• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡ್ರೋನ್‌ ಮೂಲಕ ನ್ಯಾನೋ ಯೂರಿಯಾ ಸಿಂಪಡಣೆ ಕಾರ್ಯಾಗಾರ
ಮಳೆಯ ಪ್ರಮಾಣ ಕಡಿಮೆಯಾದ ನಂತರ ಅಂತರ ಬೇಸಾಯ ಮತ್ತು ಕಳೆ ತೆಗೆಯುವ ಕೆಲಸವನ್ನು ಕೈಗೊಂಡು ನಂತರ ಗೊಬ್ಬರವಾಗಿ ಶಿಫಾರಸ್ಸಿನಂತೆ ಯೂರಿಯಾ ರಸಗೊಬ್ಬರವನ್ನು ಮಿತವಾಗಿ ಬಳಕೆ ಮಾಡಬೇಕು.
ಹೃದಯಾಘಾತದಿಂದ ಎಂಜಿನಿಯರ್ ಸಾವು
ಬೆಂಗಳೂರಿನಲ್ಲಿ ಎಂಜಿನಿಯರ್ ಆಗಿರುವ ಹನುಮಂತ ಮಂಗಳವಾರ ಬೆಳಗ್ಗೆ ಎದೆನೋವಿನಿಂದ ಬಳಲಿ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಪವರ್‌ಮನ್‌ಗಳು ಜಾಗರೂಕರಾಗಿ ಕರ್ತವ್ಯ ನಿರ್ವಹಿಸಲಿ: ಶ್ರೀನಿವಾಸ
ವಿದ್ಯುತ್ ಕಾರ್ಮಿಕರಿಗೆ ಬೆಂಕಿಯೊಂದಿಗೆ ಕೆಲಸ ಮಾಡುವಂತಹದ್ದು. ಅನಿರೀಕ್ಷಿತವಾದ ಅಪಘಾತಗಳ ಕಾರಣದಿಂದ ವಿದ್ಯುತ್ ಇಲಾಖೆಯಲ್ಲಿ ಪವರಮ್ಯಾನರಾಗಿ ಸೇವೆ ಸಲ್ಲಿಸುವವರಿಗೆ ಇದು ಸವಾಲಿನ ಕೆಲಸ. ಇಲ್ಲಿ ಜಾಗ್ರತೆ ಬಹು ಮುಖ್ಯ.
ಗುರುಮಾರ್ಗದಲ್ಲಿ ಸಾಗಿದರೆ ಜೀವನ ಪಾವನ: ಡಾ. ಶಿವಯೋಗಿ ದೇವರು
ಕಣ್ಣಿಗೆ ಕಾಣುವ ಗುರುಗಳನ್ನೇ ಭಕ್ತಿಯಿಂದ ನಮಿಸಿ, ಪೂಜಿಸಿ ಅವರ ಆದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು.
ಗುತ್ತಲ ಬಳಿ ಬೋನಿಗೆ ಬಿದ್ದ ಹೆಣ್ಣು ಚಿರತೆ ಮರಿ
ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ದಾಂಡೇಲಿ ಅರಣ್ಯ ಪ್ರದೇಶಕ್ಕೆ ಬಿಡಲು ಒಯ್ದಿದ್ದಾರೆ. ಕೂರಗುಂದ ರಸ್ತೆಯ ಮೀಸಲು ಅರಣ್ಯ ಪ್ರದೇಶದ ಬಳಿ ಚಿರತೆ ಓಡಾಡಿದ ಬಗ್ಗೆ ಹೆಜ್ಜೆ ಗುರುತುಗಳು ಕಂಡುಬಂದಿದ್ದವು.
ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯ ಮೊಹರಂ ಆಚರಣೆ
ಸಂಜೆ ವೇಳೆ ಮೆಹಬೂಬ ಸೂಬಾನಿ ದರ್ಗಾ, ದಾವಲ್ ಮಲ್ಲಿಕ್ ದರ್ಗಾ, ಅತ್ತಾರ್‌ಗಲ್ಲಿ, ಸುಭಾಸ್ ವೃತ್ತ, ಬೊರೆಶಾವಲ್ಲಿ ದರ್ಗಾ, ಕೊರವರ ಓಣಿ, ಸೂಲಮಟ್ಟಿ, ಟಿಪ್ಪು ನಗರ(ಮುಲ್ಲಾನಕೆರಿ), ಮನಿಯಾರ್ ಓಣಿ, ಗ್ಯಾರವಿ ದರ್ಗಾದ ಅಲೈ ದೇವರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
ತುಂಗಭದ್ರಾ ನದಿ ಬ್ಯಾರೇಜ್ ನಿರ್ಮಾಣಕ್ಕೆ ₹50 ಕೋಟಿ: ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ
ನಗರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಬಡಾವಣೆ ನಿರ್ಮಾಣಕ್ಕೆ ಅವಕಾಶ ಕೊಡಬೇಡಿ. ಯಾರು ಎಷ್ಟೇ ಒತ್ತಡ ಹಾಕಿದರೂ ಅನುಮತಿ ಕೊಡಬೇಡಿ ಎಂದು ಶಾಸಕ ರುದ್ರಪ್ಪ ಲಮಾಣಿ ತಾಕೀತು ಮಾಡಿದರು.
ಬಿಜೆಪಿಗೆ ಮೊದಲು ದೇಶ, ಜನಹಿತ ಮುಖ್ಯ: ವಿರೂಪಾಕ್ಷಪ್ಪ ಬಳ್ಳಾರಿ
ದೇಶ ಮೊದಲು, ಜನರ ಹಿತ ಮೊದಲು ಎಂಬುದು ಬಿಜೆಪಿ ಸಿದ್ಧಾಂತವಾಗಿದೆ. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ ಎಂಬ ನಿಸ್ವಾರ್ಥ ನೀತಿಯ ಕಾರಣದಿಂದ ದೇಶದಲ್ಲಿ ಬಿಜೆಪಿ 3ನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯಲು ಸಾಧ್ಯವಾಗಿದೆ.
ಡಾ. ಬಾಬು ಜಗಜೀವನರಾಂ ಶೋಷಿತರ ಧ್ವನಿ: ಪ್ರಕಾಶ ಪೂಜಾರ
ಕೇಂದ್ರದಲ್ಲಿ ಸಚಿವರಾಗಿ ವಿವಿಧ ಇಲಾಖೆಗಳನ್ನು ಸಮರ್ಥವಾಗಿ ನಿರ್ವಹಿಸಿದ ಜಗಜೀವನರಾಂ ಕಾರ್ಮಿಕರಿಗೆ ಕಾಂತ್ರಿಕಾರಿ ಬೆಳವಣಿಗೆ ತಂದರು.
ಖಾಸಗಿ ಶಾಲೆಗಳಲ್ಲಿ ಇಂಗ್ಲಿಷ್ ನಾಮಫಲಕ ತೆರವುಗೊಳಿಸಲು ಶಾಮಸುಂದರ ಅಡಿಗ ಆಗ್ರಹ
ಸರ್ಕಾರದ ಆದೇಶದ ಪ್ರಕಾರ ಕನ್ನಡ ಅಕ್ಷರಗಳು ಶೇ. 60ರಷ್ಟು ಮತ್ತು ಇಂಗ್ಲಿಷ್ ಅಕ್ಷರಗಳು ಶೇ. 40ರಷ್ಟು ಇರಬೇಕು. ಆದರೆ ಈ ಎಲ್ಲ ನಿಯಮಗಳನ್ನು ಮೀರಿ ಇಂಗ್ಲಿಷ್‌ ನಾಮಫಲಕಗಳೇ ನಗರದಾದ್ಯಂತ ರಾರಾಜಿಸುತ್ತಿದ್ದು, ಕನ್ನಡ ನಾಮಫಲಕಗಳು ಇಲ್ಲದಂತಾಗಿವೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved