಸ ಮಾಡುವವರನ್ನು ದೇವರು ಮೆಚ್ಚುತ್ತಾನೆ. ನೇತ್ರಯೋಗಿ ಡಾ.ಎಂ.ಎಂ. ಜೋಶಿಯವರು ಟ್ರಸ್ಟ್ ಮಾಡುವ ಮೂಲಕ ಬಡಜನರಿಗೆ ಬೆಳಕನ್ನ ನೀಡುವ ಕೆಲಸ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಪ್ರವೇಶಾತಿಗೆ ಹಣ ಕೇಳುತ್ತಿರುವ ಕೆಲ ಶಾಲೆಗಳ ಪ್ರಾಚಾರ್ಯರ ವಿರುದ್ಧ ಕ್ರಮ ಜರುಗಿಸಿ-ಶಾಸಕ ಮಾನೆ
ವಿವಿಧ ಇಲಾಖೆಗಳಡಿ ನಡೆಸುತ್ತಿರುವ ವಸತಿ ಶಾಲೆಗಳಲ್ಲಿ ಕೆಆರ್‌ಇಐಎಸ್ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ರೋಸ್ಟರ್ ಪ್ರಕಾರ ಪ್ರವೇಶಾತಿಗೆ ಅವಕಾಶ ಕಲ್ಪಿಸಬೇಕು. ಕೆಲ ಶಾಲೆಗಳ ಪ್ರಾಚಾರ್ಯರು ಪ್ರವೇಶಾತಿಗೆ ಹಣ ಕೇಳುತ್ತಿರುವ ದೂರುಗಳಿದ್ದು, ಪರಿಶೀಲಿಸಿ ಕ್ರಮ ಜರುಗಿಸಿ ಎಂದು ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved