ಭಾರತದ ಸನಾತನ ಪರಂಪರೆ ವಿಶ್ವಕ್ಕೆ ಮಾದರಿ: ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿಕೃಷಿ ಸಂಸ್ಕೃತಿಯೇ ಎಲ್ಲ ನಾಗರಿಕತೆಗಳ ಮೂಲವಾಗಿದೆ. ಸರ್ಕಾರಗಳು ರೈತರ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳುತ್ತಿವೆ. ಒಂದು ಅರ್ಥವ್ಯವಸ್ಥೆಯಲ್ಲಿ ಎಲ್ಲ ಉತ್ಪನ್ನಗಳನ್ನು ತಯಾರಿಸುವವರು, ಸೇವೆ ನೀಡುವವರು ಅವರೇ ಬೆಲೆಯನ್ನು ನಿರ್ಧರಿಸುವ ಶಾಸನ ಜಾರಿಗೆ ಬರಬೇಕು ಎಂದು ಉಜ್ಜಯನಿ ಸದ್ಧರ್ಮಪೀಠದ ಜಗದ್ಗುರು ಸಿದ್ಧಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.