• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಪಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು-ಅನಂತ ನಾಯಕ
ಶಿಗ್ಗಾಂವಿ ವಿಧಾನಸಭೆಯ ಉಪ ಚುನಾವಣೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿಯವರ ಬಸವ ತತ್ವದಡಿಯಲ್ಲಿ ಕಾಂಗ್ರೆಸ್‌ನ ಯಾಸೀರ್ ಖಾನ ಪಠಾಣ ಗೆದ್ದಿದ್ದಾರೆ ಎಂದು ಹೈಕೋರ್ಟ್‌ ವಕೀಲ ಹಾಗೂ ಶೋಷಿತ ಸಮುದಾಯಗಳ ಒಕ್ಕೂಟದ ಕಾರ್ಯದರ್ಶಿ ಅನಂತ ನಾಯಕ ಹೇಳಿದರು.
ಸಂವಿಧಾನದ ಆಶಯದಂತೆ ನಾವೆಲ್ಲರೂ ಕರ್ತವ್ಯ ನಿರ್ವಹಿಸೋಣ-ಡಾ. ಚಂದ್ರಶೇಖರ
ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ಜಗತ್ತಿನಲ್ಲಿಯೇ ಅತಿದೊಡ್ಡ ಲಿಖಿತ ಸಂವಿಧಾನ ಭಾರತದಲ್ಲಿ ರಚನೆಯಾಗಿದ್ದು, ಸಂವಿಧಾನದ ಅಡಿಯಲ್ಲಿ ಅದರ ಆಶಯದಂತೆ ನಾವೆಲ್ಲರೂ ಕರ್ತವ್ಯ ನಿರ್ವಹಿಸೋಣ ಎಂದು ಹಾವೇರಿಯ ಲೋಕಾಯುಕ್ತ ಡಿ.ವೈ.ಎಸ್‌.ಪಿ ಡಾ. ಬಿ.ಪಿ. ಚಂದ್ರಶೇಖರ ಹೇಳಿದರು.
ಉದ್ಯೋಗ ಖಾತ್ರಿ ಕಾರ್ಮಿಕರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ-ಲಕ್ಷ್ಮೀಕಾಂತ
ಉದ್ಯೋಗ ಖಾತ್ರಿ ಯೋಜನೆಯಡಿ ಸೌಲಭ್ಯ ಪಡೆದ ಕಾರ್ಮಿಕರು, ರೈತರು ಇಂದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತ ಬೊಮ್ಮಣ್ಣನವರ ಹೇಳಿದರು.
ಸಂವಿಧಾನ ಪವಿತ್ರ ಗ್ರಂಥ-ಕುಲಪತಿ ಪ್ರೊ. ಭಾಸ್ಕರ್‌
ದೇಶದ ದಮನಿತರು, ಮಹಿಳೆಯರು ಅಕ್ಷರ ಲೋಕದಿಂದ ದೂರ ಇದ್ದರು. ಮೌಢ್ಯತೆಯ ಲೋಕದಿಂದ ಅಕ್ಷರ ಲೋಕವನ್ನು ಪ್ರವೇಶ ಮಾಡಿ ಎಂದು ತತ್ವಾದರ್ಶದ, ಪವಿತ್ರವಾದ ಗ್ರಂಥ ಭಾರತ ಸಂವಿಧಾನ ಹೇಳುತ್ತದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
ರಾಣಿಬೆನ್ನೂರು: ಕಡಿಮೆ ಸಕ್ಕರೆ ಅಂಶವುಳ್ಳ ಹೊಸ ಭತ್ತದ ತೆಲಂಗಾಣ ಸೋನಾ ತಳಿ ಕ್ಷೇತ್ರೋತ್ಸವ
ಭತ್ತ ಒಂದು ಪ್ರಮುಖ ಆಹಾರ ಧಾನ್ಯ ಬೆಳೆಯಾಗಿದ್ದು, ಉತ್ತಮ ಇಳುವರಿ ಪಡೆಯಲು ಬೀಜೋಪಚಾರದಿಂದ ಹಿಡಿದು ಕೊಯ್ಲಿನವರೆಗೆ ರೋಗ ಮತ್ತು ಕೀಟ ನಿರ್ವಹಣೆ ಬಹಳ ಮುಖ್ಯ ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ.ಎಸ್. ಹೇಳಿದರು.
ಹಾನಗಲ್ಲ ತಾಲೂಕಿನಲ್ಲಿ 10 ದಿನದಲ್ಲಿ ₹50 ಲಕ್ಷ ಕರ ವಸೂಲಿ
. ಗ್ರಾಮ ಪಂಚಾಯತ್‌ಗಳ ಕರ ವಸೂಲಿ ಮಾಸಾಚರಣೆ ಮಾಡುತ್ತಿರುವ ಹಾನಗಲ್ಲ ತಾಲೂಕು ಪಂಚಾಯತ್ ಆಡಳಿತ ಪೂರ್ಣ ಪ್ರಮಾಣದ ತೆರಿಗೆ ಪಾವತಿಸುವವರಿಗೆ ಹೂ ಗುಚ್ಛ, ಉಡುಗೊರೆ ನೀಡಿ, ಸನ್ಮಾನ ಗೌರವಕ್ಕೆ ಮುಂದಾಗಿದ್ದು ಹತ್ತು ದಿನಗಳಲ್ಲಿ ₹೫೦ ಲಕ್ಷ ಕರ ವಸೂಲಿ ಮಾಡಿದೆ.
ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಒಳ್ಳೆಯ ವಾತಾವರಣವಿರಬೇಕು-ಸದಾನಂದಸ್ವಾಮಿ
ಮಹಿಳೆಯರು ಕೆಲಸ ಮಾಡುವ ಸ್ಥಳಗಳಲ್ಲಿ ಒಳ್ಳೆಯ ವಾತಾವರಣ ಇರಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.
ಕನ್ನಡ ನಾಡು, ನುಡಿ ಉಳಿಯಬೇಕಾದರೆ ಕನ್ನಡ ಪರ ಹೋರಾಟಗಾರರು ಅವಶ್ಯ-ಯಲ್ಲಪ್ಪ ಮರಾಠೆ
ಕನ್ನಡ ನಾಡು, ನುಡಿ, ನೆಲ, ಭಾಷೆ ಸಂಸ್ಕೃತಿ ಉಳಿಯಬೇಕಾದರೆ ಕನ್ನಡ ಪರ ಹೋರಾಟಗಾರರ ಅವಶ್ಯಕತೆ ಇದೆ ಎಂದು ಕರವೇ ಗಜಪಡೆ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಮರಾಠೆ ಹೇಳಿದರು.
ಶಿಗ್ಗಾಂವಿಯಲ್ಲಿ ಕೈ ಜಯಭೇರಿ, ಖಾದ್ರಿಗೆ ಸರ್ಕಾರದಿಂದ ಗಿಫ್ಟ್‌
ಶಿಗ್ಗಾಂವಿ ಉಪಚುನಾವಣೆ ವೇಳೆ ಪಕ್ಷೇತರ ಅಭ್ಯರ್ಥಿಯಾಗಿ ಸಲ್ಲಿಸಿದ್ದ ನಾಮಪತ್ರ ಹಿಂಪಡೆದು ಕಾಂಗ್ರೆಸ್‌ ಜಯಭೇರಿ ಬಾರಿಸಲು ಪ್ರಮುಖ ಕಾರಣೀಕರ್ತರಲ್ಲಿ ಒಬ್ಬರಾದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಪಕ್ಷದ ನಾಯಕರು ಹೆಸ್ಕಾಂ ಅಧ್ಯಕ್ಷ ಹುದ್ದೆಯ ಗಿಫ್ಟ್‌ ನೀಡಿದ್ದಾರೆ.
ಭಾವಚಿತ್ರ ತರಬೇತಿಯಲ್ಲಿ ರೂಪುಗೊಂಡ ಕಲಾಕೃತಿಗಳ ಪ್ರದರ್ಶನ
ಕಾಗಿನೆಲೆಯ ಕನಕ ಸಭಾಭವನದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಆಶ್ರಯದಲ್ಲಿ ಆಯೋಜಿಸಿದ್ದ ನಾಲ್ಕು ದಿನಗಳ ಭಾವಚಿತ್ರ ತರಬೇತಿ ಕಾರ್ಯಾಗಾರ ಸಮಾರೋಪಗೊಂಡಿತು.
  • < previous
  • 1
  • ...
  • 219
  • 220
  • 221
  • 222
  • 223
  • 224
  • 225
  • 226
  • 227
  • ...
  • 501
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved