• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯೋತ್ಸವಕ್ಕೆ ಅಗತ್ಯ ಸಿದ್ಧತೆ ಕೈಗೊಳ್ಳಲು ಎಡಿಸಿ ಸೂಚನೆ
ಜಿಲ್ಲಾಡಳಿತದಿಂದ ಆ.೧೫ರಂದು ಆಯೋಜಿಸುವ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆಯಲ್ಲಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಸೂಚನೆ ನೀಡಿದರು.
ಬಾಗಿನ ಅರ್ಪಣೆ ನಮ್ಮ ಸಂಸ್ಕೃತಿ-ಶಾಸಕ ಯು.ಬಿ. ಬಣಕಾರ
ನಮ್ಮ ಸನಾತನ ಸಂಸ್ಕೃತಿಯಲ್ಲಿ ಪ್ರಕೃತಿಯನ್ನು ಮಾತೃ ಸ್ವರೂಪದಲ್ಲಿ ಕಾಣುತ್ತೇವೆ ಕಾರಣ ಗಂಗೆ ತುಂಬಿ ಹರಿಯುವ ಸಂದರ್ಭದಲ್ಲಿ ಬಾಗಿನ ಅರ್ಪಣೆ ಮಾಡುವುದು ನಮ್ಮ ಸಂಸ್ಕೃತಿ ಎಂದು ಶಾಸಕ ಯು.ಬಿ. ಬಣಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಸುಪ್ರೀಂ ತೀರ್ಪು ಸ್ವಾಗತಿಸಿ ದಲಿತ ಸಂಘಟನೆಗಳಿಂದ ಸಂಭ್ರಮಾಚರಣೆ
ಮೀಸಲಾತಿ ವಿಚಾರವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಲ್ಲಿ ಉಪವರ್ಗೀಕರಣಕ್ಕೆ ಅನುಮತಿ ಇದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಬಹುಮತದ ಮತ್ತು ಮಹತ್ವದ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಗುರುವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ವಿವಿಧ ದಲಿತ ಸಂಘಟನೆಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಸರ್ಕಾರದ ಯೋಜನೆ ಪಡೆಯಲು ಛಾಯಾಗ್ರಾಹಕರು ಸಂಘಟಿತರಾಗಲಿ-ವಿಜಯ ಜಾಧವ
ಇಂದಿನ ತಂತ್ರಜ್ಞಾನ ಯುಗದಲ್ಲಿ ಛಾಯಚಿತ್ರ ವೃತ್ತಿಯನ್ನೆ ನಂಬಿಕೊಂಡು ವೃತ್ತಿ ಮಾಡುತ್ತಿರುವ ಛಾಯಾಗ್ರಾಹಕರ ಬದುಕು ತುಂಬಾ ಕಷ್ಟಕರವಾಗಿದೆ. ನಾವು ಮೊದಲು ಸಂಘಟಿತರಾಗಬೇಕಿದೆ, ಅಂದಾಗ ಮಾತ್ರ ಸರ್ಕಾರದ ಮಟ್ಟದಲ್ಲಿ ಹಲವಾರು ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳುವ ಅವಕಾಶ ದೊರೆಯುತ್ತದೆ ಎಂದು ದಾವಣಗೆರೆ ಜಿಲ್ಲಾ ಛಾಯಾಗ್ರಾಹಕರ ಮತ್ತು ವಿಡಿಯೋಗ್ರಾಫರ್ ಸಂಘದ ಅಧ್ಯಕ್ಷ ವಿಜಯ ಜಾಧವ ಕಿವಿಮಾತು ಹೇಳಿದರು.
ಸತತ ಅಧ್ಯಯನದಿಂದ ಶೈಕ್ಷಣಿಕ ಪ್ರಗತಿ ಸಾಧ್ಯ
ವಿದ್ಯಾರ್ಥಿಗಳು ಸತತ ಅಧ್ಯಯನ ಕೈಗೊಂಡಾಗ ಮಾತ್ರ ಶೈಕ್ಷಣಿಕ ಪ್ರಗತಿ ಹೊಂದಲು ಸಾಧ್ಯ ಎಂದು ರಾಜರಾಜೇಶ್ವರಿ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಪ್ರೇಮ್‌ಕುಮಾರ್ ಬಿದರಕಟ್ಟಿ ಹೇಳಿದರು.
ಸರ್ಕಾರಿ ಆಸ್ತಿ ಅತಿಕ್ರಮಣ ವಿರೋಧಿಸಿ ಹಾನಗಲ್ಲನಲ್ಲಿ ಪ್ರತಿಭಟನೆ
ಹಾನಗಲ್ಲ ಪುರಸಭೆ ಕಾರ್ಯಾಲಯದ ಎದುರಿಗೆ ಇರುವ ಹಳೆಯ ಬಸ್‌ನಿಲ್ದಾಣದ ಸರಕಾರಿ ಜಾಗೆ ಅತಿಕ್ರಮಣ ಹಾಗೂ ಅನಧಿಕೃತ ಕಟ್ಟಡ ನಿರ್ಮಾಣ ವಿರೋಧಿಸಿ ಹಾನಗಲ್ಲದಲ್ಲಿ ಗುರುವಾರ ಹಿಂದು ಹಿತರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೇವಿನ ಬಣವೆಗಳಿಗೆ ಹಂದಿಗಳ ಕಾಟ, ಬೇರೆಡೆ ಸಾಗಿಸಲು ಆಗ್ರಹ
ಹೊಲಗಳಿಗೆ ಹಾಗೂ ಮನೆ ಹಾಗೂ ಜಾನುವಾರುಗಳಿಗೆ ದಾಸ್ತಾನು ಮಾಡಿದ ಮೇವಿನ ಬಣವೆಗಳು ಹಂದಿಗಳಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿ ಮಾಡುತ್ತಿವೆ. ತಕ್ಷಣವಾಗಿ ಅವುಗಳನ್ನು ಬೇರೆಡೆ ವರ್ಗಾಯಿಸಬೇಕು ಎಂದು ತಾಲೂಕಿನ ಕುನ್ನೂರ ಗ್ರಾಮ ಪಂಚಾಯತ ವ್ಯಾಪ್ತಿಯ ೫ ಗ್ರಾಮಗಳ ಗ್ರಾಮಸ್ಥರು ತಡಸ ಪೊಲೀಸ್ ಠಾಣೆಗೆ ಆಗ್ರಹಿಸಿದ್ದಾರೆ.
ಮೂಲಸೌಕರ್ಯಕ್ಕೆ ಒತ್ತಾಯಿಸಿ ಹಾವೇರಿ ವಿದ್ಯಾನಗರ ನಿವಾಸಿಗಳಿಂದ ಪ್ರತಿಭಟನೆ
ಹಾವೇರಿ ನಗರದ ಎಲ್‌ಐಸಿ ಹಿಂಭಾಗದ ವಿದ್ಯಾನಗರದ ಪಶ್ಚಿಮ ಬಡಾವಣೆಗೆ ರಸ್ತೆ, ಚರಂಡಿ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಒತ್ತಾಯಿಸಿ ಸ್ಥಳೀಯ ನಿವಾಸಿಗಳು ಶುಕ್ರವಾರ ನಗರಸಭೆ ಎದುರು ಪ್ರತಿಭಟನೆ ನಡೆಸಿದರು.
ಮುಖ್ಯಮಂತ್ರಿ ಮೇಲೆ ಬಿಜೆಪಿ ಸುಳ್ಳು ಆರೋಪ
ಬಿಜೆಪಿ ಭ್ರಷ್ಟಾಚಾರದ ಪಿತಾಮಹ ಆಗಿದ್ದು, ರಾಜಕೀಯದಲ್ಲಿ ಒಂದೂ ಕಪ್ಪುಚುಕ್ಕೆ ಇಲ್ಲದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿದೆ ಎಂದು ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಹೇಳಿದ್ದಾರೆ.
ಕಾರ್ಗಿಲ್ ಗೆದ್ದಾಯ್ತು, ಇನ್ನೀಗ ಟಾರ್ಗೆಟ್ ಪಿಒಕೆ-ಚಕ್ರವರ್ತಿ ಸೂಲಿಬೆಲೆ
ಕಾರ್ಗಿಲ್ ಯುದ್ಧ ಗೆದ್ದು 25 ವರ್ಷ. ಹೀಗಾಗಿಯೇ ನಾವೆಲ್ಲ ಸೇರಿ ಕಾರ್ಗಿಲ್ ಗೆದ್ದಾಯ್ತು, ಇನ್ನೀಗ ಟಾರ್ಗೆಟ್ ಪಿಒಕೆ ಎಂಬ ಹೆಸರಿನಲ್ಲಿ ಬೈಕ್ ರ್ಯಾಯಲಿ ಹಾಗೂ ಮುಟ್ಟಿದ್ರೆ ತಟ್ಟಿಬಿಡ್ತೀವಿ ಎಂಬ ಬಹಿರಂಗ ಸಮಾವೇಶ ರಾಜ್ಯಾದ್ಯಂತ ಮಾಡುತ್ತಿದ್ದೇವೆ. ಈ ಕಾರ್ಯಕ್ರಮದಲ್ಲಿ ನಮ್ಮ ಸೈನಿಕರ ಸಾಹಸಕ್ಕೆ, ತ್ಯಾಗ ಬಲಿದಾನಗಳಿಗೆ ನಮ್ಮದೊಂದು ಗೌರವವನ್ನು ಸಲ್ಲಿಸೋಣ ಎಂದು ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved