ಸ್ಥಳೀಯ ವಾತಾವರಣಕ್ಕೆ ಸೂಕ್ತವಾದ, ಹೆಚ್ಚಿನ ಮಾಂಸ ಮತ್ತು ಉಣ್ಣೆ ಉತ್ಪಾದನೆಯಾಗುವ ತಳಿ ಸಂವರ್ಧನೆ ಮಾಡಲು ತಾಲೂಕಿನ ಗುತ್ತಲ ಸಮೀಪದದಲ್ಲಿ ಸ್ಥಾಪಿಸಿರುವ ಕುರಿ ಸಂವರ್ಧನಾ ಕೇಂದ್ರ ನಿರ್ವಹಣೆಯಿಲ್ಲದೇ ಪಾಳು ಬಿದ್ದಿದೆ.