• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿ. ೨೮, ೨೯ರಂದು ಹಿರೇಕೆರೂರಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಹಾವೇರಿ ಜಿಲ್ಲಾ ೧೪ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿ. ೨೮ ಮತ್ತು ೨೯ರಂದು ಹಿರೇಕೆರೂರ ಪಟ್ಟಣದ ಪೊಲೀಸ್ ಮೈದಾನದಲ್ಲಿ ನಡೆಸಲಾಗುವುದು ಎಂದು ಹಾವೇರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಲಿಂಗಯ್ಯ ಹಿರೇಮಠ ಹೇಳಿದರು.
ಮತದಾನವು ಪ್ರತಿ ನಾಗರಿಕನ ಅಮೂಲ್ಯ ಹಕ್ಕು-ಸುರೇಶ ಹುಗ್ಗಿ
ಮತದಾನವು ಪ್ರತಿ ನಾಗರಿಕನ ಅಮೂಲ್ಯ ಹಕ್ಕು ಹಾಗೂ ಪ್ರಬಲವಾದ ಸಾಧನವಾಗಿದೆ. ಪ್ರಜಾಪ್ರಭುತ್ವದ ಜೀವಾಳವಾದ ಈ ಹಕ್ಕನ್ನು ಪರಿಣಾಮಕಾರಿಯಾಗಿ ಚಲಾಯಿಸುವುದರ ಮೂಲಕ ದೇಶದ ಆಡಳಿತದಲ್ಲಿ ಭಾಗವಹಿಸಲು ಸಂವಿಧಾನ ಭಾರತದ ಪ್ರತಿ ಪ್ರಜೆಗೂ ಸಮಾನ ಅವಕಾಶ ನೀಡಿದ್ದು, ನಿಸ್ಪಕ್ಷಪಾತವಾಗಿ ಮತ ಚಲಾಯಿಸಿ ದೇಶದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಹೇಳಿದರು.
೨ಎ ಮೀಸಲಾತಿಗಾಗಿ ಡಿ.೧೦ರಂದು ಸುವರ್ಣಸೌಧಕ್ಕೆ ಮುತ್ತಿಗೆ
ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಓಬಿಸಿ ಮೀಸಲಿಗೆ ಒತ್ತಾಯಿಸಿ ಸಮಾಜ ಬಾಂಧವರು, ವಕೀಲರಿಂದ ಡಿ. ೧೦ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಆದ್ದರಿಂದ ಜಿಲ್ಲೆಯ ಪ್ರತಿ ಹಳ್ಳಿಯಿಂದಲೂ ಸಮಾಜದವರು ಆಗಮಿಸಬೇಕು ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
೨ಎ ಮೀಸಲಾತಿಗಾಗಿ ಡಿ.೧೦ರಂದು ಸುವರ್ಣಸೌಧಕ್ಕೆ ಮುತ್ತಿಗೆ
ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಓಬಿಸಿ ಮೀಸಲಿಗೆ ಒತ್ತಾಯಿಸಿ ಸಮಾಜ ಬಾಂಧವರು, ವಕೀಲರಿಂದ ಡಿ. ೧೦ರಂದು ಬೆಳಗಾವಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಆದ್ದರಿಂದ ಜಿಲ್ಲೆಯ ಪ್ರತಿ ಹಳ್ಳಿಯಿಂದಲೂ ಸಮಾಜದವರು ಆಗಮಿಸಬೇಕು ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಉಜ್ವಲ ಬಾಳಿನ ಭಾಗ್ಯೋದಯಕ್ಕೆ ಧರ್ಮ ದಿಕ್ಸೂಚಿಯಾಗಿದೆ-ರಂಭಾಪುರಿ ಶ್ರೀ
ಬಹು ಜನ್ಮಗಳ ಪುಣ್ಯ ಫಲದಿಂದ ಪ್ರಾಪ್ತವಾದ ಈ ಮಾನವ ಜೀವನ ಸಾರ್ಥಕಗೊಳ್ಳಲು ಧರ್ಮಾಚರಣೆ ಅವಶ್ಯಕ. ಉಜ್ವಲ ಬಾಳಿನ ಭಾಗ್ಯೋದಯಕ್ಕೆ ಧರ್ಮ ದಿಕ್ಸೂಚಿಯಾಗಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ಸಂವಿಧಾನ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ - ಪ್ರೊ. ರುದ್ರೇಶ
ಸಂವಿಧಾನವನ್ನು ಯಾರಿಂದಲೂ ಬದಲಾಯಿಸಲು ಸಾಧ್ಯವಿಲ್ಲ. ಬದಲಾವಣೆ ಪ್ರಯತ್ನದ ಹೇಳಿಕೆ ನೀಡಿದವರಿಗೆ ಸುಪ್ರೀಂ ಕೋರ್ಟ್ ತಕ್ಕ ಪಾಠ ಕಲಿಸಿದೆ ಎಂದು ಕಾನೂನು ಪ್ರಾಧ್ಯಾಪಕ ರುದ್ರೇಶ ಬಿ.ಆರ್. ಹೇಳಿದರು.
ಆಡಳಿತ ವ್ಯವಸ್ಥಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನ ರಚನೆ-ಡಾ. ಸುರೇಶ
ಭಾರತ ವಿವಿಧತೆಯಲ್ಲಿ ಏಕತೆ ಸಾಧಿಸಿರುವ ರಾಷ್ಟ್ರ. ಬ್ರಿಟಿಷರ ಆಡಳಿತದಿಂದ ಮುಕ್ತಿ ಪಡೆದ ನಂತರ ಭಾರತದ ಆಡಳಿತ ವ್ಯವಸ್ಥಗೆ ಒಂದು ಹೊಸ ಚೌಕಟ್ಟನ್ನು ಕಟ್ಟಲು ಸಂವಿಧಾನದ ರಚನೆಗೆ ಮುನ್ನಡಿ ಬರೆದು ಡಾ.ಬಿ.ಆರ್. ಅಂಬೇಡ್ಕರ್‌ರವರ ನೇತೃತ್ವದಲ್ಲಿ ಬೃಹತ ಸಂವಿಧಾನವನ್ನು ರಚಿಸಿ ಅಂಗೀರಕರಿಸಲಾಯಿತು ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ಜಂಗಮಶಟ್ಟಿ ಹೇಳಿದರು.
ಸಮಾಜದಲ್ಲಿ ಒಟ್ಟಾಗಿ ಬದುಕುವ ಸಂಸ್ಕಾರ ನಮ್ಮದಾಗಬೇಕು-ಜ್ವಾಲಾ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಅಡಿಯಲ್ಲಿ ಬರುವ ಮಹಿಳಾ ಸ್ವಸಹಾಯ ಸಂಘಗಳ ಮಹಿಳೆಯರು ಒಟ್ಟಾಗಿ ದುಡಿಯುವ, ದುಡಿದ ಹಣವನ್ನು ಸದುಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಜಾಗೃತರಾಗಿದ್ದಾರೆ. ಇದರೊಂದಿಗೆ ನಮ್ಮ ಮನೆಗಳನ್ನು ನಂದನವನಗಳಂತೆ ಸಂಸ್ಕಾರಯುತವಾಗಿ ಉಳಿಸಿಕೊಳ್ಳುವ ಅಗತ್ಯವಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಜ್ವಾಲಾ ಹೇಳಿದರು.
ಸಂವಿಧಾನ ಸಮಾಜದ ಎಲ್ಲ ವರ್ಗದವರನ್ನು ಸಮಾನವಾಗಿ ಕಾಣುತ್ತದೆ
ಸಂವಿಧಾನವು ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ನೀಡಿದ ವರದಾನವಾಗಿದೆ. ಸಂವಿಧಾನ ಸಮಾಜದ ಎಲ್ಲ ವರ್ಗದವರನ್ನು ಸಮಾನ ರೀತಿಯಲ್ಲಿ ಕಾಣುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ. ಸದಾನಂದಸ್ವಾಮಿ ಹೇಳಿದರು.
ಕ್ಲಿಷ್ಟಕರ ಸಮಸ್ಯೆ ಭೇದಿಸುವುದರಲ್ಲಿ ಪೊಲೀಸ್ ಇಲಾಖೆ ನಿಸ್ವಾರ್ಥ ಸೇವೆ-ಜಿಲ್ಲಾಧಿಕಾರಿ
ಸಮಾಜವು ಬೆಳೆದಂತೆ ಸಮಸ್ಯೆಗಳು ಕ್ಲಿಷ್ಟಕರವಾಗುತ್ತಾ ಹೋಗುತ್ತವೆ. ಇಂತಹ ಕ್ಲಿಷ್ಟಕರ ಸಮಸ್ಯೆಗಳನ್ನು ಭೇದಿಸುವುದರಲ್ಲಿ ಪೊಲೀಸ್ ಇಲಾಖೆಯು ನಿಸ್ವಾರ್ಥ ಸೇವೆಯನ್ನು ನೀಡುತ್ತಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಹೇಳಿದರು.
  • < previous
  • 1
  • ...
  • 218
  • 219
  • 220
  • 221
  • 222
  • 223
  • 224
  • 225
  • 226
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved