• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇಗುಲಗಳ ಹಣ ಲೂಟಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ರಾಜ್ಯ ಸರ್ಕಾರ ಈ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಪೊಲೀಸ್‌ ಶ್ವಾನ ಸಾವು, ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ
ಶ್ವಾನದ ಮೃತದೇಹವನ್ನು ಇಲ್ಲಿಗೆ ತಂದು ಜಿಲ್ಲಾ ಪೊಲೀಸ್ ಘಟಕದಿಂದ ಸಂತಾಪ ಸೂಚಿಸಲಾಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.
ಸರ್ಕಾರಿ ಶಾಲೆಗಳು ದೇಶಕ್ಕೆ ಅನರ್ಘ್ಯ ರತ್ನಗಳನ್ನು ನೀಡುವ ಕೇಂದ್ರಗಳು: ಶಾಸಕ ಶಿವಣ್ಣನವರ
ಸರ್ಕಾರಿ ಶಾಲೆಗಳಲ್ಲಿ ಓದಿದವರು ತಮ್ಮ ಸಾಧನೆ ಮೂಲಕ ಜಗತ್ತಿನ ಗಮನ ಸೆಳೆದಿದ್ದಾರೆ. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಕರ್ತವ್ಯ.
ಮಠಗಳು ಸರ್ವರನ್ನು ಒಗ್ಗೂಡಿಸುವ ಕೆಲಸ ಮಾಡಲಿ: ವರುಣಗೌಡ ಪಾಟೀಲ
ಮಠಗಳು ನಾಡಿಗೆ ಅನೇಕ ಕೊಡುಗೆಗಳನ್ನು ನೀಡಿವೆ. ವಿದ್ಯಾರ್ಥಿಗಳಿಗೆ ಶಿಕ್ಷಣ, ಅನ್ನದಾಸೋಹ ಹಾಗೂ ಆಶ್ರಯವಾಗಿವೆ.
ಹಾನಗಲ್ಲ ಕುಮಾರ ಶಿವಯೋಗಿಗಳ ಕೊಡುಗೆ ಅಪಾರ: ಶಿವಲಿಂಗ ಶಿವಾಚಾರ್ಯರು
ಮಠ ಮತ್ತು ಮಠಾಧೀಶರು ಹೇಗಿರಬೇಕು ಎಂಬ ಚೌಕಟ್ಟನ್ನು ಹಾನಗಲ್ಲ ಕುಮಾರ ಸ್ವಾಮಿಗಳು ಹಾಕಿಕೊಟ್ಟಿದ್ದರು.
ಸರ್ಕಾರಿ ಶಾಲೆ ಸಶಕ್ತಗೊಳಿಸಲು ಸಮುದಾಯದ ಸಹಕಾರ ಅಗತ್ಯ: ಶಾಸಕ ಶ್ರೀನಿವಾಸ ಮಾನೆ
ಸರ್ಕಾರಿ ಶಾಲೆಗಳನ್ನು ಬಲಪಡಿಸಲು ಕೈಜೋಡಿಸಿ ಎನ್ನುವ ನಮ್ಮ ಮನವಿಗೆ ತಾಲೂಕಿನಲ್ಲಿ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. 4 ಶಾಲೆಗಳ ಕಟ್ಟಡಗಳನ್ನು ಓಸ್ಯಾಟ್ ಸಂಸ್ಥೆ ತಲಾ ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ಇನ್ನೊಂದು ಶಾಲೆಯಲ್ಲಿ ನಾಲ್ಕು ಕೊಠಡಿಗಳನ್ನು ರೌಂಡ್ ಟೇಬಲ್ ಇಂಡಿಯಾ ಸಂಸ್ಥೆ ₹50 ಲಕ್ಷ ವೆಚ್ಚದಲ್ಲಿ ನಿರ್ಮಿಸಿದೆ.
ಹುಕ್ಕೇರಿಮಠದ ಶಿವಲಿಂಗ ಸ್ವಾಮೀಜಿ ವಿರಕ್ತ ಪರಂಪರೆಗೆ ಮಾದರಿ: ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ
ಜಗತ್ತಿನ ಎಲ್ಲ ಧರ್ಮಗಳು ಮತ್ತು ಧರ್ಮ ಗುರುಗಳು ಸತ್ಯ, ಅಹಿಂಸೆ ಪ್ರತಿಪಾದಿಸಿದರೆ, ಮಾನವೀಯತೆ ಮತ್ತು ಕಾಯಕ ಸಿದ್ಧಾಂತವನ್ನು ಪ್ರತಿಪಾದಿಸಿದ ಏಕೈಕ ಧರ್ಮಗುರು ಎಂದರೆ ಅವರು ಮಹಾನ್ ಮಾನವತಾವಾದಿ ಬಸವಣ್ಣನವರು.
ಬ್ಯಾಡಗಿಯಲ್ಲಿ ಶೀಘ್ರವೇ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಶಾಸಕ ಬಸವರಾಜ ಶಿವಣ್ಣನವರ
ಸಾರ್ವಜನಿಕರಿಗೆ ಕಡ್ಡಾಯವಾಗಿ ಆರೋಗ್ಯ ಸೇವೆ ತಲುಪಿಸಬೇಕಾಗಿದೆ. ಇದಕ್ಕಾಗಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬದ್ಧವಾಗಿದ್ದು, ಹೀಗಾಗಿ ಈಗಾಗಲೇ 10 ಎಕರೆ ನಿವೇಶನ ಮೀಸಲಿಟ್ಟಿದ್ದು, ಶೀಘ್ರದಲ್ಲೇ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಬಸವರಾಜ ಶಿವಣ್ಣನವರ ತಿಳಿಸಿದರು.
ದೇಶಿ ತಳಿಯ ಜಾನುವಾರುಗಳ ಸಂರಕ್ಷಣೆಯಾಗಲಿ: ರೈತ ಮುಖಂಡ ಗಂಗಣ್ಣ ಎಲಿ
ನಮ್ಮ ದೇಶೀಯ ಗೋವುಗಳಿಗೆ ದೈವಿ ಶಕ್ತಿಯಿದೆ. ನಮ್ಮ ಜನರಲ್ಲಿ ಪೂಜ್ಯನೀಯ ಭಾವನೆ ಮೂಡಲಿದೆ. ದೇಶಿಯ ತಳಿಗಳಲ್ಲಿರುವ ಶಕ್ತಿಯನ್ನು ಅರಿತಂತಹ ಜಗತ್ತು ಇವುಗಳಿಂದ ಆಗುವಂತಹ ಬಹುಪಯೋಗವನ್ನು ಕಂಡು ನಿಬ್ಬೆರಗಾಗಿದ್ದು ಸುಳ್ಳಲ್ಲ.
ದೇಶದಲ್ಲಿ ವಿಜ್ಞಾನಿಗಳ ಸಂಖ್ಯೆ ಹೆಚ್ಚಲಿ: ಶಿಕ್ಷಕಿ ಎ.ಎಂ. ಶೋಭಾ
ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮುಂದುವರಿಯದೇ ಸ್ವಾವಲಂಬಿಗಳಾಗಲು ಸಾಧ್ಯವಿಲ್ಲ.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 561
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved