• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಿಗರಲ್ಲಿ ಕನ್ನಡಾಭಿಮಾನ ಕ್ಷೀಣಿಸುತ್ತಿರುವುದು ವಿಷಾದನೀಯ-ಮುಚ್ಚಂಡಿ
ಕನ್ನಡ ಭಾಷೆಗೆ ವಿಶಿಷ್ಟ ಮೆರುಗು ತಂದುಕೊಟ್ಟ ವಚನ ಸಾಹಿತ್ಯ, ದಾಸ ಸಾಹಿತ್ಯದ ಪುನರ್ಜನ್ಮದಿಂದ ಅನಿಷ್ಟ ಪದ್ಧತಿಗಳ ಬೆಳವಣಿಗೆ ಕುಂಠಿತಗೊಳ್ಳುವ ಸಾಧ್ಯತೆ ಇದ್ದು, ಅವುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರಮವಹಿಸಿ ಕೆಲಸ ನಿರ್ವಹಿಸುವ ಅನಿವಾರ್ಯತೆ ಪ್ರತಿಯೊಬ್ಬ ಕನ್ನಡಿಗರಿಗಿದೆ ಎಂದು ಕಸಾಪ ತಾಲೂಕು ಘಟಕದ ಅಧ್ಯಕ್ಷ ಷಣ್ಮುಖಪ್ಪ ಮುಚ್ಚಂಡಿ ಹೇಳಿದರು.
ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಜನ ಧರ್ಮಸ್ಥಳ ಯೋಜನೆ ಪಾಲುದಾರರು-ಶಿವರಾಯ ಪ್ರಭು
ನಮ್ಮ ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಸುಮಾರು ಅರ್ಧದಷ್ಟು ಅಂದರೆ ಮೂರು ಕೋಟಿ ಜನರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಲುದಾರರಾಗಿದ್ದಾರೆ ಎಂದು ಜಿಲ್ಲಾ ಯೋಜನಾ ನಿರ್ದೇಶಕ ಶಿವರಾಯ ಪ್ರಭು ಹೇಳಿದರು.
ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ: ಶಾಸಕ ಪ್ರಕಾಶ ಕೋಳಿವಾಡ
ಶಿಕ್ಷಣ ಉತ್ತಮ ಭವಿಷ್ಯ ರೂಪಿಸುತ್ತದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆ ಮೂಲಕ ಹಾವೇರಿ ನಗರ ಅಭಿವೃದ್ಧಿಗೆ ಪ್ರಯತ್ನ-ಶಾಸಕ ಲಮಾಣಿ
ಜಿಲ್ಲಾ ಕೇಂದ್ರವಾದರೂ ಹಾವೇರಿಯಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇವೆ. ಈ ಊರಿಗೆ ನಾನು ಎಂಎಲ್‌ಎ ಆಗಿದೀನಲ್ಲ ಎಂದು ಬೇಸರವಾಗುತ್ತದೆ. ಅದಕ್ಕಾಗಿ ಇಲ್ಲಿಯ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡು ರಿಂಗ್‌ ರೋಡ್‌ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ಸ್ಮಾರ್ಟ್‌ ಸಿಟಿ ಅಥವಾ ಸೇಫ್‌ ಸಿಟಿ ಯೋಜನೆ ತರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕ, ವಿಧಾನಸಭೆಯ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಮೂಲ ಸೌಕರ್ಯಗಳಿಗಾಗಿ ಆಗ್ರಹಿಸಿ ಸರ್ಕಾರಿ ಉರ್ದು ಶಾಲೆಗೆ ಬೀಗ
ಶೌಚಾಲಯ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳಿಗಾಗಿ ಆಗ್ರಹಿಸಿ ಕಾಗಿನೆಲೆ ಗ್ರಾಮಸ್ಥರು ಸರಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆಗೆ (ಡಿಪಿಇಪಿ) ಬೀಗ ಜಡಿದು ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದ ಘಟನೆ ಗುರುವಾರ ನಡೆಯಿತು.
ಆತ್ಮದ ಜ್ಞಾನ ಹೆಚ್ಚಿಸಲು ಕಾರ್ತಿಕ ಮಾಸದಲ್ಲಿ ದೀಪಾರಾಧನೆ-ಹೊಸಮಠ ಸ್ವಾಮೀಜಿ
ಭೌತಿಕ ಜ್ಯೋತಿ ಎಣ್ಣೆ ಬತ್ತಿ ಇರುವವರಿಗೆ ಮಾತ್ರ ಬೆಳಕು ನೀಡುತ್ತದೆ, ಬೌದ್ಧಿಕ ಜ್ಞಾನ ಜ್ಯೋತಿಯಿಂದ ಜಗತ್ತನ್ನು ಬೆಳಗಿಸುವ ಮಹಾನ್ ವ್ಯಕ್ತಿಗಳಾಗುತ್ತಾರೆ ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಹೇಳಿದರು.
ಅಂಗವಿಕಲರಿಗೆ ಸಹಾಯ ಮಾಡುವುದರಿಂದ ಗೌರವ ಹೆಚ್ಚಾಗಲಿದೆ: ಶಾಸಕ ಬಸವರಾಜ ಶಿವಣ್ಣನವರ
ದೈಹಿಕವಾಗಿ ಅಸಮರ್ಥರಿಗೆ ಸಹಾಯ ಮತ್ತು ಸಹಕಾರ ಸಲ್ಲಿಸುವುದರಿಂದ ಸಮಾಜದಲ್ಲಿ ಗೌರವ ಹೆಚ್ಚಾಗಲಿದೆ. ಅವರ ಸಂಖ್ಯೆ ಕಡಿಮೆಯಿದ್ದರೂ ಅವರೂ ಕೂಡ ಸಮಾಜದ ಭಾಗವಾಗಿದ್ದು ಸದರಿ ವಿಷಯದಲ್ಲಿ ಸರ್ಕಾರ ಎಂದಿಗೂ ಬೇಜವಾಬ್ದಾರಿಯಿಂದ ನಡೆದುಕೊಳ್ಳುವುದಿಲ್ಲ ಎಂದು ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಅಭಿಪ್ರಾಯ ವ್ಯಕ್ತಪಡಿಸಿದರು.
ಡಿಸೆಂಬರ್ ೭ರಿಂದ ಹಾನಗಲ್ಲದಲ್ಲಿ ರೈತ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ
ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಡಿ. ೭ರಿಂದ ಹಾವೇರಿಯಲ್ಲಿ ಜಿಲ್ಲಾ ರೈತ ಸಂಘದಿಂದ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಪುಟ್ಟಣ್ಣಯ್ಯ ಸಂಘಟನೆಯ ರೈತ ಸಂಘದ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ ತಿಳಿಸಿದರು.
ಎಚ್‌ಐವಿ ಪೀಡಿತರಿಗೆ ಸಾಮಾನ್ಯರಂತೆ ಸಮಾಜದಲ್ಲಿ ಜೀವಿಸುವ ಹಕ್ಕಿದೆ: ಮಂಜುನಾಥ ಎಂ.ಎಸ್.
ರಾಣಿಬೆನ್ನೂರು ನಗರದ ಎಸ್‌ಜೆಎಂವಿ ಕಲಾ ಮತ್ತು ವಾಣಿಜ್ಯ ಮಹಿಳಾ ಮಹಾವಿದ್ಯಾಲಯದಲ್ಲಿ ಬುಧವಾರ ವಿಶ್ವ ಏಡ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾ ಹಾಗೂ ಕಾನೂನು ಅರಿವು-ನೆರವು ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಎಚ್‌ಐವಿ ಸೋಂಕಿತರನ್ನು ಪ್ರೀತಿ, ವಿಶ್ವಾಸದಿಂದ ಕಾಣಿ: ಸುನೀಲ ತಳವಾರ
ಶಿಗ್ಗಾಂವಿ ಪಟ್ಟಣದ ಜೆಎಂಜೆ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಏಡ್ಸ್‌ ದಿನಾಚರಣೆ ನಡೆಯಿತು. ಕಾರ್ಯಕ್ರಮ ಪೂರ್ವದಲ್ಲಿ ನಡೆದ ಎಚ್‌ಐವಿ ಜಾಗೃತಿ ಜಾಥಾದಲ್ಲಿ ಜೆ.ಎಂ.ಜೆ. ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.
  • < previous
  • 1
  • ...
  • 212
  • 213
  • 214
  • 215
  • 216
  • 217
  • 218
  • 219
  • 220
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved