• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ಆಸರೆ ನೀಡುವ ಶಿಕ್ಷಕರ ವೃತ್ತಿ ಪವಿತ್ರ-ಮೋಟಗಿ
ಜ್ಞಾನ ಬಯಸಿ ಬಂದ ವಿದ್ಯಾರ್ಥಿಗಳಿಗೆ ಆಸರೆ ನೀಡುವ ಗುರುವೃತ್ತಿ ಪವಿತ್ರವಾಗಿದೆ ಎಂದು ಹಲಗೇರಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಸ್. ಮೋಟಗಿ ಹೇಳಿದರು.
ಹಾವೇರಿ ಜಿಲ್ಲೆಯಲ್ಲಿ ಕ್ಷೀಣಿಸುತ್ತಿರುವ ಹತ್ತಿ ಬೆಳೆ ಕ್ಷೇತ್ರ
ಕೆಲವು ವರ್ಷಗಳ ಹಿಂದೆ ಜಿಲ್ಲೆಯ ರೈತರನ್ನು ಆಕರ್ಷಿಸಿದ್ದ ಪ್ರಮುಖ ವಾಣಿಜ್ಯ ಬೆಳೆಯಾದ ಹತ್ತಿ ಬೆಳೆಯುವ ಪ್ರದೇಶ ಗಣನೀಯವಾಗಿ ಕ್ಷೀಣಿಸುತ್ತಿದೆ. ಮಳೆ, ಬರಗಾಲ ಸೇರಿದಂತೆ ಪ್ರಕೃತಿ ವಿಕೋಪ, ಕಳಪೆ ಬೀಜ, ಕೀಟಬಾಧೆ, ಕೃಷಿ ಕಾರ್ಮಿಕರ ಕೊರತೆಯಿಂದ ಬೇಸತ್ತ ರೈತರು ಹತ್ತಿ ಬೆಳೆಯಿಂದ ವಿಮುಖರಾಗುತ್ತಿದ್ದಾರೆ.
ವೃತ್ತಿಜೀವನದ ನೆನಪು ಅಚ್ಚಳಿಯದಂತೆ ಉಳಿಯುವಂತೆ ನೋಡಿಕೊಳ್ಳಿ-ಬಿಇಒ ಅಂಬಿಗೇರ
ಪ್ರತಿಯೊಬ್ಬರೂ ನಿವೃತ್ತಿಗಳಾಗಲೇಬೇಕು ಆದರೆ ವೃತ್ತಿಜೀವನದ ನೆನಪು ಅಚ್ಚಳಿಯದಂತೆ ಉಳಿಯುವಂತೆ ನೋಡಿಕೊಳ್ಳಿ ಎಂದು ಬಿಇಒ ಎಂ.ಬಿ. ಅಂಬಿಗೇರ ಹೇಳಿದರು.
ಪ್ರಭಾಕರ ಕೋರೆ ನಾಡಿನ ಸಾಧನಾ ಶಿಖರ-ಮಾಸೂರ
ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ, ರಾಜಕೀಯ-ಸಹಕಾರಿ ರಂಗಗಳಲ್ಲಿ ಅಚ್ಚಳಿಯದ ಕಾರ್ಯ ಮಾಡಿರುವ ಡಾ. ಪ್ರಭಾಕರ ಕೋರೆ ನಾಡಿನ ಸಾಧನಾ ಶಿಖರವಾಗಿದ್ದಾರೆ ಎಂದು ಡಾ. ಪ್ರಭಾಕರ ಕೋರೆ ಕೋ-ಆಪರೇಟಿವ್‌ ಕ್ರೆಡಿಟ್ ಸೊಸೈಟಿಯ ಅಧ್ಯಕ್ಷ ಬಸವರಾಜ ಮಾಸೂರ ಹೇಳಿದರು.
ಹಾನಗಲ್ಲಿನ ಆನಿಕೆರೆಗೆ ಶಾಸಕ ಶ್ರೀನಿವಾಸ ಮಾನೆ ಬಾಗಿನ
ನಗರಕ್ಕೆ ಕುಡಿಯುವ ನೀರು ಪೂರೈಸುವ ಪ್ರಮುಖ ಮೂಲವಾಗಿರುವ ಆನಿಕೆರೆ ಉತ್ತಮ ಮಳೆಯಿಂದ ಭರ್ತಿಯಾಗಿ ಕೋಡಿ ಬಿದ್ದಿರುವ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರು ಗಂಗಾಪೂಜೆ ನೆರವೇರಿಸಿ, ಬಾಗಿನ ಅರ್ಪಿಸಿದರು.
ವ್ಯಸನಮುಕ್ತ ಸಮಾಜದ ಕನಸು ಕಂಡ ಮಹಾಂತ ಶಿವಯೋಗಿಗಳು-ಗಾಜಿಗೌಡ್ರ
ಮಾದಕ ವಸ್ತುಗಳ ದುಶ್ಚಟಗಳನ್ನು ಮಹಾಂತ ಜೋಳಿಗೆಗೆ ಹಾಕುವಂತೆ ಮನವಿ ಮಾಡುವ ಮೂಲಕ ವ್ಯಸನ ಮುಕ್ತ ಸಮಾಜದ ಕನಸುಕಂಡ ಅಪರೂಪದ ಮಹಾನ್ ವ್ಯಕ್ತಿ ಡಾ.ಮಹಾಂತ ಶಿವಯೋಗಿಗಳು ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ ಹೇಳಿದರು.
ಯುವಕರು ಎಚ್ಚರ ತಪ್ಪಿದರೆ ಮಾದಕ ವ್ಯಸನಕ್ಕೆ ಬಲಿಯಾಗಬೇಕಾದೀತು-ಶೆಟ್ಟರ್‌
ಯುವಕರು ಎಚ್ಚರಿಕೆಯ ಹೆಜ್ಜೆ ಹಾಕದಿದ್ದರೆ ಮಾದಕ ವ್ಯಸನಕ್ಕೆ ಬಲಿಯಾಗಿ ಇಡೀ ಕುಟಂಬ ಹಾಗೂ ವೈಯಕ್ತಿಕ ದುಃಖಕ್ಕೆ ಕಾರಣವಾಗಬೇಕಾದೀತು, ಸಂಕಷ್ಟಕ್ಕೆ ಇಡೀ ಸಮಾಜ ಪರಿತಪಿಸುವಂತಾದೀತು ಎಂದು ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ್‌ ಎಚ್ಚರಿಸಿದರು.
ಭರ್ತಿಯಾದ ಆನಿಕೆರೆ, ಸದ್ಯಕ್ಕಿಲ್ಲ ಕುಡಿವ ನೀರಿನ ಕೊರತೆ
ನೂರಾರು ಎಕರೆ ತೋಟ ಕೃಷಿಭೂಮಿಗೆ ನೀರು, ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ೧೧೯ ಎಕರೆ ವಿಸ್ತೀರ್ಣದ ಆನಿಕೆರೆ ತುಂಬಿ ಕೋಡಿ ಹರಿಯುತ್ತಿದೆ. ಶಾಸಕ ಶ್ರೀನಿವಾಸ ಮಾನೆ ಬಾಗಿನ ಅರ್ಪಿಸಿದ್ದಾರೆ. ಬರುವ ಫೆಬ್ರವರಿವರೆಗೆ ಪಟ್ಟಣಕ್ಕೆ ಕುಡಿಯುವ ನೀರಿನ ಸಮಸ್ಯೆಯೇ ಇಲ್ಲ.
ಖಾತ್ರಿ ಯೋಜನೆಯಲ್ಲಿ ಶಾಲಾಭಿವೃದ್ಧಿಗೆ ಆದ್ಯತೆ-ಶಾಸಕ ಬಣಕಾರ
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಶಾಲಾಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ ಕಾಮಗಾರಿಗಳನ್ನು ನಿರ್ವಹಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಸೂಚನೆ ನೀಡಿದರು.
ಮಳೆಗೆ ಹಾನಿಗೊಳಗಾದ ಕದರಮಂಡಲಗಿಗೆ ನ್ಯಾಯಾಧೀಶರ ಭೇಟಿ
ಮಳೆಯಿಂದ ಹಾನಿಗೊಳಗಾದ ತಾಲೂಕಿನ ಕದರಮಂಡಲಗಿ ಗ್ರಾಮಕ್ಕೆ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ ಹಿರಿಯ ದಿವಾಣಿ ನ್ಯಾಯಾಧೀಶ ಅಮೊಲ್‍ ಜೆ. ಹಿರಿಕುಡೆ ಹಾಗೂ ಸದಸ್ಯ ಕಾರ್ಯದರ್ಶಿ ದಿವಾಣಿ ನ್ಯಾಯಾಧೀಶ ಸುರೇಶ ವಗ್ಗನವರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved