• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌತಿ ಖಾತೆ ಆಂದೋಲನ ಪ್ರಯೋಜನ ಪಡೆಯಲು ತಹಸೀಲ್ದಾರ್ ಎಸ್. ರೇಣುಕಾ ಮನವಿ
ಬಹುಕಾಲದಿಂದ ಪೌತಿ ಖಾತೆಗಳನ್ನು ಅವರ ವಾರಸುದಾರರಿಗೆ ಹಸ್ತಾಂತರಿಸುವ ವಿಷಯದಲ್ಲಿ ವಿಳಂಬವಾಗುತ್ತಿತ್ತು. ಆದರೆ ಸರ್ಕಾರ ಇಂತಹ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಿಲ್ಲಿ ಪೌತಿ ಖಾತೆ ಆಂದೋಲನವನ್ನೇ ಆರಂಭಿಸಿದೆ.
ರಾಣಿಬೆನ್ನೂರು ತಾಲೂಕಿನಲ್ಲಿ ಹತ್ತಿಗೆ ಪರ್ಯಾಯವಾಗಿ ಮೆಕ್ಕೆಜೋಳ ಲಗ್ಗೆ!
ರಾಣಿಬೆನ್ನೂರು ತಾಲೂಕಿನಲ್ಲಿ ಪ್ರಸಕ್ತ ವರ್ಷ 2880 ಹೆಕ್ಟೇರ್ ಪ್ರದೇಶದಲ್ಲಿ ಹತ್ತಿ ಬೆಳೆಯುವ ಗುರಿ ಹೊಂದಿದ್ದರೆ, ಕೇವಲ 325 ಹೆಕ್ಟೇರ್ ಸಾಧನೆಯಾಗಿದೆ. ಕೃಷಿ ಇಲಾಖೆ ಲೆಕ್ಕಾಚಾರಕ್ಕಿಂತಲೂ ಶೇ. 80ರಷ್ಟು ಹತ್ತಿ ಬೆಳೆ ಬಿತ್ತನೆ ಕಡಿಮೆಯಾಗಿದೆ.
ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಲು ಆಗ್ರಹ
ಆಶಾ, ಅಂಗನವಾಡಿ, ಬಿಸಿಯೂಟ ಹಾಗೂ ಇತರೆ ಸ್ಕೀಂ ವರ್ಕರ್‌ಗಳ ಸೇವೆಯನ್ನು ಕಾಯಂಗೊಳಿಸಬೇಕು.
ಜಿ. ಪಲ್ಲವಿಯವರನ್ನು ವಜಾ ಮಾಡಲು ಜಿಲ್ಲಾ ಅಲೆಮಾರಿ ಸಮುದಾಯಗಳ ಒಕ್ಕೂಟ ಆಗ್ರಹ
ಜಿ. ಪಲ್ಲವಿ ಅವರಿಗೆ ತಮ್ಮದೇಯಾದ ಕೊರಚ, ಕೊರವ ಸಮಾಜದ ಬಗ್ಗೆ ಕಾಳಜಿ ಇದ್ದರೆ ಅವರು ಪ್ರತ್ಯೇಕ ನಿಗಮ ಮಾಡಲು ಹೋರಾಟ ಮಾಡಲಿ.
ಕಾರ್ಮಿಕರಿಗೆ ಕನಿಷ್ಠ 36 ಸಾವಿರ ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಡಿವೈಎಫ್‌ಐ ಮುಖಂಡ ಬಸವರಾಜ ಪೂಜಾರ ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಘನತೆಯ ಬದುಕನ್ನು ವಿನಾಶಗೊಳಿಸುತ್ತವೆ. ಇವುಗಳನ್ನು ರದ್ದುಪಡಿಸಬೇಕು ಹಾಗೂ ಅಸಂಘಟಿತ ವಲಯದ ಎಲ್ಲ ಕಾರ್ಮಿಕರಿಗೆ ಮಾಸಿಕ ₹36 ಕನಿಷ್ಠ ವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಆ್ಯಂಟಿ ಡ್ರಗ್ ಕಮಿಟಿ ರಚಿಸಿ: ಡಿಸಿ ಡಾ. ವಿಜಯಮಹಾಂತೇಶ
ಜಿಲ್ಲೆಯಲ್ಲಿ ಮಾದಕ ವ್ಯಸನವು ಸಮಾಜ ಮತ್ತು ಮಾನವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಮಸ್ಯೆಗಳಲ್ಲಿ ಒಂದಾಗಿದೆ.
ಮುಳ್ಳುಸಜ್ಜೆ ನಿಯಂತ್ರಕ ಔಷಧಿಯಲ್ಲಿ ಕಳೆನಾಶಕ ಅಂಶ ಇಲ್ಲ: ಲ್ಯಾಬ್ ವರದಿಯಲ್ಲಿ ಬಹಿರಂಗ
ವೀಡ್ ಮಾಸ್ಟರ್ ಉತ್ಪನ್ನ ಮಾರಾಟಕ್ಕೆ ಅಧಿಕೃತ ದಾಖಲಾತಿ ಇರಲಿಲ್ಲ. ಹೀಗಾಗಿ ಸೆಂಟರ್ ಮಾಲೀಕರಿಗೆ ನೋಟಿಸ್ ನೀಡಲಾಗಿತ್ತು. ಈ ಮೂರು ಕಳೆನಾಶಕ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಈಗ ಅದರ ಪರೀಕ್ಷಾ ವರದಿ ಬಹಿರಂಗಗೊಂಡಿದೆ.
ಅಂಗನವಾಡಿ ಸಿಬ್ಬಂದಿ ಗೌರವಧನ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆ
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಮುಖ ಗುರುತಿಸುವಿಕೆ ವ್ಯವಸ್ಥೆ ಆನ್‌ಲೈನ್‌ನಲ್ಲಿ ಸಮಸ್ಯೆಗಳು ಉಂಟಾಗುತ್ತಿದ್ದು, ಇದನ್ನು ಸರಿಪಡಿಸಬೇಕು.
ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಬದ್ಧ: ಶಾಸಕ ಯು.ಬಿ. ಬಣಕಾರ
₹2 ಕೋಟಿ ಅಂದಾಜು ವೆಚ್ಚದಲ್ಲಿ ಹಿರೇಕೋಣತಿ- ಮಡ್ಲೂರು ರಸ್ತೆ ನಿಟ್ಟೂರು, ಕಚವಿ ಮಾರ್ಗವಾಗಿ ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ.
ಹೆಣ್ಣುಮಕ್ಕಳ ಕಳ್ಳಸಾಗಣೆ ಖಂಡಿಸಿ ಹಾನಗಲ್ಲಿನಲ್ಲಿ ಬಿಜೆಪಿ ಪ್ರತಿಭಟನೆ
ಅಧಿಕಾರಿಗಳು ಹಾಗೂ ಆರೋಪಿಗಳನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಆಗ ಸತ್ಯಾಂಶ ತಿಳಿಯಲಿದೆ. ಕೂಡಲೆ ಪ್ರಕರಣದ ಸತ್ಯಾಸತ್ಯತೆಯನ್ನು ಶೋಧಿಸಿ ತಪ್ಪಿಸಸ್ಥರಿಗೆ ಸರಿಯಾದ ಶಿಕ್ಷೆಯಾಗಿದಿದ್ದರೆ ಹಾವೇರಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved