• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್ಥಿಕವಾಗಿ ಹಿಂದುಳಿದವರಿಗೆ ಕಸ್ತೂರಬಾ ಆಸ್ಪತ್ರೆಯಿಂದ ರಿಯಾಯಿತಿ ದರದಲ್ಲಿ ಚಿಕಿತ್ಸೆ
ಆರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ಆರ್ಥಿಕವಾಗಿ ಹಿಂದುಳಿದ ಜನರು ವೈದ್ಯಕೀಯ ಸೇವೆಗಳನ್ನು ಪಡೆಯಲು ಹಿಂದೇಟು ಹಾಕುತ್ತಾರೆ. ಹೀಗಾಗಿ ಮಣಿಪಾಲ ಆರೋಗ್ಯ ಸೇವಾ ಸಂಸ್ಥೆ ರಿಯಾಯತಿ ದರದಲ್ಲಿ ಆರೋಗ್ಯ ಚಿಕಿತ್ಸೆ ನೀಡಲು ಸಿದ್ಧ ಎಂದು ಮಣಿಪಾಲ ಕಸ್ತೂರಬಾ ಆಸ್ಪತ್ರೆ ವ್ಯವಸ್ಥಾಪಕ ಮೋಹನ ಶೆಟ್ಟಿ ತಿಳಿಸಿದರು.
ಸಂಪೂರ್ಣ ಹಾಳಾಗಿರುವ ಕುಂಟನಹೊಸಳ್ಳಿ-ಸಾಂವಸಗಿ ರಸ್ತೆ
ಹಾನಗಲ್ಲ ತಾಲೂಕಿನ ಕುಂಟನಹೊಸಳ್ಳಿ ಹಾಗೂ ಸಾಂವಸಗಿ ಗ್ರಾಮದ ನಡುವಿನ ರಸ್ತೆ ಮಳೆ ಕಾರಣದಿಂದ ಹಾಳಾಗಿ ನೀರು ನಿಂತಿದ್ದು ದುರಸ್ತಿಯಿಲ್ಲದಿದ್ದರೆ ಕೃಷಿ ಚಟುವಟಿಕೆ ಸೇರಿದಂತೆ ಇಲ್ಲಿನ ಸಾರ್ವಜನಿಕರಿಗೆ ಸಂಚಾರಕ್ಕೆ ಅನಾನುಕೂಲವಾಗಿದೆ.
ಕೇಂದ್ರದ ಒಬಿಸಿ ಪಟ್ಟಿಯಲ್ಲಿ ವೀರಶೈವ ಲಿಂಗಾಯತ ಸೇರ್ಪಡೆಗೆ ಪ್ರಯತ್ನ-ಸಂಸದ ಬೊಮ್ಮಾಯಿ
ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರಿಸಲು ವೀರಶೈವ ಲಿಂಗಾಯತ ಸಮುದಾಯದ ಬೇಡಿಕೆ ಇದ್ದು, ಸಂಸದನಾಗಿ ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ರಾಜ್ಯ ಸರ್ಕಾರದ ಸಂಪೂರ್ಣ ಬೆಂಬಲ ಪಡೆದು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಜನಪರ ಕಳಕಳಿ ಇರುವ ಪ್ರಾಮಾಣಿಕ ಪಕ್ಷ ಅವಶ್ಯಕತೆ ಇದೆ
ರಾಜ್ಯದಲ್ಲಿ ಕೆಆರ್‌ಎಸ್ ಪಕ್ಷ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಕನಸು ಹೊಂದಿದೆ. ಈ ನಿಟ್ಟಿನಲ್ಲಿ ನಿರಂತರ ಶ್ರಮಿಸುತ್ತಿದ್ದು ಸಾಮಾಜಿಕ ಮತ್ತು ಜನಪರ ಕಳಕಳಿ ಇರುವ ಪ್ರಾಮಾಣಿಕ ಹೊಸ ಪಕ್ಷಗಳ ಅವಶ್ಯಕತೆ ರಾಜ್ಯದಲ್ಲಿದೆ ಎಂದು ಸಾಮಾಜಿಕ ಹೋರಾಟಗಾರ ಎಸ್. ಆರ್. ಹಿರೇಮಠ ಹೇಳಿದರು.
ಸಂಪರ್ಕ ಭಾಷೆಯಾಗಿ ಇಂಗ್ಲಿಷ್‌ ಕಲಿಯುವುದರಲ್ಲಿ ತಪ್ಪೇನಿಲ್ಲ-ಡಾ. ಪ್ರೇಮಾನಂದ
ಪ್ರಪಂಚದಲ್ಲಿಯೇ ಇಂಗ್ಲಿಷ್ ಅತ್ಯಂತ ಪರಿಣಾಮಕಾರಿ ಭಾಷೆಯಾಗಿದ್ದು ಮಾತೃಭಾಷೆ ಜೊತೆಗೆ ಸಂಪರ್ಕ ಭಾಷೆಯಾಗಿ ಇಂಗ್ಲಿಷ್ ಕಲಿಯುವುದರಲ್ಲಿ ತಪ್ಪೇನಿಲ್ಲ ಎಂದು ಡಾ. ಪ್ರೇಮಾನಂದ ಲಕ್ಕಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಶ್ರಮ ಸಂಸ್ಕೃತಿಯ ಮೂಲದಿಂದ ಹುಟ್ಟಿರುವ ಜನಪದ ಕಲೆ-ಡಾ. ರಾಮು ಮೂಲಗಿ
ಶ್ರಮ ಸಂಸ್ಕೃತಿಯ ಮೂಲದಿಂದ ಹುಟ್ಟಿರುವ ಜನಪದ ಕಲೆಗಳಿಗೆ ಈಗಲೂ ಬೇಡಿಕೆ ಹೆಚ್ಚಿದೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಡಾ.ರಾಮು ಮೂಲಗಿ ಹೇಳಿದರು.
ಮಣ್ಣು, ನೀರಿನ ಸಂರಕ್ಷಣಾ ಕ್ರಮಗಳ ಕುರಿತು ರೈತರಿಗೆ ತರಬೇತಿ
ಮಳೆಯ ಪ್ರಮಾಣ ಹೆಚ್ಚಾದಾಗ ಮಣ್ಣಿನಲ್ಲಿ ನೀರಿನ ಜೊತೆ ಪೋಷಕಾಂಶಗಳು ಕೊಚ್ಚಿಕೊಂಡು ಹೋಗುವುದರಿಂದ ಸಸ್ಯಗಳಲ್ಲಿ ಅವುಗಳ ಕೊರತೆ ಉಂಟಾಗಿ ಬೆಳೆಗಳು ಕೀಟ ಹಾಗೂ ರೋಗಕ್ಕೆ ತುತ್ತಾಗುತ್ತದೆ. ಇದರಿಂದ ಬೆಳೆ ಹಾನಿಯಾಗಿ ರೈತರಿಗೆ ನಷ್ಟವಾಗುತ್ತದೆ ಎಂದು ಕೇಂದ್ರದ ಮಣ್ಣು ವಿಜ್ಞಾನಿ ಡಾ. ರಶ್ಮಿ ಸಿ.ಎಂ. ಹೇಳಿದರು.
ಬಾಲ್ಯ ವಿವಾಹ ತಡೆಯುವುದು ಪ್ರತಿಯೊಬ್ಬರ ಜವಾಬ್ದಾರಿ-ತಹಸೀಲ್ದಾರ್‌ ಹಿರೇಮಠ
ಇತ್ತೀಚಿಗೆ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು ಹಾಗೂ ಬಾಲ್ಯವಿವಾಹದಂತಹ ಪ್ರಕರಣಗಳು ಹೆಚ್ಚಾಗುತ್ತಿದೆ. ಬಾಲ್ಯ ವಿವಾಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಜವಾವ್ದಾರಿಯಾಗಿದೆ ಎಂದು ಶಿಗ್ಗಾಂ‍ವಿ ತಹಸೀಲ್ದಾರ್ ಸಂತೋಷ ಹಿರೇಮಠ ಹೇಳಿದರು.
ನಿವೃತ್ತ ನೌಕರರಿಗೆ ೭ನೇ ವೇತನ ಆಯೋಗದ ಸೌಲಭ್ಯ ಒದಗಿಸಲು ಆಗ್ರಹ
ನಿವೃತ್ತ ನೌಕರಿಗೆ ೭ನೇ ವೇತನ ಆಯೋಗದ ಅನುಷ್ಠಾನದಲ್ಲಿ ಡಿಸಿಆರ್‌ಜಿ ಹಾಗೂ ಕಮ್ಯುಟೇಶನ್ ಸೌಲಭ್ಯ ಸೇರಿದಂತೆ ವಿವಿಧ ಸೌಲಭ್ಯ ಒದಗಿಸುವಲ್ಲಿ ಅರ್ಥಿಕವಾಗಿ ವಂಚಿತವಾಗದಂತೆ ಸರಕಾರ ನ್ಯಾಯ ಒದಗಿಸಿಕೊಡಬೇಕು ಎಂದು ಸಂಘದ ತಾಲೂಕು ಅಧ್ಯಕ್ಷ ಎಚ್.ಎನ್. ಪಾಟೀಲ ಮನವಿ ಮಾಡಿದರು.
ಶಿಗ್ಗಾಂವಿ ಪುರಸಭೆ ಬಿಜೆಪಿ ತೆಕ್ಕೆಗೆ
ಶಿಗ್ಗಾಂವಿ ಪುರಸಭೆಯ ಎರಡನೇ ಅವಧಿಯ ಅಧ್ಯಕ್ಷರಾಗಿ ಶಿದ್ದಾರ್ಥ ಹನುಮಂತಗೌಡ ಪಾಟೀಲ, ಉಪಾಧ್ಯಕ್ಷರಾಗಿ ಶಾಂತಾಬಾಯಿ ಬ. ಸುಬೇದಾರ ಆಯ್ಕೆಯಾದರು.
  • < previous
  • 1
  • ...
  • 202
  • 203
  • 204
  • 205
  • 206
  • 207
  • 208
  • 209
  • 210
  • ...
  • 417
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved