• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣಕ್ಕೆ ಬಜೆಟ್‌ನಲ್ಲಿ ಶೇ. 30 ಹಣ ಮೀಸಲಿಡಲು ಎಸ್‌ಎಫ್‌ಐ ಆಗ್ರಹ
ರಾಜ್ಯದ ಶಿಕ್ಷಣ ವ್ಯವಸ್ಥೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಮಾ. 7ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸಬೇಕು.
ಗುಡಿ ಕೈಗಾರಿಕೆಗಳ ಪ್ರೋತ್ಸಾಹಿಸಿ: ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ
ಧಾರವಾಡ, ಹುಬ್ಬಳ್ಳಿ, ಬೆಂಗಳೂರು, ರಾಮದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳ ಮಾರಾಟಗಾರರು ಭಾಗವಹಿಸಿದ್ದಾರೆ. ಸಾರ್ವಜನಿಕರು ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳು ಈ ವಸ್ತು ಪ್ರದರ್ಶನಕ್ಕೆ ತಪ್ಪದೇ ಭೇಟಿ ನೀಡಿ ಉತ್ಕೃಷ್ಟವಾದ ಕರಕುಶಲ ವಸ್ತುಗಳನ್ನು ಖರೀದಿಸಬೇಕು.
ದೇಶದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಬಹುಮುಖ್ಯ: ಶಾಸಕ ಯು.ಬಿ. ಬಣಕಾರ
ಸರ್ಕಾರಗಳು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ವಿದ್ಯಾರ್ಥಿಗಳ ಸುಗಮ ಕಲಿಕೆ ಪೂರಕವಾಗುವಂತೆ ನೂತನ ಯೋಜನೆಗಳು ಮತ್ತು ಅಗತ್ಯ ಮೂಲ ಸೌಕರ್ಯಗಳನ್ನು ನೀಡಿ ಉತ್ತಮ ಕಲಿಕಾ ವಾತಾವರಣ ರೂಪಿಸುವ ಕಾರ್ಯ ಮಾಡುತ್ತಿದೆ.
ಮಹಾತ್ಮರ ಹೆಸರಿಗೆ ಮೆರುಗು ತರುವ ಕೆಲಸವಾಗಲಿ: ರುದ್ರಪ್ಪ ಲಮಾಣಿ
ನಮ್ಮ ಜಿಲ್ಲೆಯ ಹೋರಾಟಗಾರರು ರಾಷ್ಟ್ರೀಯ ನಾಯಕರೊಂದಿಗೆ ಒಡನಾಟ ಇಟ್ಟುಕೊಂಡಿದ್ದರು. ಸಹಜವಾಗಿ ಅವರಿಗೆ ರಾಷ್ಟ್ರೀಯ ಪ್ರಜ್ಞೆ ಬೆಳೆಯಲು ಕಾರಣವಾಯಿತು.
ಸೇವಾಲಾಲರು ಧಾರ್ಮಿಕ ರಾಯಭಾರಿ: ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ
ಸೇವಾಲಾಲರು ಇಂದಿಗೂ ಜನಮಾನಸದಲ್ಲಿ ಗುರುವಿನ ಸ್ಥಾನವನ್ನು ಪಡೆದಿದ್ದಾರೆ. ಜನತೆಗೆ ವ್ಯಸನಮುಕ್ತರಾಗಿ ಎಂದು ಬೋಧಿಸಿದ ಸೇವಾಲಾಲರು ಸತ್ಯ, ಅಹಿಂಸೆ, ತ್ಯಾಗ ಮನೋಭಾವದ ನೀತಿಮಾತು ಹೇಳಿದ್ದರು.
ಹಾವೇರಿ ವಿವಿ ಮುಚ್ಚುವ ನಿರ್ಧಾರ ಕೈಬಿಡಲು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ
ಸರ್ಕಾರ ರಾಜ್ಯ ಸಚಿವ ಸಂಪುಟದ ಉಪಸಮಿತಿಯ ನಿರ್ಧಾರದಂತೆ ವಿಶ್ವವಿದ್ಯಾನಿಲಯವನ್ನು ಮುಚ್ಚುವ ನಿರ್ಧಾರದಿಂದ ಹಿಂದೆ ಸರಿಯಬೇಕು.
ಜನಪದ ಕೇವಲ ಕಲೆಯಲ್ಲ, ಬದುಕಿನ ಹವ್ಯಾಸ: ಸಿದ್ಧಲಿಂಗಪ್ಪ ಕೆಂಬಿ
ಜನಪದ ಕೇವಲ ಕಲೆಯಲ್ಲ, ಅದೊಂದು ಬದುಕಿನ ಹವ್ಯಾಸ ಎಂದರೆ ತಪ್ಪಾಗಲಾರದು. ಅಷ್ಟರಮಟ್ಟಿಗೆ ಈ ಕಲೆ ಎಲ್ಲರ ಬದುಕಲ್ಲಿ ಹಾಸು ಹೊಕ್ಕಾಗಿದೆ. ಆಡು ಭಾಷೆಯಲ್ಲಿಯೇ ಇರುವ ಕಲೆಯಾಗಿರುವ ಕಾರಣ ಎಲ್ಲರನ್ನು ಬಹುಬೇಗ ಆಕರ್ಷಿಸುತ್ತದೆ.
ವಿಚಾರಣಾಧೀನ ಕೈದಿ ಜೈಲಲ್ಲೇ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಜಿಲ್ಲೆಯ ಸವಣೂರು ತಾಲೂಕು ಹತ್ತಿಮತ್ತೂರ ಗ್ರಾಮದಲ್ಲಿ 2018ರ ಜೂನ್ ತಿಂಗಳಲ್ಲಿ ಅನೈತಿಕ ಸಂಬಂಧದ ವಿಚಾರಕ್ಕೆ ಇಬ್ಬರನ್ನು ಬರ್ಬರವಾಗಿ ಕೊಲೆಗೈದು ಜೈಲು ಸೇರಿದ್ದ. ಈ ಪ್ರಕರಣದ ವಿಚಾರಣೆ ಇನ್ನೂ ನಡೆದಿತ್ತು.
ಹಾವೇರಿ ಜಿಲ್ಲಾ ಹಾಲು ಉತ್ಪಾಕರ ಸಹಕಾರಿ ಸಂಘಗಳ ಒಕ್ಕೂಟ ಕಾಂಗ್ರೆಸ್‌ ತೆಕ್ಕೆಗೆ
ತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತರಾಗಿ ಕಣಕ್ಕಿಳಿದಿದ್ದ ಹಾಲಿ ಅಧ್ಯಕ್ಷ ಬಸವರಾಜ ಅರಬಗೊಂಡ 22 ಮತಗಳನ್ನು ಪಡೆದರೆ, ಕಾಂಗ್ರೆಸ್‌ ಬೆಂಬಲಿತ ಬಸವೇಶಗೌಡ ರವೀಂದ್ರಗೌಡ ಪಾಟೀಲ 29 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದರು.
ಹಿರಿಯರ ಗೌರವಕ್ಕೆ ಧಕ್ಕೆ ಬಾರದಿರಲಿ: ತಹಸೀಲ್ದಾರ್ ರೇಣುಕಾ
ಬದುಕಿನಲ್ಲಿ ಹಲವು ಉದ್ಯೋಗಗಳ ಮೂಲಕ ಕುಟುಂಬದ ಸೌಖ್ಯ ಬಯಸಿ, ಕಷ್ಟ ಸುಖಗಳಲ್ಲಿಯೂ ನೆಮ್ಮದಿಯನ್ನು ಕುಟುಂಬಕ್ಕೆ ನೀಡಿ, ಬದುಕಿನ ಹಿರಿಯರು ನೆಮ್ಮದಿಯಿಂದ ಇರಬೇಕು. ಮಕ್ಕಳು ಹಿರಿಯರ ಲಾಲನೆ ಪಾಲನೆ ಮೂಲಕ ಋಣ ತೀರಿಸುವಂತಾಗಬೇಕು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 561
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved