ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್ ಗೆಲುವು, ಕಾರ್ಯಕರ್ತರಿಂದ ವಿಜಯೋತ್ಸವ
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ಖಾನ್ ಪಠಾಣ ಗೆಲವು ಸಾಧಿಸುತ್ತಿದ್ದಂತೆ, ಪಕ್ಷದ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ, ಬಣ್ಣ ಎರಚುವ ಮೂಲದ ವಿಜಯೋತ್ಸವ ಆಚರಿಸಿದರು.
ಬೊಮ್ಮಾಯಿ ಕಮಲ ಕೋಟೆ ಭೇದಿಸಿ ಬಾವುಟ ಹಾರಿಸಿದ ಕಾಂಗ್ರೆಸ್
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಅವರನ್ನು ಮಣಿಸಿ ಕಾಂಗ್ರೆಸ್ನ ಯಾಸೀರ್ ಅಹ್ಮದ್ ಖಾನ್ ಪಠಾಣ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸತತ ನಾಲ್ಕು ಸಲ ಗೆದ್ದು ಬಿಜೆಪಿ ಭದ್ರಕೋಟೆ ಎನಿಸಿದ್ದ ಶಿಗ್ಗಾಂವಿ ಕ್ಷೇತ್ರ ಈಗ ಕಾಂಗ್ರೆಸ್ ಪಾಲಾಗಿದೆ.
ಮತ ಎಣಿಕೆ ವೇಳೆ ಬಿಜೆಪಿ, ಕಾಂಗ್ರೆಸ್ ಹಾವು ಏಣಿ ಆಟ
ಇಲ್ಲಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಶಿಗ್ಗಾಂವಿ ಕ್ಷೇತ್ರದ ಮತ ಎಣಿಕೆ ವೇಳೆ ಪ್ರತಿ ಸುತ್ತು ಕೂಡ ತೀವ್ರ ಕುತೂಹಲ ಕೆರಳಿಸಿ ಬಿಜೆಪಿ ಮತ್ತು ಕಾಂಗ್ರೆಸ್ಗಳ ನಡುವೆ ಹಾವು ಏಣಿ ಆಟಕ್ಕೆ ಸಾಕ್ಷಿಯಾಯಿತು.
ಜೇನು ಹುಳು ಕಡಿತದಿಂದ ನಾಲ್ಕು ಜನ ಅಸ್ವಸ್ಥ
ಜೇನು ಹುಳು ಕಡಿತದಿಂದ ನಾಲ್ಕು ಜನ ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಶ್ಯಾಡಂಬಿ ಗ್ರಾಮದ ಹೊರವಲಯದಲ್ಲಿ ಜರುಗಿದೆ.
ಭರತ್, ಪಠಾಣ್ ರಾಜಕೀಯ ಭವಿಷ್ಯ ಇಂದು ನಿರ್ಧಾರ
ಶಿಗ್ಗಾಂವಿ ಉಪಚುನಾವಣೆಯ ಕ್ಲೈಮ್ಯಾಕ್ಸ್ ಹಂತವಾದ ಮತ ಎಣಿಕೆಗೆ ಕ್ಷಣ ಗಣನೆ ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮತ್ತು ಕಾಂಗ್ರೆಸ್ಸಿನ ಯಾಸೀರ್ಖಾನ್ ಪಠಾಣ್ ನಡುವೆ ಯಾರು ಗೆಲ್ಲುತ್ತಾರೆ ಎಂಬ ಕುತೂಹಲಕ್ಕೆ ಶನಿವಾರ ತೆರೆ ಬೀಳಲಿದೆ.
ಮಕ್ಕಳ ಪ್ರತಿಭೆ ಗುರ್ತಿಸುವ ಕಾರ್ಯ ನಡೆಯಲಿ-ಮಂಜುನಾಥ ಉಪ್ಪಾರ
ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರ್ತಿಸುವ ಕಾರ್ಯ ನಡೆಯಬೇಕಾಗಿದೆ ಸೂಕ್ತ ವೇದಿಕೆಗಳಿಲ್ಲದೇ ಬಹಳಷ್ಟು ಪ್ರತಿಭೆಗಳು ಪ್ರಾರಂಭಿಕ ಹಂತದಲ್ಲೇ ಅರಳುವ ಮುನ್ನವೇ ಕಮರಿ ಹೋದ ಉದಾಹರಣೆಗಳಿವೆ. ಹೀಗಾಗಿ ರೋಟರಿ ಸಂಸ್ಥೆಯು ವಿವಿಧೆಡೆ ಇಂತಹ ಕಾರ್ಯಕ್ರಮಗಳನ್ನು ಜರುಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಪ್ರಯತ್ನಕ್ಕೆ ಮುಂದಾಗಿದೆ ಎಂದು ರೋಟರಿ ಕ್ಲಬ್ಬಿನ ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ ಹೇಳಿದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಮನೋಹರ ತಹಶೀಲ್ದಾರ್ ಅಂತ್ಯಕ್ರಿಯೆ
ಸಕಲ ಸರಕಾರಿ ಗೌರವಗಳೊಂದಿಗೆ ವಿಧಾನಸಭೆ ಮಾಜಿ ಉಪಸಭಾಧ್ಯಕ್ಷ ಮನೋಹರ ತಹಶೀಲ್ದಾರ ಅವರ ಅಂತ್ಯಕ್ರಿಯೆ ನಡೆಸಲಾಯಿತು.
ಕ್ರೀಡಾಪಟುಗಳಿಗೆ ಉದ್ಯೋಗ ಮೀಸಲಾತಿ ಅನುಷ್ಠಾನವಾಗಲಿ-ಸಾಳುಂಕೆ
ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ. 3 ಮೀಸಲಾತಿ ಕಲ್ಪಿಸಿರುವ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಕ್ರೀಡಾಪಟುಗಳ ನೇಮಕಾತಿ ಆಗಬೇಕು ಎಂದು ಎಸ್ಜೆಜೆಎಂ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಾಳುಂಕೆ ಹೇಳಿದರು.
ಹದಗೆಟ್ಟ ಸರ್ವಿಸ್ ರಸ್ತೆ, ಶಿಗ್ಗಾಂವಿಯಲ್ಲಿ ಪ್ರಯಾಣಿಕರ ಪರದಾಟ
ಶಿಗ್ಗಾಂವಿ ಪಟ್ಟಣದ ಹೊಸ ಬಸ್ ನಿಲ್ದಾಣಕ್ಕೆ ಹೋಗುವ ಸರ್ವಿಸ್ ರಸ್ತೆಯು ಸಂಪೂರ್ಣ ತಗ್ಗು ಗುಂಡಿಗಳಿಂದ ತುಂಬಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.
5 ವರ್ಷಕ್ಕೊಮ್ಮೆ ನಡೆಯುವ ನೆಗಳೂರ ಗ್ರಾಮದ ಗ್ರಾಮದೇವಿ ಜಾತ್ರೆ ನಿಗದಿ
ಗ್ರಾಮ ದೇವಿಯು ಕೇವಲ ಒಂದೇ ಸಮಾಜಕ್ಕೆ ಸೀಮಿತವಾಗದೇ ಎಲ್ಲ ಸಮುದಾಯಗಳಿಗೆ ದೇವತೆಯಾಗಿರುವುದರಿಂದ ಎಲ್ಲರೂ ಒಟ್ಟಾಗಿ ಗ್ರಾಮದ ಸಕಲ ಸಂಪ್ರಾದಯಗಳನ್ನು ಪಾಲಿಸಿಕೊಂಡು ನಡೆಸುವಂತೆ ನೆಗಳೂರ ಗ್ರಾಮದ ಸಂಸ್ಥಾನ ಹಿರೇಮಠದ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮಿಜಿ ಹೇಳಿದರು.
< previous
1
...
221
222
223
224
225
226
227
228
229
...
501
next >
Top Stories
ಅನನ್ಯ ಭಟ್ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್ ನಂ.1, ಸ್ಟಾಲಿನ್ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್