ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪತ್ತಿನ ಸಹಕಾರ ಸಂಘಗಳ ಬಲವರ್ಧನೆಗೆ ಸಹಕಾರ ಅಗತ್ಯ: ಸುಭಾಸ ಗಡೆಪ್ಪನವರ
ಕೆಸಿಸಿ ಬ್ಯಾಂಕ್ನಿಂದ ರೈತರಿಗೆ ಟ್ರ್ಯಾಕ್ಟರ್ ಸಾಲ, ಪಂಪ್ಸೆಟ್, ಹೈನುಗಾರಿಕೆಗೆ ಸೇರಿದಂತೆ ವಿವಿಧ ಸಾಲಗಳನ್ನು ರೈತರಿಗೆ ನೀಡುತ್ತಾ ಬಂದಿದೆ
ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ಸಿಗಲಿ: ಕೆ.ಎಂ. ಮಲ್ಲಿಕಾರ್ಜುನ
ಮಾಸಣಗಿ ಗ್ರಾಮ ಪಂಚಾಯಿತಿ ಆವರಣದಲ್ಲಿ ತಾಲೂಕು ಪಂಚಾಯಿತಿ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಜಲ ಸಂಜೀವಿನಿ ಯೋಜನೆಯಡಿಯಲ್ಲಿ 196 ಎಕರೆ ರೈತರ ವೈಯಕ್ತಿಕ ಭೂಮಿಯಲ್ಲಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಲಿಂಗಾಯತ ಜಾತಿಯಲ್ಲ, ಶುದ್ಧ ಆಚರಣೆ: ಡಾ. ಮಹಾಂತಪ್ರಭು ಸ್ವಾಮಿಗಳು
ಉತ್ತಮ ಧ್ಯೇಯ ಹಾಗೂ ಅದಕ್ಕಾಗಿ ಹಾತೊರೆದು ಶ್ರಮ ವಹಿಸಿದರೆ ಎಲ್ಲವೂ ಸಾಧ್ಯ ಎಂಬುದಕ್ಕೆ ಹಾನಗಲ್ಲ ಶ್ರೀಗಳೇ ಸಾಕ್ಷಿ.
ಪರೀಕ್ಷೆ-ಭಯ ಬಿಟ್ಟು ಸಿದ್ಧತೆ ಕೈಗೊಳ್ಳಿ: ರಾಘವೇಂದ್ರಗೌಡ ಪಾಟೀಲ
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಮುಂಬರುವ ವಾರ್ಷಿಕ ಪರೀಕ್ಷೆಯನ್ನು ಉತ್ಸಾಹದಿಂದ ಎದುರಿಸುವ ನಿಟ್ಟಿನಲ್ಲಿ ಪ್ರೇರಣಾ ಶಿಬಿರ ಆಯೋಜಿಸಿರುವುದು ಶ್ಲಾಘನೀಯ.
ವಯಸ್ಸಾದರೂ ಮದುವೆಗೆ ಕನ್ಯೆ ಸಿಗದಿದ್ದಕ್ಕೆ ನೊಂದು ವ್ಯಕ್ತಿ ಆತ್ಮಹತ್ಯೆ : ಗ್ರಾಮೀಣ ಠಾಣೆಯಲ್ಲಿ ಪ್ರಕರಣ
ಗ್ರಾಮದಲ್ಲಿ ವ್ಯವಸಾಯ ಮಾಡಿಕೊಂಡಿದ್ದ ಇವರು ಕಳೆದ 10- 12 ವರ್ಷಗಳಿಂದ ಮದುವೆಗಾಗಿ ಕನ್ಯೆ ಹುಡುಕುತ್ತಿದ್ದರು. ಆದರೆ, ಇದುವರೆಗೆ ಎಲ್ಲಿಯೂ ಕನ್ಯೆ ಸಿಕ್ಕಿರಲಿಲ್ಲ.
ಬೇಡಿಕೆಗಳ ಈಡೇರಿಕೆಗೆ ಪ್ರಯೋಗಶಾಲಾ ತಂತ್ರಜ್ಞರ ಮನವಿ
ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಫೆ. 24ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅನಿರ್ದಿಷ್ಟಾವಧಿಯವರೆಗೆ ಅಹೋರಾತ್ರಿ ಧರಣಿ ನಡೆಯಲಿದೆ.
ಹಾವೇರಿ ವಿವಿ ಮುಚ್ಚುವ ತೀರ್ಮಾನ ಕೈಬಿಡಲು ಆಗ್ರಹಿಸಿ ಎಸ್ಎಫ್ಐ ಕಾರ್ಯಕರ್ತರ ಪ್ರತಿಭಟನೆ
2023ರಲ್ಲಿ ಆರಂಭಗೊಂಡ ಹಾವೇರಿ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ವಿವಿಧ 10 ವಿವಿಗಳ ಪೈಕಿ 9 ವಿವಿಗಳನ್ನು ಮುಚ್ಚುವ ಬಗ್ಗೆ ಸಂಪುಟ ಉಪ ಸಮಿತಿ ತೀರ್ಮಾನಿಸಿರುವುದು ಆತಂಕಕಾರಿ ನಡೆಯಾಗಿದೆ.
ಜೊಂಡಲಗಟ್ಟಿ ಗ್ರಾಮದ ಸಮಸ್ಯೆ ಪರಿಹಾರಕ್ಕೆ ಕ್ರಮ: ಶಾಸಕ ಪಠಾಣ
ಅತಿಕ್ರಮಣ ಜಮೀನುದಾರರಿಗೆ ಪಟ್ಟಾ ನೀಡಲು ಕ್ರಮ ಕೈಗೊಳ್ಳಲಾಗುವುದು. ಕಾಡುಪ್ರಾಣಿಗಳ ಹಾವಳಿ ತಡೆಗೆ ಅರಣ್ಯ ಇಲಾಖೆಯವರಿಗೆ ಸೂಚಿಸಲಾಗುವುದು ಎಂದು ಶಾಸಕ ಯಾಸಿರ್ ಅಹ್ಮದ್ ಖಾನ್ ಪಠಾಣ ತಿಳಿಸಿದರು.
ಬ್ಯಾಡಗಿ ಮಾರುಕಟ್ಟೆಗೆ 2 ಲಕ್ಷಕ್ಕೂ ಅಧಿಕ ಚೀಲ ಮೆಣಸಿನಕಾಯಿ ಆವಕ : ದರದಲ್ಲಿ ಮಾತ್ರ ಎಂದಿನಂತೆ ಸ್ಥಿರತೆ
ಕಳೆದ ಸೋಮವಾರ ಮೊದಲ ಬಾರಿಗೆ ಆವಕ 2 ಲಕ್ಷ ದಾಟಿತ್ತು. ಇದೀಗ ಗುರುವಾರವೂ ಆವಕದ ಗಡಿಯು 2 ಲಕ್ಷ ದಾಟಿದ್ದು, ದರದಲ್ಲಿ ಮಾತ್ರ ಎಂದಿನಂತೆ ಸ್ಥಿರತೆ ಕಂಡುಕೊಂಡಿದೆ. ಮಾರುಕಟ್ಟೆಯಲ್ಲಿ ಸೀಡ್ ವೆರೈಟಿ ಮೆಣಸಿನಕಾಯಿ ಪ್ರಮಾಣ ಹೆಚ್ಚಾಗಿದೆ.
ಹಾವೇರಿ ವಿಶ್ವವಿದ್ಯಾಲಯ ಉಳಿವಿಗೆ ಬೀದಿಗಿಳಿದ ವಿದ್ಯಾರ್ಥಿಗಳು
ಜಿಲ್ಲೆಯ ಆರು ಜನ ಶಾಸಕರು ಹಾವೇರಿ ವಿವಿ ಮುಚ್ಚದಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
< previous
1
...
213
214
215
216
217
218
219
220
221
...
562
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್