• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
15ರಂದು ಮುಖ್ಯರಸ್ತೆ ಎರಡೂ ಕಡೆಗಳಲ್ಲಿ ಬೃಹದಾಕಾರದ ತಗ್ಗುಗಳ ನಿರ್ಮಾಣ
ಮುಖ್ಯರಸ್ತೆ ಅಗಲೀಕರಣಕ್ಕಾಗಿ ಕಳೆದ 15 ವರ್ಷದಿಂದ ನಿರಂತರ ಹೋರಾಟ ನಡೆಸುತ್ತಾ ಬಂದಿದ್ದು ಯಾವುದೇ ಕಾರ್ಯರೂಪಕ್ಕೆ ಬಂದಿಲ್ಲ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಮ್ಮ ತಾಳ್ಮೆ ಪರೀಕ್ಷಿಸುತ್ತಿದ್ದು ಶಾಸಕರು ನೀಡಿದ ಗಡುವು ಆ.15ಕ್ಕೆ ಕೊನೆಗೊಳ್ಳಲಿದ್ದು, ಅಂದಿನಿಂದಲೇ ಮುಖ್ಯರಸ್ತೆಯಲ್ಲಿ ಬೃಹತ್‌ ತಗ್ಗುಗಳನ್ನು ತೆಗೆದು ಶಾಶ್ವತವಾಗಿ ಸ್ಥಗಿತಗೊಳಿಸಲಿದ್ದೇವೆ ಎಂದು ಅಗಲೀಕರಣ ಹೋರಾಟ ಸಮಿತಿ ಅಧ್ಯಕ್ಷ ಸುರೇಶ ಛಲವಾದಿ ಎಚ್ಚರಿಕೆ ನೀಡಿದರು.
ಹುಬ್ಬಳ್ಳಿಯಿಂದ ತಡಸಕ್ಕೆ ಬಸ್‌ ಸೌಕರ್ಯ ಹೆಚ್ಚಿಸಲು ಪ್ರತಿಭಟನೆ
ತಡಸ ಗ್ರಾಮಕ್ಕೆ ತಡಸ ಹುಬ್ಬಳ್ಳಿ ಬಸ್ ಸರಿಯಾಗಿ ಬಿಡುತ್ತಿಲ್ಲಾ ಅಲ್ಲದೆ ಇದ್ದ ಬಸ್‌ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಾಕಷ್ಟು ಪ್ರಮಾಣದಲ್ಲಿ ತೊಂದರೆಯನ್ನು ಅನುಭವಿಸುವಂತಾಗಿದೆ ಎಂದು ಗ್ರಾಮದ ಹೊಂಡದ ಕಟ್ಟಿ ಬಸವಣ್ಣ ದೇವಸ್ಥಾನದಿಂದ ಕರವೇ ಗಜಸೇನೆಯ ನೂರಾರು ಕಾರ್ಯಕರ್ತರೊಂದಿಗೆ ಗ್ರಾಮದ ಹಲವಾರು ಜನರ ಜೊತೆಯಲ್ಲಿ ಸಾರಿಗೆ ಸಂಸ್ಥೆಯ ಅಧಿಕಾರಿ ವಿರುದ್ಧ ವಿವಿಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ನಗರಸಭೆ ಮೀಸಲಾತಿ ಪಟ್ಟಿ ಪ್ರಕಟ: ಆಕಾಂಕ್ಷಿಗಳಲ್ಲಿ ಗರಿಗೆದರಿದ ನಿರೀಕ್ಷೆ
ರಾಜ್ಯ ಸರ್ಕಾರ ಕೊನೆಗೂ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕಟಿಸಿದ ಬೆನ್ನಲ್ಲೇ ಸ್ಥಳೀಯ ನಗರಸಭೆ ಆಡಳಿತ ಚುಕ್ಕಾಣಿ ಹಿಡಿಯಲು ರಾಜಕೀಯ ಪ್ರಕ್ರಿಯೆಗಳಿಗೆ ಚಾಲನೆ ದೊರೆತಂತಾಗಿದೆ.
ಪ್ರಧಾನಿ ನೀಲಕಂಠ ಇದ್ದಹಾಗೆ, ಅಮೃತವನ್ನೇ ಕೊಡುತ್ತಾರೆ- ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯನ್ನು ಎಷ್ಟೇ ಟೀಕೆ ಮಾಡಿದರೂ ಅವರು ನೀಲಕಂಠನಂತೆ ವಿಷ ನುಂಗಿ ಅಮೃತ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.
ಬಣಜಿಗ ಸಮುದಾಯ ಭವನಕ್ಕೆ ನಿವೇಶನ ನೀಡಲು ಆಗ್ರಹ
ಬಣಜಿಗ ಸಮುದಾಯಕ್ಕೆ ಭವನ ನಿರ್ಮಾಣ ಮಾಡಲು ಪಪಂ ವ್ಯಾಪ್ತಿಯಲ್ಲಿ ಸೂಕ್ತ ನಿವೇಶನ ನೀಡುವುದು ಸೇರಿದಂತೆ ವಿವಿದ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ಶಾಸಕರ ಗೃಹ ಕಚೇರಿಯಲ್ಲಿ ಶಾಸಕ ಯು.ಬಿ. ಬಣಕಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಜಾಥಾಕ್ಕೆ ನಾಳೆ ಚಾಲನೆ
ಕ್ವಿಟ್ ಇಂಡಿಯಾ ಹೋರಾಟದ ಸ್ಮರಣಾರ್ಥ ಆ. ೮ ಮತ್ತು ೯ರಂದು ಕೆಆರ್‌ಎಸ್ ಪಕ್ಷದಿಂದ ಭ್ರಷ್ಟರನ್ನು ರಾಜಕೀಯದಿಂದ ತೊಲಗಿಸಿ ಜಾಥಾ ಹಮ್ಮಿಕೊಂಡಿದ್ದು, ಆ. ೮ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಮೈಲಾರ ಮಹದೇವಪ್ಪ ಸ್ಮಾರಕದಿಂದ ಜಾಥಾಕ್ಕೆ ಚಾಲನೆ ನೀಡಲಾಗುವುದು ಎಂದು ಕೆಆರ್‌ಎಸ್ ಪಕ್ಷ ರಾಜ್ಯಾಧ್ಯಕ್ಷ ರವಿ ಕೃಷ್ಣರೆಡ್ಡಿ ಹೇಳಿದರು.
ಹೊಲದಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ಸ್ಪರ್ಶದಿಂದ ರೈತ ಸಾವು, ಹೆಸ್ಕಾಂ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ
ಬ್ಯಾಡಗಿ ತಾಲೂಕಿನ ಮಾಸಣಗಿ ಗ್ರಾಮದ ಹೊಲದಲ್ಲಿ ಮಂಗಳವಾರ ತುಂಡಾಗಿ ಬಿದ್ದದ್ದ ವಿದ್ಯುತ್ ತಂತಿ ತುಳಿದು ನಾಗಪ್ಪ ಚನ್ನಬಸಪ್ಪ ಬನ್ನಿಹಟ್ಟಿ (45) ಎಂಬ ರೈತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಪ್ರತಿಭೆ ಅನಾವರಣಕ್ಕೆ ಎನ್ನೆಸ್ಸೆಸ್‌ ಶಿಬಿರ ವೇದಿಕೆ-ಶಾಸಕ ಕೋಳಿವಾಡ
ಇಂದಿನ ಜಾಗತಿಕ ವಲಯದಲ್ಲಿ ಓದು ಬರಹದ ಜೊತೆಗೆ ವಿವಿಧ ಕೌಶಲ್ಯಗಳನ್ನು ಕಲಿಯುವುದು ಮುಖ್ಯವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆಗೆ ಮನವಿ
ಅರ್ಥಪೂರ್ಣ ಸಂಭ್ರಮಾಚರಣೆ ಮೂಲಕ ೭೮ನೇ ಸ್ವಾತಂತ್ರ್ಯ ದಿನೋತ್ಸವವನ್ನು ನಡೆಸಲು ಎಲ್ಲ ಇಲಾಖೆಯ ಅಧಿಕಾರಿಗಳು, ಸಾಮಾಜಿಕ ಸಂಘಟನೆಗಳು, ಶಾಲಾ ಕಾಲೇಜುಗಳು ಸಹಕರಿಸಬೇಕು ಎಂದು ತಾಲೂಕು ತಹಸೀಲ್ದಾರ್‌ ಎಸ್. ರೇಣುಕಮ್ಮ ಮನವಿ ಮಾಡಿದರು.
ದಲಿತ ಚಳವಳಿಯ ೫೦ನೇ ಸಂಭ್ರಮೋತ್ಸವ ನಾಳೆ
ಪ್ರೊ.ಬಿ. ಕೃಷ್ಣಪ್ಪನವರು ಸ್ಥಾಪಿಸಿದ ಕರ್ನಾಟಕ ದಲಿತ ಚಳವಳಿಯ ೫೦ನೇ ವರ್ಷದ ಸಂಭ್ರಮೋತ್ಸವ ಕಾರ್ಯಕ್ರಮವನ್ನು ಆ. ೭ರಂದು ಬೆಳಗ್ಗೆ ೧೦ ಗಂಟೆಗೆ ಬೆಂಗಳೂರಿನ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಂಜಯಗಾಂಧಿ ಸಂಜೀವಣ್ಣನವರ ಹೇಳಿದರು.
  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved