ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾ. 8ರಂದು ರಾಷ್ಟ್ರೀಯ ಲೋಕ ಅದಾಲತ್: ನ್ಯಾಯಾಧೀಶ ಅಮೋಲ್ ಹಿರೇಕುಡೆ
ಸಾರ್ವಜನಿಕರಿಗೆ ಸಕಾಲದಲ್ಲಿ ನ್ಯಾಯ ಒದಗಿಸುವ ಉದ್ದೇಶದಿಂದ ಸರ್ವೋಚ್ಚ ನ್ಯಾಯಾಲಯ ಹಾಗೂ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ.
ಹುಲಸೋಗಿ ಗ್ರಾಮ ದೊಡ್ಡಾಟದ ತೊಟ್ಟಿಲು: ಪ್ರೊ. ಟಿ.ಎಂ. ಭಾಸ್ಕರ್
ಕರ್ನಾಟಕ ಜಾನಪದ ವಿಶ್ವವಿದ್ಯಾಲಯಕ್ಕೂ ಹಾಗೂ ಹುಲಸೋಗಿ ಗ್ರಾಮಕ್ಕೂ ಅವಿನಾಭಾವ ಸಂಬಂಧವಿದೆ.
ದಿನಗೂಲಿಯ ಸ್ವಾವಲಂಬಿಯಾಗಿಸಿದ ಧರ್ಮಸ್ಥಳ ಸಂಘ
ನನ್ನ ಎಲ್ಲ ಟೂರಿಸ್ಟ್ ವಾಹನಗಳಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರ ಫೋಟೋ ಹಾಕಿದ್ದೇನೆ. ನಾನು ಯಾವಾಗಲೂ ಧರ್ಮಸ್ಥಳ ಸಂಘಕ್ಕೆ ಚಿರಋಣಿ ಎಂದು ಅಬ್ಬಾಸ ಅಲಿ ಅಗಡಿ ಸ್ಮರಿಸಿದರು.
ಮಾರ್ಚ್ 10ರಿಂದ ಹಾವೇರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ
ಮಾ. 10ರಂದು ಉದ್ಘಾಟನಾ ಕಾರ್ಯಕ್ರಮ ಜರುಗಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಯುವಕರು ಕೃಷಿ ಚಟುವಟಿಯಲ್ಲಿ ಪಾಲ್ಗೊಳ್ಳಬೇಕು: ಮಹಾಂತೇಶ ಮೆಣಸಿನಕಾಯಿ
ಹಲವಾರು ಗ್ರಾಮೀಣ ಕ್ರೀಡೆಗಳನ್ನು ಇಂದಿನ ಯುವ ಜನಾಂಗಕ್ಕೆ ಪರಿಚಯಿಸುವ ಅವಶ್ಯಕತೆ ಇದೆ. ಇಂತಹ ಹಲವಾರು ಕ್ರೀಡೆಗಳನ್ನು ಸಮಿತಿಯವರು ಆಯೋಜಿಸಬೇಕು.
ಗೋವು ಪೂಜ್ಯನೀಯ, ಗೌರವಾನ್ವಿತ ಪ್ರಾಣಿ: ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ
ಗೋವುಗಳ ರಕ್ಷಣೆಯಿಂದ ಬದುಕು ಹಸನಾಗುತ್ತದೆ. ಎಲ್ಲರೂ ಆಸ್ತಿ, ಅಂತಸ್ತು ಗಳಿಸುವ ಧಾವಂತದಲ್ಲಿ ಧರ್ಮ ಮರೆಯುತ್ತಿದ್ದಾರೆ. ಇದರಿಂದ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರ ಕಣ್ಮರೆಯಾಗುತ್ತಿದೆ. ಹೀಗಾಗಿ ಎಲ್ಲರೂ ಧರ್ಮ ಜಾಗೃತಿ ಕೆಲಸದಲ್ಲಿ ತೊಡಗಬೇಕು.
ಬ್ಯಾಡಗಿಯ ಮೆಣಸಿನಕಾಯಿ ಮಾರ್ಕೆಟ್ನಲ್ಲಿ ಸ್ವಚ್ಛತೆಗೆ ನೀಡಿ: ಶಿವಾನಂದ ಕಾಪಸಿ
ಮೆಣಸಿನಕಾಯಿ ಹೆಸರು ಅಂತಾರಾಷ್ಟ್ರೀಯ ಮಟ್ಟ ತಲುಪಿದಂತೆ ಶುಚಿತ್ವಕ್ಕೂ ಮಾರುಕಟ್ಟೆ ಹೆಸರು ತಲುಪಬೇಕು.
ಅಭಿವೃದ್ಧಿ ಯೋಜನೆಗಳಿಗೆ ಸಾಥ್ ನೀಡದ ಕೇಂದ್ರ ಸರ್ಕಾರ: ಶಾಸಕ ಮಾನೆ
ವಸತಿ ಯೋಜನೆಗಳಿಗೆ ನೀಡಲಾಗುವ ಸಹಾಯಧನ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಈ ಬಾರಿಯ ಬಜೆಟ್ನಲ್ಲಿ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಹಕ್ಕುಪತ್ರಗಳಿಗೆ ಅನುಮೋದನೆಗಾಗಿ ಕಾಲಮಿತಿ ನಿಗದಿ ಮಾಡಿ: ಶಾಸಕ ಶ್ರೀನಿವಾಸ ಮಾನೆ
ತಹಸೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಸ್ವೀಕರಿಸಲಾದ ಸಾರ್ವಜನಿಕರು ಮತ್ತು ರೈತರ ಅರ್ಜಿಗಳನ್ನು ಕಾಲಮಿತಿಯೊಳಗೆ ಇತ್ಯರ್ಥ ಪಡಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ತಳಿಸಿದರು.
ಅಂತಃಕರಣದ ನಡೆ, ನುಡಿಯಿದ್ದರೆ ಸಮೃದ್ಧಿ: ಡಾ. ಗುರುಸಿದ್ಧರಾಜಯೋಗೀಂದ್ರ ಸ್ವಾಮಿಗಳು
ಶರಣರ ಬದುಕು, ಬರಹ ಒಂದೇ ಆಗಿತ್ತು. ಮನೆಗಳು ಸಾಮರಸ್ಯದ ಮೂಲಕ ಸಂತಸದಿಂದಿರಬೇಕಾಗಿದೆ. ಮಕ್ಕಳಿಗೆ ವಚನಗಳ ಸಾರದ ಅರಿವು ಮಾಡಿಕೊಡಲು ಎಲ್ಲರೂ ಮುಂದಾಗಬೇಕಿದೆ.
< previous
1
...
207
208
209
210
211
212
213
214
215
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್