• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುದುರೆ ಮೇಲೆ ಕರೆತಂದು ಸಚಿವ ಜಮೀರ್‌ಗೆ ಸ್ವಾಗತ
ಶಿಗ್ಗಾಂವಿ ತಾಲೂಕಿನ ಹುಲಗೂರು ಗ್ರಾಮದ ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ನಿವಾಸಕ್ಕೆ ಶುಕ್ರವಾರ ಆಗಮಿಸಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರನ್ನು ಕುದುರೆ ಮೇಲೆ ಕರೆತಂದು ಕೈ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು.
ಮನುಕುಲದ ಅವಶ್ಯಕತೆಗಳಲ್ಲಿ ವಿದ್ಯುತ್ ಮಹತ್ವದ್ದು: ಜಿಲ್ಲಾಧಿಕಾರಿ ದಾನಮ್ಮನವರ
ಮನುಕುಲದ ಅವಶ್ಯಕತೆಗಳಲ್ಲಿ ವಿದ್ಯುತ್ ಶಕ್ತಿ ಭದ್ರತೆ ತುಂಬಾ ಮಹತ್ವದಾಯಕವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ ದಾನಮ್ಮನವರ ಹೇಳಿದರು.
ಅಂಕಪಟ್ಟಿ ನೀಡದ ವಿಶ್ವವಿದ್ಯಾಲಯಗಳ ನೀತಿಗೆ ಖಂಡನೆ
ಅಂಕಪಟ್ಟಿಗಳನ್ನು ವಿತರಣೆ ಮಾಡದಿರುವ ವಿಳಂಬ ನೀತಿಯನ್ನು ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ ನಡೆಸಿತು.
ಸ್ವಾವಲಂಬಿಗಳಾಗಿ ಬದುಕುವ ಶಿಕ್ಷಣ ಅಗತ್ಯ: ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು
ವಿದ್ಯೆಯನ್ನು ಬಳಸಿಕೊಂಡು ನೌಕರಿಗಾಗಿ ಕಾಯದೆ ಹಲವಾರು ಜನರಿಗೆ ಉದ್ಯೋಗದಾತರಾಗಬೇಕಾಗಿದೆ ಎಂದು ಕಾಶಿಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರು ನುಡಿದರು.
ಘಟಿಕೋತ್ಸವ ನೆಪದಲ್ಲಾದರೂ ಸುಧಾರಿಸುವುದೇ ವಿವಿ ಅವ್ಯವಸ್ಥೆ
ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳಿಲ್ಲ. ಸ್ವಚ್ಛತೆಯಂತೂ ಮರೀಚಿಕೆ. ಘಟಿಕೋತ್ಸವ ನೆಪದಲ್ಲಾದರೂ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಕೊಳಕು ತೊಳೆದುಕೊಳ್ಳುವುದೇ ಎಂಬುದು ಸ್ಥಳೀಯರ ಅಭಿಲಾಷೆಯಾಗಿದೆ.
ಬದುಕನ್ನು ಎಚ್ಚರಿಸುವ ಓದು ಇಂದಿನ ಅವಶ್ಯ: ಡಾ. ಜಯಪ್ರಕಾಶ್ ಶೆಟ್ಟಿ
ಕಾವ್ಯ ಅಂದಂದಿನ ಬದುಕನ್ನು ಅರ್ಥೈಸುವ ಪರಿಯಾಗಿದ್ದು, ವಾಸ್ತವ ಜೊತೆಯಲ್ಲಿ ಸಮೀಕರಿಸುವುದೇ ನಿಜವಾದ ಕಾವ್ಯ ಎಂದು ಡಾ. ಜಯಪ್ರಕಾಶ್ ಶೆಟ್ಟಿ ಹೇಳಿದರು.
ಶಿಗ್ಗಾಂವಿ ಉಪಚುನಾವಣೆ ಸೋಲಿನ ಬಳಿಕ ಬಿಜೆಪಿಯಲ್ಲಿ ಕಿಚ್ಚು
ಶಿಗ್ಗಾಂವಿ ಉಪಚುನಾವಣೆ ಸೋಲಿನ ಬಳಿಕ ಬಿಜೆಪಿಯ ಸ್ಥಳೀಯ ಮುಖಂಡರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವುದು ಸಾಬೀತಾಗಿದೆ.
ಬಾಲ್ಯವಿವಾಹ ಮಕ್ಕಳ ಹಕ್ಕುಗಳ ಶೋಷಣೆಯ ಮುಂದುವರಿದ ಭಾಗ-ನ್ಯಾಯಾಧೀಶ ಹಿರಿಕುಡೆ
ಮಾನಸಿಕ ಪ್ರಬುದ್ಧತೆ ಇಲ್ಲದಾಗ ತೆಗೆದುಕೊಳ್ಳುವ ನಿರ್ಣಯ ಹಾಗೂ ಪರಸ್ಪರ ಸಮ್ಮತಿ ಇಲ್ಲದೇ ಕೇವಲ ಸಂಪ್ರದಾಯದ ನೆಪದಲ್ಲಿ ನಡೆಯುವ ಮದುವೆ ಎಷ್ಟರಮಟ್ಟಗೆ ಸರಿ..? ಹೀಗಾಗಿ ಬಾಲ್ಯ ವಿವಾಹ ಎಂಬುದು ಮಕ್ಕಳ ಹಕ್ಕುಗಳ ಶೋಷಣೆಯ ಮುಂದುವರಿದ ಭಾಗವಾಗಿದ್ದು ಇದೊಂದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಹಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜ್ಞಾನ-ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ-ಗಿರೀಶ ಪದಕಿ
ಯಾವುದೇ ಕೆಲಸವಾಗಲಿ ಸಮರ್ಪಣಾ ಮನೋಭಾವದಿಂದ ಮಾಡಿದಾಗ ಯಶಸ್ಸು ಹೇಗೆ ನಿಶ್ಚಿತವೂ, ಹಾಗೇ ವಿಜ್ಞಾನ-ತಂತ್ರಜ್ಞಾನದಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದು ಹಾವೇರಿ ಜಿಲ್ಲೆ ತರಬೇತಿ ಸಂಸ್ಥೆಯ ಉಪನಿರ್ದೇಶಕ (ಅಭಿವೃದ್ಧಿ) ಗಿರೀಶ ಪದಕಿ ಹೇಳಿದರು.
ಗ್ರಾಪಂಗಳಿಗೆ ನಡೆದ ಚುನಾವಣೆ ಫಲಿತಾಂಶ ಪ್ರಕಟ
ಹಾನಗಲ್ಲ ತಾಲೂಕಿನ ನರೇಗಲ್ ಮತ್ತು ಸಾಂವಸಗಿ ಗ್ರಾ.ಪಂಗೆ ಸೇರಿದ ತಲಾ ಒಂದು ಸ್ಥಾನಕ್ಕೆ ಶನಿವಾರ ನಡೆದ ಉಪ ಚುನಾವಣೆಯ ಮತ ಎಣಿಕೆ ಮಂಗಳವಾರ ಇಲ್ಲಿನ ತಹಸೀಲ್ದಾರ್ ಕಚೇರಿಯಲ್ಲಿ ಪೂರ್ಣಗೊಂಡು ಫಲಿತಾಂಶ ಘೊಷಣೆಯಾಯಿತು.
  • < previous
  • 1
  • ...
  • 217
  • 218
  • 219
  • 220
  • 221
  • 222
  • 223
  • 224
  • 225
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved