• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಬ್ಯಾಡಗಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ
ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಆ. 19ರಂದು ನಿಗದಿಯಾಗಿದ್ದು, ಬಹುಮತ ಹೊಂದಿರುವ ಬಿಜೆಪಿಗೆ ಮೇಲ್ನೋಟಕ್ಕೆ ಎರಡೂ ಸ್ಥಾನಗಳು ಬಹುತೇಕ ಖಚಿತವೆನಿಸಿದರೂ ಕಾಂಗ್ರೆಸ್‌ನಲ್ಲಿ ಕೂಡ ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ.
ನಡೆ-ನುಡಿ, ಆಚಾರ-ವಿಚಾರಗಳಲ್ಲಿ ಸಂಸ್ಕೃತಿ ಹಾಸುಹೊಕ್ಕಾಗಿದೆ-ಹಾವೇರಿ
ನಮ್ಮದೇಶಕ್ಕೆ ತನ್ನದೆ ಆದ ಚರಿತ್ರೆಯಿದೆ. ಅನೇಕ ಸಂತರ, ಶರಣರ, ದಾರ್ಶನಿಕರ, ವಚನಕಾರರ ಆದರ್ಶಗಳು ನಮ್ಮ ಮುಂದೆ ಇವೆ. ನಮ್ಮ ನಡೆ-ನುಡಿ, ಆಚಾರ-ವಿಚಾರ, ವೇಷಭೂಷಣಗಳಲ್ಲಿ ನಮ್ಮ ಸಂಸ್ಕೃತಿಯನ್ನು ನಾವು ಅಳವಡಿಸಿಕೊಂಡಿದ್ದೇವೆ. ಇದು ಹಾಗೆಯೇ ಮುಂದುವರೆಯಬೇಕು ಎಂದು ಪ್ರಾಚಾರ್ಯ ಎಸ್.ಎಚ್. ಹಾವೇರಿ ಹೇಳಿದರು.
ವಿದ್ಯಾರ್ಥಿಗಳು ಸಮಯ ಪ್ರಜ್ಞೆ ಬೆಳೆಸಿಕೊಂಡಾಗ ಗುರಿ ಸಾಧಿಸಲು ಸಾಧ್ಯ-ಹುಲ್ಮನಿ
ವಿದ್ಯಾರ್ಥಿಗಳು ಸಮಯ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ಮಾತ್ರ ಗುರಿ ಸಾಧಿಸಲು ಸಾಧ್ಯ. ಜೀವನದಲ್ಲಿ ಸಮಯ ಅತ್ಯಂತ ಅಮೂಲ್ಯವಾದದ್ದು, ವಿದ್ಯಾರ್ಥಿಗಳು ಯಾವುದೇ ಕಾರ್ಯವನ್ನು ಒತ್ತಾಯ ಪೂರ್ವಕವಾಗಿಮಾಡಬಾರದು. ಅದರಿಂದ ಪರಿಪೂರ್ಣತೆಯನ್ನು ಸಾಧಿಸಲು ಸಾಧ್ಯವಿಲ್ಲ ಎಂದು ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಎಮ್.ಎಮ್. ಹುಲ್ಮನಿ ಹೇಳಿದರು.
ಉಚಿತ ನೇತ್ರ ತಪಾಸಣೆ, ಶಸ್ತ್ರಚಿಕಿತ್ಸೆಗೆ ೫೦ ಜನರ ಆಯ್ಕೆ
ಶಾಸಕ ಶ್ರೀನಿವಾಸ ಮಾನೆ ಅವರ ೫೦ನೇ ಜನ್ಮದಿನದ ಅಂಗವಾಗಿ ವರ್ಷವಿಡೀ ಆಯೋಜಿಸಲು ಉದ್ದೇಶಿಸಿರುವ ಸಮಾಜೋಪಯೋಗಿ ಕಾರ್ಯಕ್ರಮಗಳಡಿ ತಾಲೂಕಿನ ಬಮ್ಮನಹಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಆಯೋಜಿಸಲಾಗಿದ್ದ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ೧೮೦ ಜನರನ್ನು ತಪಾಸಣೆಗೆ ಒಳಪಡಿಸಿ, ೫೦ ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು.
ಕೌತುಕದ ಕ್ಷಣಕ್ಕಾಗಿ ಕಾಯುವ ಕಲೆಗಾರಿಕೆ ಫೋಟೋಗ್ರಫಿ
ಸದ್ದಿಲ್ಲದೆ ಕೆಲಸ ಮಾಡಿದ ಛಾಯಾಗ್ರಾಹಕ ಟಿ.ಎಸ್. ಸತ್ಯನ್ ಎಂಬ ಕನ್ನಡಿಗ ದೇಶದ ಏಕೈಕ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತ ಛಾಯಾಗ್ರಾಹಕ. ಜೀವನದ ಕೌತುಕದ ಕ್ಷಣಕ್ಕಾಗಿ ಕಾಯುವ ಕಲೆಗಾರಿಕೆ ಫೋಟೋಗ್ರಫಿ ಎಂದು ಛಾಯಾಗ್ರಾಹಕ ಹುಬ್ಬಳ್ಳಿಯ ಶಶಿ ಸಾಲಿ ಹೇಳಿದರು.
ಶಿಗ್ಗಾಂವಿ ತಾಲೂಕು ನಿರ್ಲಕ್ಷಿಸಿದರೆ ಉಪಚುನಾವಣೆ ಬಹಿಷ್ಕಾರ ಬೆದರಿಕೆ
ತೀರಾ ಸಂಕಷ್ಟದಲ್ಲಿರುವ ಶಿಗ್ಗಾಂವಿ ತಾಲೂಕನ್ನು ಸರ್ಕಾರ ಕಡೆಗಣಿಸಿದರೆ ಕ್ಷೇತ್ರದಲ್ಲಿ ಮುಂಬರುವ ಉಪಚುನಾವಣೆಯನ್ನು ಬಹಿಷ್ಕರಿಸಿ, ಉಗ್ರವಾಗಿ ಪ್ರತಿಭಟಿಸುವುದಾಗಿ ರೈತಸಂಘಟನೆಗಳು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಘಟನೆ ಜರುಗಿದೆ.
ಎಲೆ ಬಳ್ಳಿಯಿಂದ ಬದುಕು ಕಟ್ಟಿಕೊಂಡ ರೈತ: ಕೈಹಿಡಿದ ನರೇಗಾ
ಭೂಮಿ ತನ್ನನ್ನು ನಂಬಿದವರನ್ನು ಅದು ಎಂದಿಗೂ ಕೈಬಿಡುವುದಿಲ್ಲ ಎಂಬುದಕ್ಕೆ ತಾಲೂಕಿನ ಹನುಮಾಪುರ ಗ್ರಾಮದ ರೈತ ನಾಗಪ್ಪ ಮಾದರ ಸಾಕ್ಷಿಯಾಗಿದ್ದಾರೆ.
ಮಕ್ಕಳಿಗೆ ಉತ್ತಮ ಶಿಕ್ಷಣ, ಕೌಶಲ್ಯ ತರಬೇತಿ ನೀಡಬೇಕು: ಶಾಸಕ ಕೋಳಿವಾಡ
ದೇಶ ಅಭಿವೃದ್ಧಿ ಹೊಂದುವಂತಾಗಲು ಮಕ್ಕಳಿಗೆ ಉತ್ತಮ ಶಿಕ್ಷಣ, ಕೌಶಲ್ಯ ತರಬೇತಿ ನೀಡಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ವೈದ್ಯ ವಿದ್ಯಾರ್ಥಿನಿ ಹತ್ಯೆ, ಅತ್ಯಾಚಾರ ಖಂಡಿಸಿ ಪ್ರತಿಭಟನೆ
ಕೋಲ್ಕತಾದ ವೈದ್ಯಕೀಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ವಿವಿಧ ಸಂಘಟನೆಗಳುಳಿಂದ ಜಿಲ್ಲಾದ್ಯಂತ ಪ್ರತಿಭಟನೆ ನಡೆಸಲಾಯಿತು. ಹತ್ಯಾಚಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಪುರಸಭೆ ಖೊಟ್ಟಿ ಇ-ಸ್ವತ್ತು ಉತಾರ ರದ್ದತಿಗೆ ಆಗ್ರಹಿಸಿ ಬೈಕ್ ರ‍್ಯಾಲಿ
ಹಾನಗಲ್ಲ ಪುರಸಭೆ ಕೊಟ್ಟಿ ಇ-ಸ್ವತ್ತು ಉತಾರ ರದ್ದತಿಗೆ ಆಗ್ರಹಿಸಿ ಪಟ್ಟಣದ ಗ್ರಾಮದೇವಿ ಸದ್ಭಕ್ತರ ಸಮಿತಿ ಹಾನಗಲ್ಲಿನ ಗ್ರಾಮದೇವಿ ಪಾದಗಟ್ಟಿಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಬೈಕ್ ರ್ಯಾ್ಲಿ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ನಡೆದರು.
  • < previous
  • 1
  • ...
  • 207
  • 208
  • 209
  • 210
  • 211
  • 212
  • 213
  • 214
  • 215
  • ...
  • 417
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved