ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸರ್ವರನ್ನು ಒಳಗೊಳ್ಳುವ ಧರ್ಮವೇ ಪರಮ ಶ್ರೇಷ್ಠ: ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ
ಉಪಜಾತಿಗಳ ನಡುವೆ ವೈವಾಹಿಕ ಸಂಬಂಧಗಳು ಬೆಳೆಯಬೇಕು. ಆ ಮೂಲಕ ಉಪಜಾತಿ ಎಂಬ ಕಂದಕ ಕಡಿಮೆಯಾಗಿ ಸಮಸಮಾನತೆ ಸಾಧಿಸಲು ಸಾಧ್ಯವಾಗುತ್ತದೆ.
ಹಾವೇರಿಯಲ್ಲಿ ಮಹಾಶಿವರಾತ್ರಿ ಆಚರಣೆಗೆ ಸಿದ್ಧತೆ, ದೇಗುಲಗಳಲ್ಲಿ ವಿಶೇಷ ಪೂಜೆ
ಶಿವರಾತ್ರಿ ಹಬ್ಬದ ನಿಮಿತ್ತ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಫೆ. 26ರಂದು ವಿಶೇಷ ಪೂಜೆಗಳು ನಡೆಯಲಿವೆ.
ಮೇ ಅಂತ್ಯದೊಳಗೆ ಬಹುಗ್ರಾಮ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಬಸವರಾಜ ಬೊಮ್ಮಾಯಿ
ಜಲಜೀವನ್ ಮಿಷನ್ ಯೋಜನೆಗೆ ಕೋಟಿಗಟ್ಟಲೆ ಅನುದಾನ ವೆಚ್ಚ ಮಾಡಲಾಗುತ್ತಿದೆ. ಆದರೆ ಜನರಿಗೆ ನೀರು ಸಿಗುತ್ತಿಲ್ಲ. ಕೇವಲ ನಳ ಅಳಡಿಸಿದರೆ ಸಾಲದು. ಅತ್ಯಂತ ಜವಾಬ್ದಾರಿಯಿಂದ ಗುಣಮಟ್ಟದ ಕಾಮಗಾರಿ ಮಾಡಬೇಕು.
ಹಾವೇರಿ ವಿವಿ ಮುಚ್ಚುವ ತೀರ್ಮಾನ ರದ್ದುಪಡಿಸಲು ಒತ್ತಾಯ
ರಾಜ್ಯ ಸರ್ಕಾರ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ರದ್ದುಪಡಿಸಿ ಅದರ ಅಭಿವೃದ್ಧಿಗೆ ಅಗತ್ಯ ಮೂಲ ಸೌಕರ್ಯಗಳನ್ನು ಒದಗಿಸಬೇಕು.
ಬ್ಯಾಡಗಿ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮೆಣಸಿನಕಾಯಿ ಆವಕ ಗಣನೀಯ ಪ್ರಮಾಣದಲ್ಲಿ ಏರಿಕೆ
ಕಳೆದ ಗುರುವಾರ (ಫೆ. 20) 2 ಲಕ್ಷದ ಗಡಿ ದಾಟಿದ್ದ ಆವಕ ಸೋಮವಾರವೂ 2.33 ಲಕ್ಷ ಚೀಲಗಳು ಆವಕವಾಗುವ ಮೂಲಕ ಕಳೆದ ವಾರದ ದಾಖಲೆ ಆವಕನ್ನು ಅಳಿಸಿದೆ.
ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಲಿಂಗೈಕ್ಯ ಶಾಂತವೀರ ಶ್ರೀಗಳು: ಬಾಲಯೋಗಿ ಜಗದೀಶ್ವರ ಸ್ವಾಮೀಜಿ
ಒಬ್ಬ ಜಂಗಮ ಸುಧಾರಣೆಯಾದರೆ ಒಂದು ಗ್ರಾಮ ಸುಧಾರಣೆಯಾಗುತ್ತದೆ. ಒಬ್ಬ ಸ್ವಾಮಿ ಸುಧಾರಣೆಯಾದರೆ ಒಂದು ನಾಡು ಸುಧಾರಣೆಯಾಗುತ್ತದೆ ಎಂಬ ಸಮಾಜದ ಹಿತವನ್ನು ಬಯಸಿದವರು ಸಿಂಧಗಿಯ ಶಾಂತವೀರ ಗುರುಗಳು
ಹಾನಗಲ್ಲ ತಾಲೂಕಿನ ತುಮರಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಕಂಬ ಏರಿ ದುರಸ್ತಿ ಮಾಡುತ್ತಿದ್ದ ವ್ಯಕ್ತಿ ಸಾವು
ಹಾನಗಲ್ಲ ತಾಲೂಕಿನ ಹಿರೇಹುಲ್ಲಾಳ ಗ್ರಾಮದ ಕಾಶಿನಾಥ ಗುಡ್ಡಪ್ಪ ಕಮ್ಮಾರ (32) ಮೃತಪಟ್ಟ ವ್ಯಕ್ತಿ.
ಪುಂಡಾಟಿಕೆ ಮಾಡುವವರನ್ನು ಒದ್ದು ಹೊರಗೆ ಹಾಕಿ: ಬೊಮ್ಮಾಯಿ
ಕೂಡಲೇ ರಾಜ್ಯ ಸರ್ಕಾರ, ಮಹಾರಾಷ್ಟ್ರ ಸರ್ಕಾರದ ಜತೆ ಮಾತನಾಡಬೇಕು. ಪುಂಡರಿಗೆ ಎಚ್ಚರಿಕೆ ಕೊಡಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು.
ಬೇಡ್ತಿ ವರದಾ ನದಿ ಜೋಡಿಸಿ, ವಿದ್ಯುತ್ ಸಮಸ್ಯೆ ಪರಿಹರಿಸಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ರೈತ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪುತ್ರನ ನೆನಪಲ್ಲಿ ಶಿವ ಧ್ಯಾನಮಂದಿರ ನಿರ್ಮಾಣ!
ವೈದ್ಯಕೀಯ ಅಧ್ಯಯನಕ್ಕಾಗಿ ಉಕ್ರೇನ್ ದೇಶದಲ್ಲಿದ್ದ ನವೀನ ಗ್ಯಾನಗೌಡ್ರ ಹಸಿವು ಇಂಗಿಸಲು ಆಹಾರ ಪೊಟ್ಟಣ ತರಲೆಂದು ಬಂಕರ್ನಿಂದ ಹೊರಗೆ ತೆರಳಿದಾಗ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಬಲಿಯಾಗಿದ್ದ.
< previous
1
...
209
210
211
212
213
214
215
216
217
...
561
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್