• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತತ ಪ್ರಯತ್ನ, ನಿರ್ದಿಷ್ಟ ಗುರಿ ಹೊಂದಿದಾಗ ವಿದ್ಯಾರ್ಥಿಗಳು ಸಫಲರಾಗಲು ಸಾಧ್ಯ
ಬನ್ನೂರು ಗ್ರಾಮದಲ್ಲಿ ಎಜುಕೇಶನಲ್ ವೆಲ್ಫೇರ್ ಫೌಂಡೇಶನ್‌ ನಿಂದ ಚರ್ಚಾ ಸ್ಪರ್ಧೆ ನಡೆಯಿತು.
ಕನ್ನಡದಲ್ಲಿ ಕೋರ್ಟ್ ಕಲಾಪಗಳು ನಡೆಯಲಿ: ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್
ರಟ್ಟೀಹಳ್ಳಿ ಪಟ್ಟಣದಲ್ಲಿ ನೂತನ ಸಂಚಾರಿ ದಿವಾಣಿ ಮತ್ತು ಜೆಎಂಎಫ್‌ಸಿ ಕೋರ್ಟ್ ಉದ್ಘಾಟಿಸಲಾಯಿತು.
ಉಚಿತ ಸಾಮೂಹಿಕ ವಿವಾಹ: ವಧು-ವರರಿಗೆ ಬಟ್ಟೆ ವಿತರಣೆ
ಕಾಕಿ ಜನಸೇವಾ ಸಂಸ್ಥೆ ಸಭಾಭವನದಲ್ಲಿ ಡಿ. 23ರಂದು ನಡೆಯಲಿರುವ ಉಚಿತ ಸಾಮೂಹಿಕ ವಿವಾಹದಲ್ಲಿ ವಿವಾಹವಾಗಲಿರುವ ವಧು-ವರರ ಜೋಡಿಗಳಿಗೆ ಮದುವೆ ಬಟ್ಟೆ ವಿತರಿಸಲಾಯಿತು.
ಕೃಷಿಯೊಂದಿಗೆ ಪಶು ಸಂಗೋಪನೆ ಮಾಡಿದರೆ ಅನುಕೂಲ: ಶಾಸಕ ಯು.ಬಿ. ಬಣಕಾರ
ರೈತರು ಹೈನುಗಾರಿಕೆ ಅಥವಾ ಕುರಿ ಸಾಕಾಣಿಕೆಯಂತಹ ಉಪ ಕಸಬುಗಳಲ್ಲಿಯೂ ತೊಡಗಿಸಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಯುವಕರು ದೇಶದ ಆರ್ಥಿಕ ಭದ್ರತೆ ಬಲಪಡಿಸಲು ಮುಂದಾಗಲಿ: ಜಿಲ್ಲಾಧಿಕಾರಿ ದಾನಮ್ಮನವರ
ಯುವಕರು ದೇಶದ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಬಲಪಡಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
೧೦ನೇ ದಿನಕ್ಕೆ ಕಾಲಿಟ್ಟ ರೈತರ ಅನಿರ್ದಿಷ್ಟಾವಧಿ ಹೋರಾಟ
೯ನೇ ದಿನವಾದ ಭಾನುವಾರ ಧರಣಿ ಸತ್ಯಾಗ್ರಹದ ನೇತೃತ್ವವನ್ನು ಹಾವೇರಿ ಮತ್ತು ಬ್ಯಾಡಗಿ ತಾಲೂಕಿನ ರೈತರು ವಹಿಸಿದ್ದರು.
ಎಸ್‌ಸಿ ಒಳ ಮೀಸಲಾತಿ-ಸುಪ್ರೀಂಕೋರ್ಟ್ ತೀರ್ಪನ್ನು ಜಾರಿಗೊಳಿಸಲಿ: ಭೀಮಾಶಂಕರ್
ರಾಣಿಬೆನ್ನೂರು ನಗರದ ಶಿಕ್ಷಕರ ಸಹಕಾರಿ ಸಂಘದಲ್ಲಿ ಭಾನುವಾರ ರಾಜ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ನೌಕರರ ತಾಲೂಕು ಸಮಿತಿಯ ಆಶ್ರಯದಲ್ಲಿ ಒಳ ಮೀಸಲಾತಿ ಕುರಿತ ಜಿಲ್ಲಾಮಟ್ಟದ ವಿಚಾರ ಸಂಕಿರಣ ನಡೆಯಿತು.
ಗ್ರಾಮೀಣ ಭಾಗ ಪ್ರಗತಿಯಾಗದರೆ ದೇಶದ ಅಭಿವೃದ್ಧಿ: ಶಾಸಕ ಯು.ಬಿ. ಬಣಕಾರ
ಶಿರಗಂಬಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವೇಕ ಯೋಜನೆಯಡಿ ಎರಡು ಶಾಲಾ ಕಟ್ಟಡ ಹಾಗೂ ಶುದ್ಧ ನೀರಿನ ಘಟಕ ಉದ್ಘಾಟಿಸಲಾಯಿತು.
ಮಹಿಳಾ ಸಾಹಿತಿಗಳಿಗೆ ಅವಕಾಶ ಕಲ್ಪಿಸಿರುವುದು ಖುಷಿ ತಂದಿದೆ: ಸಾಹಿತಿ ಸಂಕಮ್ಮ ಸಂಕಣ್ಣನವರ
ಕಸಾಪ ಪದಾಧಿಕಾರಿಗಳು ನನ್ನನ್ನು ಆಯ್ಕೆ ಮಾಡುವ ಮೂಲಕ ಮಹಿಳಾ ಸಾಹಿತಿಗಳಿಗೆ ಅವಕಾಶ ಕಲ್ಪಿಸಿರುವುದು ಖುಷಿ ತಂದಿದೆ ಎಂದು ಸಾಹಿತಿ ಸಂಕಮ್ಮ ಸಂಕಣ್ಣನವರ ತಿಳಿಸಿದರು.
ಹೂಲಿಹಳ್ಳಿಗೆ ಸಮರ್ಪಕವಾಗಿ ಬಸ್ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ
ಬಸ್‌ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳು ಬಸ್‌ ತಡೆದು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 204
  • 205
  • 206
  • 207
  • 208
  • 209
  • 210
  • 211
  • 212
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved