• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಮನೋಭಾವಕ್ಕೆ ತಕ್ಕಂತೆ ಸಾಹಿತ್ಯ ರಚನೆ ಅಗತ್ಯ-ಹಿರೇಮಠ
ಮಗುವಿನೊಂದಿಗೆ ಮಗುವಾಗಿ ಬರೆದು ಮಕ್ಕಳ ಸಾಹಿತ್ಯ ರಚನೆಯಾಗಬೇಕಾಗಿದೆ. ಮಕ್ಕಳ ಸೂಕ್ಷ್ಮ ಹಾವಭಾವಗಳ ಅವಲೋಕನ ಮಾಡಿ ಮಕ್ಕಳಿಗೆ ಇಷ್ಟವಾಗುವ ರೀತಿಯಲ್ಲಿ ಸಾಹಿತ್ಯ ರಚನೆ ಆಗಬೇಕಾಗಿದೆ. ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಕಸಾಪ ಜಿಲ್ಲಾಧ್ಯಕ್ಷ ಎಚ್.ಬಿ. ಲಿಂಗಯ್ಯ ಹಿರೇಮಠ ಹೇಳಿದರು.
ನಿಸರ್ಗದ ಇಚ್ಛೆಯಂತೆ ಬದುಕಿ-ಗವಿಸಿದ್ದೇಶ್ವರ ಶ್ರೀಗಳು
ಇಚ್ಛೆಯೇ ದುಃಖದ ಮೂಲವಾಗಿದೆ. ಮನುಷ್ಯನ ಆಸೆಗೆ ಜಗತ್ತು ಸಣ್ಣದಾಗುತ್ತಿದೆ. ನನ್ನ ಶರೀರ ಹಾಗೂ ಸಂಪತ್ತು ಕರಗಬಾರದು ಎಂಬುದು ನಿಸರ್ಗಕ್ಕೆ ವಿರುದ್ಧವಾದ ನಿಯಮ, ನಾವು ತಿನ್ನುವ ಆಹಾರ ಮತ್ತು ಔಷಧಿಗಳಿಗೂ ಎಕ್ಸಪೈರಿ ಡೇಟ್ ಇದೆ ಎಂದ ಮೇಲೆ ಅವುಗಳನ್ನು ಬಳಸುತ್ತಿರುವ ಶರೀರಕ್ಕೆ ಇರದಿರಲು ಸಾಧ್ಯವೇ..? ಯಾವುದೇ ಪ್ರಾಣಿ ಪಕ್ಷಿಗಳು‌ ಕೂಡ ಹೊರತಾಗಿಲ್ಲ. ಹೀಗಾಗಿ ನನ್ನಿಚ್ಛೆಯಂತೆ ನಾನು ಬದುಕಲು ಸಾಧ್ಯವಿಲ್ಲ. ಆದರೆ ನಿಸರ್ಗದ ಇಚ್ಛೆಯಂತೆ ನಾನು ಬದುಕಬೇಕು ಎಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.
ಹತ್ತಿ ಬೆಳೆ ಕೀಟ ನಿರ್ವಹಣೆಗೆ ನೂತನ ತಂತ್ರಜ್ಞಾನ ಬಳಸಿ-ಬಿರಾದಾರ
ರೈತರು ಹತ್ತಿ ಬೆಳೆಯಲ್ಲಿ ಗುಲಾಬಿ ಕಾಯಿಕೊರಕದ ಬಾಧೆ ಹಾಗೂ ಇನ್ನಿತರ ರಸ ಹೀರುವ ಕೀಟಗಳ ನಿರ್ವಹಣೆಯನ್ನು ನೂತನ ತಂತ್ರಜ್ಞಾನಗಳ ಅಳವಡಿಕೆಯಿಂದ ಹತೋಟಿ ಮಾಡಿದರೆ ಹೆಚ್ಚಿನ ಆದಾಯ ಪಡೆಯಬಹುದು ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯ ಸಂಶೋಧನಾ ಹಾಗೂ ವಿಸ್ತರಣಾ ನಿರ್ದೇಶಕ ಡಾ. ಬಿ.ಡಿ. ಬಿರಾದಾರ ಹೇಳಿದರು.
ಸರ್ವಜ್ಞನ ಐಕ್ಯ ಸ್ಥಳ ಅಭಿವೃದ್ಧಿಗೆ ಅನುದಾನಕ್ಕೆ ಆಗ್ರಹಿಸಿ ಹೆದ್ದಾರಿ ತಡೆ ಬೆದರಿಕೆ
ಸರ್ವಜ್ಞ ಪ್ರಾಧಿಕಾರದಿಂದ ಅನುದಾನ ಒದಗಿಸಿ ಮಾಸರಿನಲ್ಲಿರುವ ಅವರ ಐಕ್ಯಸ್ಥಳ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಾಗುವುದು ಎಂದು ಮಾಸೂರು ಗ್ರಾಪಂ ಅಧ್ಯಕ್ಷ, ಸದಸ್ಯರು ಆಗ್ರಹಿಸಿದರು.
ಸರ್ಕಾರಿ ಕಚೇರಿಗಳಲ್ಲಿ ಸರ್ವರ್ ತೊಂದರೆ ತಪ್ಪಿಸಲು ಮನವಿ
ರಾಣಿಬೆನ್ನೂರು ತಾಲೂಕಿನಲ್ಲಿನ ಸರ್ಕಾರಿ ಕಚೇರಿಗಳಲ್ಲಿನ ಸರ್ವರ್ ಸಮಸ್ಯೆ ಪರಿಹರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ತಹಸೀಲ್ದಾರ್‌ ಆರ್.ಎಚ್. ಭಾಗವಾನ ಅವರಿಗೆ ಮನವಿ ಸಲ್ಲಿಸಿದರು.
ವೀರಶೈವ ಲಿಂಗಾಯತರ 99 ಪಂಗಡಗಳು ಒಂದಾಗಬೇಕು-ಶಂಕರ ಬಿದರಿ
ಬೆಳೆಯುವವರನ್ನು ಕಾಲು ಹಿಡಿದು ಎಳೆಯುವ ಕೆಲಸ ಮಾಡಬೇಡಿ, ವೀರಶೈವ ಲಿಂಗಾಯತರ ೯೯ ಪಂಗಡಗಳು ಒಂದಾಗಬೇಕು. ಪರಸ್ಪರ ವೈಮನಸ್ಸು ಅಸೂಯೆಯಿಂದ ಹೊರಬನ್ನಿ, ಸೌಹಾರ್ದ ಸಂಘಟನೆ ಬೇಕಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯಾಧ್ಯಕ್ಷ ಶಂಕರ ಬಿದರಿ ಕರೆ ನೀಡಿದರು.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಭರತ್‌ ಸೋಲು : ಬೊಮ್ಮಾಯಿ ಕುಟುಂಬ ಬೆಂಬಿಡದ ಮೊದಲ ಚುನಾವಣೆ ಪರಾಜಯ
ಶಿಗ್ಗಾಂವಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಸೋಲಿನ ಬಗ್ಗೆಯೂ ವಿಮರ್ಶೆ ಶುರುವಾಗಿದೆ. ಬೊಮ್ಮಾಯಿ ಕುಟುಂಬಕ್ಕೆ ಮೊದಲ ಚುನಾವಣೆ ಸೋಲಿನ ಪರಂಪರೆಯೇ ಇರುವುದು ಚರ್ಚೆಗೆ ಕಾರಣವಾಗಿದೆ.
ಸಂವಿಧಾನ ಗೌರವಿಸುವವರಿಗೆ ಸಮುದಾಯದಲ್ಲಿ ಗೌರವ ಸಿಗುತ್ತದೆ-ಅನಿತಾ ಡಿಸೋಜಾ
ಸಂವಿಧಾನವನ್ನು ಯಾರು ಗೌರವಿಸುತ್ತಾರೋ ಅಂತವರಿಗೆ ಸಮುದಾಯದಲ್ಲಿ ಗೌರವ ಸಿಕ್ಕೆ ಸಿಗುತ್ತದೆ. ಆದ್ದರಿಂದ ಪ್ರತಿಯೊಬ್ಬರು ಮಕ್ಕಳು ಚಿಕ್ಕವರಿದ್ದಾಗಿಂದ್ದಲೇ ಸಂವಿಧಾನದ ಮಹತ್ವ, ಸಂವಿಧಾನದ ಮೌಲ್ಯಗಳು, ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ತಿಳಿ ಹೇಳುವ ಕೆಲಸವನ್ನು ನಾವು ನೀವು ಮಾಡಬೇಕಾಗಿದೆ ಎಂದು ರೋಶನಿ ಸಮಾಜ ಸೇವಾ ಸಂಸ್ಥೆಯ ನಿರ್ದೇಶಕಿ ಸಿಸ್ಟರ್‌ ಅನಿತಾ ಡಿಸೋಜಾ ಹೇಳಿದರು.
ದುಷ್ಟ ಶಕ್ತಿಗಳಿಗೆ ಮತದಾರರು ಪಾಠ ಕಲಿಸಿದ್ದಾರೆ-ಶಾಸಕ ಮಾನೆ
ಒಡೆದಾಳುವ ದುಷ್ಟ ಶಕ್ತಿಗಳಿಗೆ ಶಿಗ್ಗಾಂವಿ-ಸವಣೂರು ಕ್ಷೇತ್ರದ ಮತದಾರರು ತಕ್ಕ ಪಾಠ ಕಲಿಸಿದ್ದು, ಎಲ್ಲರನ್ನೂ ಜೊತೆಗೂಡಿ ಕರೆದೊಯ್ಯುವ, ಜಾತ್ಯತೀತ ತತ್ವ, ಸಿದ್ಧಾಂತಗಳನ್ನು ಅನುಸರಿಸುವ ಕಾಂಗ್ರೆಸ್‌ಗೆ ಆಶೀರ್ವದಿಸಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ತತ್ವ ಸಿದ್ಧಾಂತಕ್ಕೆ ಮತ್ತೆ ರಾಜ್ಯದ ಜನತೆ ಆಶೀರ್ವದಿಸಿದ್ದಾರೆ-ಶಾಸಕ ಶಿವಣ್ಣನವರ
ಸಾಮಾಜಿಕ ನ್ಯಾಯ ಹಾಗೂ ಸರ್ವರಿಗೂ ಸಮಬಾಳು ಸಮಪಾಲು ಎಂಬ ಕಾಂಗ್ರೆಸ್ ತತ್ವ ಸಿದ್ಧಾಂತಕ್ಕೆ ಮತ್ತೆ ರಾಜ್ಯದ ಜನತೆ ಆಶೀರ್ವದಿಸಿದ್ದಾರೆ. ಇದು ಕಾಂಗ್ರೆಸ್ ಗೆಲುವಲ್ಲ ಬದಲಾಗಿ ರಾಜ್ಯದ ಜನತೆಯ ಗೆಲುವು ಎಂದು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  • < previous
  • 1
  • ...
  • 220
  • 221
  • 222
  • 223
  • 224
  • 225
  • 226
  • 227
  • 228
  • ...
  • 501
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved