ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಸಂಸ್ಕೃತ ಪಕ್ಷಗಳಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಅಸಾಧ್ಯ: ಕೋಡಿಹಳ್ಳಿ ಚಂದ್ರಶೇಖರ್
ರಾಜ್ಯ ಎದುರಿಸುತ್ತಿರುವ ಸಮಸ್ಯೆಗಳು ಪರಿಹಾರವಾಗಬೇಕಾದರೆ ಕನ್ನಡ ನಾಡಿನ ಸ್ವಾಭಿಮಾನ ಮತ್ತು ಕನ್ನಡ ಜನತೆಯ ಸ್ವಾವಲಂಬನೆಗೆ ಬದ್ಧವಾದ ಪ್ರಾದೇಶಿಕ ಪಕ್ಷದ ಅನಿವಾರ್ಯತೆ ಇದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.
ರಾಜ್ಯ ಸರ್ಕಾರದ ಆಯವ್ಯಯದಲ್ಲಿ ರೈತಸ್ನೇಹಿ ಯೋಜನೆಗೆ ಸಿಗಲಿ ಮನ್ನಣೆ
ಕಳೆದ ವರ್ಷ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್ನಲ್ಲಿ ಏನೂ ಸಿಗದೇ ನಿರಾಶರಾಗಿದ್ದ ಜನತೆ ಈ ಸಲವಾದರೂ ಪ್ರಮುಖ ಬೇಡಿಕೆಗಳು ಪ್ರಸ್ತಾಪವಾಗುವ ಆಶಾಭಾವನೆಯಲ್ಲಿದ್ದಾರೆ.
ಬೇಡ್ತಿ- ವರದಾ ಜೋಡಣೆಗೆ ಒತ್ತಾಯಿಸಿ ಶಾಸಕರ ಮನೆಯೆದುರು ನಾಳೆ ಧರಣಿ: ರಾಮಣ್ಣ ಕೆಂಚಳ್ಳೇರ
ಜಿಲ್ಲೆಯ ರೈತರು ಸಮಗ್ರ ನೀರಾವರಿ ಸೌಲಭ್ಯ ಪಡೆದುಕೊಳ್ಳಲು ಬೇಡ್ತಿ- ವರದಾ ನದಿ ಜೋಡಣೆ ಅವಶ್ಯಕವಾಗಿದೆ.
ಸಮಾಜದ ಡೊಂಕು ತಿದ್ದಿದ ವಚನಕಾರರು: ಅಶೋಕ ದಾಸರ
ಆಸೆ ಆಮಿಷಗಳಿಗೆ ಒಳಗಾಗದ ನಿರ್ಮಲ ಮನಸ್ಸಿನ ಅವರ ಆಲೋಚನೆಗಳು ಸಾರ್ವಕಾಲಿಕ ಸತ್ಯಗಳಾಗಿವೆ.
ಒತ್ತಡದ ಬದುಕಲ್ಲಿ ಆರೋಗ್ಯದ ಕಾಳಜಿ ಇರಲಿ: ಡಾ. ಅರುಣಕುಮಾರ
ಆರೋಗ್ಯ ಶಿಬಿರಗಳು ಬಡ ಹಾಗೂ ಮಧ್ಯಮ ವರ್ಗದ ಜನರ ಪಾಲಿಗೆ ಉಪಯುಕ್ತವಾಗಿವೆ.
ಬಜೆಟ್ನಲ್ಲಿ ವಿವಿಗೆ ಅಗತ್ಯ ಅನುದಾನ ನೀಡಲು ರಾಜ್ಯ ಸರ್ಕಾರಕ್ಕೆ ಮನವಿ
ರಾಜ್ಯ ಸರ್ಕಾರದ ಈ ನಡೆಯಿಂದಾಗಿ ಬಡ, ಮಧ್ಯಮ ವರ್ಗದ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಅವಕಾಶದಿಂದ ವಂಚಿತರಾಗುತ್ತಾರೆ.
ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಉಲ್ಲಾಸ ವೀರಪ್ಪ ಹುದಲಿ (21) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ.
ಸುಂದರ ಬದುಕಿಗೆ ಶರಣರ ವಚನಗಳು ದಾರಿದೀಪ: ಶಾಂತಲಿಂಗ ಸ್ವಾಮೀಜಿ
ಮನುಷ್ಯನ ಸಂತೃಪ್ತ ಬದುಕಿಗೆ ಮೌಲ್ಯಗಳು ಅತಿ ಮುಖ್ಯ. ಅದೇ ಕಾರಣಕ್ಕೆ ಕವಿಗಳು, ಸಂತರು, ಮಹಾಂತರು, ವಿಜ್ಞಾನಿಗಳು ಮೌಲ್ಯಯುತ ಸಂದೇಶ ನೀಡಿದರು.
ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತದ ಸಾಧನೆ ಅನನ್ಯ: ಪ್ರೊ. ಭಾಸ್ಕರ್
ವಿಜ್ಞಾನ ಅಂದರೆ ಸತ್ಯದ ಅನ್ವೇಷಣೆಯಾಗಿದ್ದು, ಊಹಾಪೋಹಗಳನ್ನು ತಡೆಯುತ್ತದೆ. ವಿಜ್ಞಾನವು ಸತ್ಯವನ್ನು ಬಯಸುತ್ತದೆ, ಸತ್ಯವನ್ನು ಸ್ವಾಗತಿಸುತ್ತದೆ.
ತಂತ್ರಜ್ಞಾನದಿಂದ ರಂಗಕಲೆ ಅಸ್ತಿತ್ವಕ್ಕೆ ಧಕ್ಕೆ: ಸುರೇಶ ಮೇಲಗಿರಿ
ನಾಟಕವು ದೈನಂದಿನ ಜೀವನದಲ್ಲಿ ಎದುರಿಸುವ ಅಸಂಖ್ಯಾತ ಭಾವನೆಗಳನ್ನು ಪ್ರತಿಬಿಂಬಿಸುತ್ತದೆ. ಹೀಗಾಗಿ ನಾಟಕಗಳು ನಮ್ಮ ಹೃದಯ ಮತ್ತು ಮನಸ್ಸಿನಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿವೆ.
< previous
1
...
202
203
204
205
206
207
208
209
210
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್