ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಾಗತಿಕ ತಾಪಮಾನದಿಂದ ಜೀವವೈವಿಧ್ಯತೆ ಮೇಲೆ ಗಂಭೀರ ಪರಿಣಾಮ : ಡಾ. ಎಲ್. ಎಂ. ಪೂಜಾರ
ಉಷ್ಣಮಾನದ ಪರಿಣಾಮ ಸಸ್ಯ ಪ್ರಾಣಿಗಳ ಪರಸ್ಪರ ಸಂಬಂಧಗಳು ಬದಲಾಗುತ್ತಿವೆ. ಆಹಾರ ಸರಪಳಿಯಲ್ಲಿಯೂ ವ್ಯತ್ಯಾಸ ಉಂಟಾಗುತ್ತದೆ.
ಸಣ್ಣ ವಿಷಯ ದೊಡ್ಡದು ಮಾಡದೇ ಅಭಿವೃದ್ಧಿಗೆ ಸಹಕರಿಸಿ: ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ
ಚುನಾವಣೆ ಬಂದಾಗ ರಾಜಕೀಯ ಮಾಡೋಣ. ಈಗ ಅಭಿವೃದ್ಧಿಯತ್ತ ಗಮನ ಕೊಡೋಣ. ನನ್ನ ಅವಧಿಯಲ್ಲಿ ಅನುದಾನ ತರಲು ಸಿದ್ಧನಿದ್ದೇನೆ ಎಂದು ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ತಿಳಿಸಿದರು.
ಬ್ಯಾಡಗಿ ಸುಂದರ ಪಟ್ಟಣವಾಗಿಸುವ ಸಂಕಲ್ಪ, ಪುರಸಭೆ ಬಜೆಟ್ ಮಂಡಿಸಿದ ಡಾ. ಬಾಲಚಂದ್ರ ಪಾಟೀಲ ಭರವಸೆ
ಜಗತ್ತಿನ ವೇಗಕ್ಕೆ ಭಾರತ ಕೊಂಡೊಯ್ಯುತ್ತಿರುವ ಸಂದರ್ಭದಲ್ಲಿ ಕ್ಯಾಶ್ಲೆಸ್ ವ್ಯವಹಾರಕ್ಕೆ ಆದ್ಯತೆ, ಜಲವೇ ಜೀವ, ಬೆಳಕೆ ಭದ್ರತೆ ಕಾರ್ಯಕ್ರಮ ಕಟ್ಟುನಿಟ್ಟಾಗಿ ಅಳವಡಿಸಲು ಪ್ರಸಕ್ತ ಬಜೆಟ್ನಲ್ಲಿ ಉದ್ದೇಶಿಸಲಾಗಿದೆ.
ಅಂತರಂಗ ಶುದ್ಧಿಗೆ ಧಾರ್ಮಿಕ ಕೈಂಕರ್ಯ ಅಗತ್ಯ: ಚನ್ನವೀರ ಸ್ವಾಮೀಜಿ
ಶಿವನಾಮಸ್ಮರಣೆಯೊಂದಿಗೆ ವಿವಿಧ ರೀತಿಯಲ್ಲಿ ಶಿವರಾತ್ರಿಯನ್ನು ಆಚರಿಸುವ ಸಂದರ್ಭದಲ್ಲಿ ಶ್ರೀಮಠದ ಅನಾಥ ಮಕ್ಕಳೊಂದಿಗೆ ಭಕ್ತರು ಹಬ್ಬವನ್ನು ಆಚರಿಸುತ್ತಿರುವುದು ಶ್ಲಾಘನೀಯವಾಗಿದೆ.
ಹಾವೇರಿ ನಗರಸಭೆ ಬಜೆಟ್ ಮಂಡನೆ, ಪ್ರತಿ ವಾರ್ಡ್ನಲ್ಲೂ ರಸ್ತೆ, ಚರಂಡಿ ನಿರ್ಮಾಣ, ದುರಸ್ತಿ
ಹಾವೇರಿ ನಗರಸಭೆ ಸ್ವಂತ ಮೂಲಗಳಾದ ಆಸ್ತಿ ತೆರಿಗೆ, ನೀರಿನ ಕರ, ಅಭಿವೃದ್ಧಿ ಕರ, ಮಳಿಗೆ ಬಾಡಿಗೆ ಹಾಗೂ ಇತರೆ ಶುಲ್ಕಗಳಿಂದ ಒಟ್ಟು ₹12.36 ಕೋಟಿ ಆದಾಯವನ್ನು ನಿರೀಕ್ಷಿಸಲಾಗಿದೆ.
ಅಧಿಕಾರಿಗಳು ರೈತರೊಂದಿಗೆ ಸೌಜನ್ಯದಿಂದ ವರ್ತಿಸಲಿ: ಶಾಸಕ ಮಾನೆ ಸೂಚನೆ
ವಿದ್ಯುತ್ ಗ್ರಿಡ್ಗಳ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಸಂಬಂಧಿಸಿದಂತೆ ನಡೆದಿರುವ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸಿ ಆದಷ್ಟು ಬೇಗ ಪೂರ್ಣಗೊಳಿಸಲು ಗಮನ ಹರಿಸಿ ಎಂದು ಶಾಸಕ ಮಾನೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದಿನಿಂದ 7 ದಿನಗಳ ಕಾಲ ನಡೆಯಲಿದೆ ಬ್ಯಾಡಗಿ ಗ್ರಾಮದೇವತೆ ಜಾತ್ರಾ ಮಹೋತ್ಸವ
5 ವರ್ಷಕ್ಕೊಮ್ಮೆ ಬರುವ ಬ್ಯಾಡಗಿ ಪಟ್ಟಣದ ಆರಾಧ್ಯ ದೇವತೆ ಹಾಗೂ ಗ್ರಾಮದೇವತೆ ದುರ್ಗಾದೇವಿ ಜಾತ್ರಾ ಮಹೋತ್ಸವ ಪಟ್ಟಣಕ್ಕೆ ಹೊಸತೊಂದು ಉತ್ಸಾಹ ಹಾಗೂ ಮೆರುಗು ತರುತ್ತಿದೆ.
ಶೈಕ್ಷಣಿಕ ಹಿತಕ್ಕೆ ಧಕ್ಕೆಯಾಗುವಂಥ ಶಿಕ್ಷಕರ ವರ್ತನೆ ಸಹಿಸಲ್ಲ: ಶಾಸಕ ಶ್ರೀನಿವಾಸ ಮಾನೆ ತಾಕೀತು
ಶಾಲೆಗಳಲ್ಲಿಯೇ ತಂಬಾಕು, ಗುಟ್ಕಾ ಸೇವಿಸುವುದು, ತರಗತಿಯಲ್ಲಿ ಮೊಬೈಲ್ ಬಳಸುವುದು, ವಿದ್ಯಾರ್ಥಿಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ವರ್ತನೆಗಳು ಶಿಕ್ಷಕರಿಂದ ನಡೆಯಬಾರದು.
ಮಾರ್ಚ್ 2ರಂದು ಹಾವೇರಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ ಚುನಾವಣೆ
ಹಾವೇರಿ ಹಾಲು ಒಕ್ಕೂಟ ರಚನೆಗೊಂಡು ಮೂರು ವರ್ಷಗಳು ಕಳೆಯುತ್ತಿದ್ದು, ಇದೀಗ ಮೊದಲ ಬಾರಿಗೆ ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ.
ನೇರ ನಡೆ, ನುಡಿ ಬಸವಾದಿ ಶರಣರ ಮೂಲ ತತ್ವ: ಡಾ. ಮಹಾಂತ ಪ್ರಭು ಸ್ವಾಮಿಗಳು
ಜಾತೀಯತೆ, ಅಸಮಾನತೆ, ಶೋಷಣೆ ಇತ್ಯಾದಿ ತಾಂಡವವಾಡುತ್ತಿದ್ದ 12ನೇ ಶತಮಾನದಲ್ಲಿ ಬಸವಾದಿ ಶರಣರು ತಮ್ಮ ತತ್ವ, ಚಿಂತನೆಗಳ ಮೂಲಕ ಎಲ್ಲವನ್ನು ತೊಡೆದು ಹಾಕಿ ಜಾತ್ಯತೀತತೆ, ಸಮಾನತೆ ಸ್ಥಾಪಿಸಿದರು.
< previous
1
...
206
207
208
209
210
211
212
213
214
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್