• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಲವು ಜನ್ಮದ ಪುಣ್ಯದ ಫಲವೇ ಮನುಷ್ಯ ಜನ್ಮ: ಡಾ. ಶಿವಾನಂದ ಭಾರತಿ ಸ್ವಾಮೀಜಿ
ಮಾನವನಿಗೂ ಪ್ರಾಣಿಗಳಿಗೂ ವ್ಯತ್ಯಾಸವಿದ್ದು, ಮನುಷ್ಯನಿಗೆ ಅರಿವಿದ್ದರೆ ಪ್ರಾಣಿಗಳಿಗೆ ಅರಿವಿಲ್ಲ. ಹಾಗಾಗಿ ಮನುಷ್ಯ ತನ್ನನ್ನು ತಾನು ಅರಿತು ಜೀವಿಸಬೇಕು.
ಕಳಪೆ ಬಿತ್ತನೆ ಬೀಜ ಪರಿಹಾರಕ್ಕೆ ಆಗ್ರಹಿಸಿ ಬ್ಯಾಡಗಿಯ ಶಾಸಕರ ಕಚೇರಿ ಎದುರು ಧರಣಿ
ಕ್ಷೇತ್ರದ ಶಾಸಕರು ರೈತರಿಗೆ ನ್ಯಾಯ ಒದಗಿಸುವ ವರೆಗೂ ರೈತ ಸಂಘವು ಪ್ರತಿಭಟನೆ ಹಿಂದಕ್ಕೆ ಪಡೆಯುವುದಿಲ್ಲ ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಪಾಕ್ ಸರ್ಕಾರದ ಮಿತ್ರ ಪಕ್ಷದಂತೆ ವರ್ತಿಸುತ್ತಿರುವ ಕಾಂಗ್ರೆಸ್‌: ಎನ್‌. ರವಿಕುಮಾರ್
ಕಾಂಗ್ರೆಸ್‌ ನಾಯಕರು ರಾಜ್ಯವನ್ನು ಪಾಕಿಸ್ತಾನ ರೀತಿ ಮಾಡುತ್ತಿದ್ದಾರೆ. ಪಹಲ್ಗಾಮ್ ಘಟನೆ ಸಂಭವಿಸಿದ ಬಳಿಕ ರಾಜ್ಯದಲ್ಲಿ ಫೇಮಸ್ ಇರದ ಸಿದ್ದು ಸರ್ಕಾರ ಪಾಕಿಸ್ತಾನದಲ್ಲಿ ಬಹಳಷ್ಟು ಫೇಮಸ್ ಆಗಿಬಿಟ್ಟಿದೆ ಎಂದು ವಿಧಾನಪರಿಷತ್‌ ಸದಸ್ಯ, ಬಿಜೆಪಿ ನಾಯಕ ಎನ್‌. ರವಿಕುಮಾರ್‌ ವ್ಯಂಗ್ಯವಾಡಿದರು.
ಅಂಗವಿಕಲರಿಗೆ ಸೌಲಭ್ಯ ಎಲ್ಲರ ಜವಾಬ್ದಾರಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ
ಕೇಂದ್ರ ಸರ್ಕಾರದ ಎಂಎಸ್‌ಜೆ ಮತ್ತು ಇ ಮಂತ್ರಾಲಯವು ಅಂಗವಿಕಲರ ಕಲ್ಯಾಣಕ್ಕಾಗಿ ಸುಗಮ್ಯ ಯಾತ್ರಾ ಅಭಿಯಾನ ರಾಷ್ಟ್ರಾದ್ಯಂತ ಆಯೋಜಿಸಿದೆ.
ವೀರಯೋಧರಿಗೆ ಆತ್ಮಸ್ಥೈರ್ಯ ತುಂಬಲು ಹಾವೇರಿಯಲ್ಲಿ ನಾಳೆ ತಿರಂಗಾ ಯಾತ್ರೆ
ಸೈನಿಕರಿಗೆ ಗೌರವ ಕೊಡುವ ಉದ್ದೇಶಕ್ಕಾಗಿ ಹಾವೇರಿ ವಿಧಾನಸಭಾ ಕ್ಷೇತ್ರದಲ್ಲಿ ಮೇ 23ರಂದು ಬೃಹತ್ ತಿರಂಗಾ ಯಾತ್ರೆ ಹಮ್ಮಿಕೊಂಡಿದೆ.
ಸರ್ಕಾರಿ ಶಾಲೆಗಳು ಸಾರ್ವಜನಿಕರ ಆಸ್ತಿ: ವಿರಾಜ್ ಕೊಟಕ್
ಸರ್ಕಾರಿ ಶಾಲೆಗಳು ನಮ್ಮೆ ಲ್ಲರ ಆಸ್ತಿಯಾಗಿದ್ದು, ಸರ್ಕಾರದಿಂದ ಶಾಲೆಗಳ ಅಭಿವೃದ್ಧಿ ಒತ್ತಟ್ಟಿಗಿರಲಿ, ಆದರೆ ನಮ್ಮ ಯುವಕರ ಜವಾಬ್ದಾರಿ ತಾವು ಕಲಿತಂತಹ ಶಾಲೆಗಳನ್ನು ತಮ್ಮ ಕೈಲಾದಷ್ಟು ಅಭಿವೃದ್ಧಿಪಡಿಸುವುದರಿಂದ ದೇಶದ ಒಬ್ಬ ಜವಾಬ್ದಾರಿ ನಾಗರಿಕರಾಗಿ ನಮ್ಮ ಸೇವೆಯನ್ನು ಸಲ್ಲಿಸದಂತಾಗಲಿದೆ.
ರೈತರಿಗೆ ಗುಣಮಟ್ಟದ ಬೀಜ, ಗೊಬ್ಬರ ಸಕಾಲಕ್ಕೆ ಒದಗಿಸಿ: ಕರಿಯಲ್ಲಪ್ಪ
ರೈತರಿಗೆ ಗುಣಮಟ್ಟದ ಬೀಜ, ಗೊಬ್ಬರ ಸಕಾಲಕ್ಕೆ ಒದಗಿಸುವುದು ಕೃಷಿ ಇಲಾಖೆ ಮತ್ತು ಪರಿಕರ ಮಾರಾಟಗಾರರ ಕರ್ತವ್ಯವಾಗಿದೆ.
ಹಾವೇರಿ ಜಿಲ್ಲಾದ್ಯಂತ ಮಳೆ, ಮಲೆನಾಡಿನ ವಾತಾವರಣ
ಶಿಗ್ಗಾಂವಿ, ರಾಣಿಬೆನ್ನೂರು ತಾಲೂಕುಗಳಲ್ಲಿ ಮಳೆ ಜೋರಾಗಿದ್ದರೆ, ಇನ್ನು‍ಳಿದ ತಾಲೂಕುಗಳಲ್ಲಿ ಜಿಟಿ ಜಿಟಿ ಮಳೆಯಾಗುತ್ತಿದೆ.
ನಿಮ್ಮ ಸಾಧನೆ ಇದೇನಾ ಎಂದು ಶಾಸಕ ಬಣಕಾರಗೆ 10 ಪ್ರಶ್ನೆ ಕೇಳಿದ ಬಿ.ಸಿ. ಪಾಟೀಲ
ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಪ್ರಶ್ನೆ ಕೇಳಿರುವ ಅವರು, ಸರ್ಕಾರದ ಜನವಿರೋಧಿ ನೀತಿಗಳಿಂದಾಗಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಜನಸಾಮಾನ್ಯರ ಬದುಕು ಸಂಪೂರ್ಣವಾಗಿ ದುಸ್ತರವಾಗಿದೆ. ಇದೇ ನಿಮ್ಮ ಸಾಧನೆಯೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೃಷಿ ಅಭಿವೃದ್ಧಿಯಿಂದ ಎಲ್ಲ ಕ್ಷೇತ್ರಗಳ ಬೆಳವಣಿಗೆ: ಬಸವರಾಜ ಅರಬಗೊಂಡ
ಪಟ್ಟಣದ ರೇಣುಕಾಚಾರ್ಯ ಬ್ಯಾಂಕಿನ ಆವರಣದಲ್ಲಿ ಇತ್ತೀಚೆಗೆ ನಡೆದ ತಾಲೂಕಿನ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಒಂದು ದಿನದ ವಿಶೇಷ ತರಬೇತಿ ಶಿಬಿರ ನಡೆಯಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 444
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved