• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿ: ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮೆಣಸಿನಕಾಯಿ ಆವಕ ಗಣನೀಯ ಪ್ರಮಾಣದಲ್ಲಿ ಏರಿಕೆ
ಕಳೆದ ಗುರುವಾರ (ಫೆ. 20) 2 ಲಕ್ಷದ ಗಡಿ ದಾಟಿದ್ದ ಆವಕ ಸೋಮವಾರವೂ 2.33 ಲಕ್ಷ ಚೀಲಗಳು ಆವಕವಾಗುವ ಮೂಲಕ ಕಳೆದ ವಾರದ ದಾಖಲೆ ಆವಕನ್ನು ಅಳಿಸಿದೆ.
ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಲಿಂಗೈಕ್ಯ ಶಾಂತವೀರ ಶ್ರೀಗಳು: ಬಾಲಯೋಗಿ ಜಗದೀಶ್ವರ ಸ್ವಾಮೀಜಿ
ಒಬ್ಬ ಜಂಗಮ ಸುಧಾರಣೆಯಾದರೆ ಒಂದು ಗ್ರಾಮ ಸುಧಾರಣೆಯಾಗುತ್ತದೆ. ಒಬ್ಬ ಸ್ವಾಮಿ ಸುಧಾರಣೆಯಾದರೆ ಒಂದು ನಾಡು ಸುಧಾರಣೆಯಾಗುತ್ತದೆ ಎಂಬ ಸಮಾಜದ ಹಿತವನ್ನು ಬಯಸಿದವರು ಸಿಂಧಗಿಯ ಶಾಂತವೀರ ಗುರುಗಳು
ಹಾನಗಲ್ಲ ತಾಲೂಕಿನ ತುಮರಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಕಂಬ ಏರಿ ದುರಸ್ತಿ ಮಾಡುತ್ತಿದ್ದ ವ್ಯಕ್ತಿ ಸಾವು
ಹಾನಗಲ್ಲ ತಾಲೂಕಿನ ಹಿರೇಹುಲ್ಲಾಳ ಗ್ರಾಮದ ಕಾಶಿನಾಥ ಗುಡ್ಡಪ್ಪ ಕಮ್ಮಾರ (32) ಮೃತಪಟ್ಟ ವ್ಯಕ್ತಿ.
ಪುಂಡಾಟಿಕೆ ಮಾಡುವವರನ್ನು ಒದ್ದು ಹೊರಗೆ ಹಾಕಿ: ಬೊಮ್ಮಾಯಿ
ಕೂಡಲೇ ರಾಜ್ಯ ಸರ್ಕಾರ, ಮಹಾರಾಷ್ಟ್ರ ಸರ್ಕಾರದ ಜತೆ ಮಾತನಾಡಬೇಕು. ಪುಂಡರಿಗೆ ಎಚ್ಚರಿಕೆ ಕೊಡಬೇಕು. ಕನ್ನಡಿಗರಿಗೆ ಅವಮಾನ ಮಾಡುವವರ ಮೇಲೆ ಸರ್ಕಾರ ಬಿಗಿ ಕ್ರಮ ಕೈಗೊಳ್ಳಬೇಕು.
ಬೇಡ್ತಿ ವರದಾ ನದಿ ಜೋಡಿಸಿ, ವಿದ್ಯುತ್‌ ಸಮಸ್ಯೆ ಪರಿಹರಿಸಲು ಆಗ್ರಹಿಸಿ ರೈತ ಸಂಘ ಪ್ರತಿಭಟನೆ
ರೈತ ವಿರೋಧಿ ಆಡಳಿತ ನಡೆಸುತ್ತಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಪುತ್ರನ ನೆನಪಲ್ಲಿ ಶಿವ ಧ್ಯಾನಮಂದಿರ ನಿರ್ಮಾಣ!
ವೈದ್ಯಕೀಯ ಅಧ್ಯಯನಕ್ಕಾಗಿ ಉಕ್ರೇನ್ ದೇಶದಲ್ಲಿದ್ದ ನವೀನ ಗ್ಯಾನಗೌಡ್ರ ಹಸಿವು ಇಂಗಿಸಲು ಆಹಾರ ಪೊಟ್ಟಣ ತರಲೆಂದು ಬಂಕರ್‌ನಿಂದ ಹೊರಗೆ ತೆರಳಿದಾಗ ರಷ್ಯಾ ನಡೆಸಿದ ಶೆಲ್ ದಾಳಿಯಲ್ಲಿ ಬಲಿಯಾಗಿದ್ದ.
ಬ್ಯಾಂಕುಗಳು ರೈತಸ್ನೇಹಿ ವ್ಯವಹಾರ ನಡೆಸಲಿ: ಸಂಸದ ಬಸವರಾಜ ಬೊಮ್ಮಾಯಿ ಸೂಚನೆ
ಸಾಲದ ಅರ್ಜಿ ಫಾರಂ ಭರ್ತಿ ಮಾಡುವುದು ಸೇರಿದಂತೆ ಎಲ್ಲ ಅಗತ್ಯ ಮಾಹಿತಿಗಳನ್ನು ನೀಡಬೇಕು. ಬ್ಯಾಂಕುಗಳಲ್ಲಿ ಸಹಾನುಭೂತಿಯಿಂದ ರೈತರ ಪರವಾಗಿ ಕೆಲಸ ಮಾಡಬೇಕು.
ಸಾಧಕರ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವಾಗಲಿ: ರುದ್ರಪ್ಪ ಬಾಳಿಕಾಯಿ
ಆಧುನಿಕ ತಂತ್ರಜ್ಞಾನದ ಯುಗದಲ್ಲಿ ತಂದೆ- ತಾಯಿ ಸಂಬಂಧ, ಗುರು ಶಿಷ್ಯರ ಸಂಬಂಧಗಳು ದೂರವಾಗುತ್ತಿವೆ. ಇಂಥ ಪರಿಸ್ಥಿಯಲ್ಲಿ ಜನಸಿರಿ ಫೌಂಡೇಶನ್ ರಾಜ್ಯಾದ್ಯಂತ ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿದೆ.
ಸುಂದರ ಸಮಾಜಕ್ಕೆ ಸರ್ವಜ್ಞನ ವಚನಗಳು ದಾರಿದೀಪ: ಎಸ್.ಎಸ್. ಪಾಟೀಲ
ಪ್ರಸ್ತುತದಲ್ಲಿ ಸರ್ವಜ್ಞನ ಚಿಂತನೆಗಳು ಅತಿ ಅವಶ್ಯಕವಾಗಿವೆ. ಪ್ರತಿಯೊಬ್ಬರೂ ಇಚ್ಛಾಶಕ್ತಿ ತೋರುವ ಮೂಲಕ ಸರ್ವಜ್ಞನ ಚಿಂತನೆಗಳು ಹಾಗೂ ಕ್ಷೇತ್ರಗಳ ಅಭಿವೃದ್ಧಿಪಡಿಸುವತ್ತ ಹೆಚ್ಚು ಗಮನ ನೀಡಬೇಕು.
ಹಾವೇರಿ ವಿಶ್ವವಿದ್ಯಾಲಯ ಉಳಿವಿಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನ: ರುದ್ರಪ್ಪ ಲಮಾಣಿ ಭರವಸೆ
ಹಾವೇರಿ ವಿವಿಯಲ್ಲಿ ಓದುತ್ತಿರುವ ಸಾವಿರಾರು ವಿದ್ಯಾರ್ಥಿಗಳು, ನೂರಾರು ಬೋಧಕ ಮತ್ತು ಬೋಧಕೇತರ ವರ್ಗ ಮತ್ತು ಈ ವಿವಿಗಳಿಗೆ ಸೇರ್ಪಡೆಯಾಗಿರುವ 42 ಪದವಿ ಕಾಲೇಜುಗಳು ಮತ್ತು‌ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿದೆ.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 562
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved