• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಗ್ರಾಮಗಳಲ್ಲಿನ ಸಮಸ್ಯೆಗಳ ಒಂದೇ ರೀತಿ ಕಾಣಿ: ಶಾಸಕ ಶಿವಣ್ಣನವರ
ಜನರ ಸಮಸ್ಯೆಗಳ ವಿಚಾರವಾಗಿ ಬ್ಯಾಡಗಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಗೆ ರಾಣಿಬೆನ್ನೂರು ತಾಲೂಕಿನ ಗ್ರಾಮಗಳ ಕೆಲಸ ಮಾಡದೆ ಹೋದರೆ ನಿಮ್ಮ ಮನಸ್ಸಿಗೆ ದ್ರೋಹ ಮಾಡಿದಂತಾಗುತ್ತದೆ. ರಾಣಿಬೆನ್ನೂರ ಕ್ಷೇತ್ರದ ಜನರಿಗೆ ಸ್ಪಂದಿಸಿದಂತೆ ಬ್ಯಾಡಗಿ ಕ್ಷೇತ್ರ ವ್ಯಾಪ್ತಿಯ ಜನರಿಗೂ ಸ್ಪಂದಿಸಬೇಕು. ಇಲ್ಲವಾದರೆ ಅಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಅಧಿಕಾರಿಗಳಿಗೆ ತಾಕೀತು ಮಾಡಿದರು.
ದುಶ್ಚಟಗಳ ದಾಸರಾದರೆ ಜೀವನದಲ್ಲಿ ಉತ್ಸುಕತೆ ಮಾಯ
ಇಂದಿನ ಕೆಲ ಯುವ ಸಮುದಾಯ ವಿದ್ಯಾರ್ಥಿ ಜೀವನದಲ್ಲಿ ದುಶ್ಚಟಗಳಿಗೆ ದಾಸರಾಗಿ ಆಟ ಪಾಠಗಳಲ್ಲಿ ಪಾಲ್ಗೊಳ್ಳದೆ ಅವರ ಜೀವನದಲ್ಲಿನ ಉತ್ಸುಕತೆ ಬತ್ತಿಹೋಗುತ್ತಿದೆ ಎಂದು ದೈಹಿಕ ಶಿಕ್ಷಣ ವಿಭಾಗದ ಉಪನ್ಯಾಸಕ ವಿ.ಎಮ್. ಗುರುಮಠ ಕಳವಳ ವ್ಯಕ್ತಪಡಿಸಿದರು.
ಜೋಕನಾಳ ಚೆಕ್‌ ಡ್ಯಾಂ ಕಳಪೆ-ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ ಆರೋಪ
ರಟ್ಟೀಹಳ್ಳಿ ತಾಲೂಕಿನ ಜೋಕನಾಳ ಗ್ರಾಮದ ಹೊರವಲಯದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ಧಿ ಇಲಾಖೆ ವತಿಯಿಂದ 1.5 ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ ಸಂಪೂರ್ಣ ಕಳಪೆಯಾಗಿದ್ದು, ಸಂಬಂಧ ಪಟ್ಟ ಇಲಾಖೆ ಮಾತ್ರ ಜಾಣ ಕುರುಡುತನ ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ತಾಲೂಕು ರೈತ ಮೋರ್ಚಾ ಅಧ್ಯಕ್ಷ ಪ್ರಕಾಶ ಹರಳಹಳ್ಳಿ ಆರೋಪಿಸಿದರು.
ಸುತ್ತಮುತ್ತಲಿನ ವಾತಾವರಣ ಕಾಪಾಡುವುದು ಎಲ್ಲರ ಜವಾಬ್ದಾರಿ
ಇಂದಿನ ದಿನಮಾನಗಳಲ್ಲಿ ಪರಿಸರ ಎಂಬುದು ತುಂಬಾ ಮುಖ್ಯ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಕಾಪಾಡುವುದು ನಮ್ಮ ಜವಾಬ್ದಾರಿ ಎಂದು ನ್ಯಾಯವಾದಿ ವೆರೋನಿಕಾ ಹೇಳಿದರು.
ರಟ್ಟೀಹಳ್ಳಿ-ಬೆಳಗಾವಿ ಬಸ್‌ಗೆ ಶಾಸಕ ಬಣಕಾರ ಚಾಲನೆ
ರಟ್ಟೀಹಳ್ಳಿ ತಾಲೂಕು ಕೇಂದ್ರದಿಂದ ಬ್ಯಾಡಗಿ, ಹಾವೇರಿ ಮೂಲಕ ಬೆಳಗಾವಿಗೆ ನೂತನ ಬಸ್‌ಗೆ ಶಾಸಕ ಯು.ಬಿ. ಬಣಕಾರ ಚಾಲನೆ ನೀಡಿದರು.
೧೩,೫೦೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಲು ಸೂಚನೆ
ತಾಲೂಕಿನಲ್ಲಿ ಹಕ್ಕುಪತ್ರ ರಹಿತ ಎಲ್ಲ ೧೩,೫೦೦ ಕುಟುಂಬಗಳಿಗೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ಕಾಲಹರಣ ಮಾಡುವುದು ಬೇಡ. ನವೆಂಬರ್ ೧ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಹಕ್ಕುಪತ್ರಗಳನ್ನು ವಿತರಿಸುವ ನಿಟ್ಟಿನಲ್ಲಿ ಸಮಯ ನಿಗದಿ ಪಡಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ತಹಸೀಲ್ದಾರ್ ರೇಣುಕಾ ಎಸ್. ಅವರಿಗೆ ಸೂಚಿಸಿದರು.
ಬ್ಯಾಡಗಿ ಬಿನ್ನಾಳ ಮಾಸ್ತರ ಪುತ್ರ ವಿಜಯಶಂಕರ ಈಗ ರಾಜ್ಯಪಾಲ!
ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಹೊಂದಿರುವ ವ್ಯಾಪಾರಿ ಕೇಂದ್ರ ಬ್ಯಾಡಗಿ ಪಟ್ಟಣಕ್ಕೆ ಮೇಘಾಲಯ ನೂತನ ರಾಜ್ಯಪಾಲರಾಗಿ, ಪಟ್ಟಣದ ಬಿನ್ನಾಳ ಮಾಸ್ತರ ಪುತ್ರ, ಸಿ.ಎಚ್. ವಿಜಯಶಂಕರ ಬಿನ್ನಾಳ (ಹಂಡಬಂಢರ) ನಿಯೋಜನೆಗೊಳ್ಳುವ ಮೂಲಕ ಪಟ್ಟಣದ ಖ್ಯಾತಿಗೆ ಮತ್ತೊಂದು ಗರಿಯನ್ನು ಮೂಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟರ ಹಣ ಬಳಕೆಗೆ ಬಿಜೆಪಿ ಆಕ್ಷೇಪ
ಹಿಂದುಳಿದ ವರ್ಗಗಳ ಉದ್ದಾರಕ ಎಂದು ಹೇಳಿಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಪರಿಶಿಷ್ಟರ ಮತ್ತು ಶೋಷಿತ ವರ್ಗದ .₹೧೧,೫೦೦ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ನೀಡಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆದಿದ್ದಾರೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ಅಧ್ಯಕ್ಷ ವಿವೇಕಾನಂದ ಡಬ್ಬಿ ಕಿಡಿಕಾರಿದರು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೆ.ಎಸ್. ಪುಟ್ಟಣಯ್ಯ ಬಣ) ಕಾರ್ಯಕರ್ತರು ಸೋಮವಾರ ತಾಲೂಕಿನ ನಿಟ್ಟೂರ ಗ್ರಾಮದ ಕ್ರಾಸ್ ಬಳಿ ಹಲಗೇರಿ-ತುಮ್ಮಿನಕಟ್ಟಿ ರಸ್ತೆ ಮಾಡಿ ಪ್ರತಿಭಟನೆ ನಡೆಸಿದರು.
ತೋಟಗಾರಿಕಾ ಬೆಳೆ ವಿಮೆ ತಾಂತ್ರಿಕ ಸಮಸ್ಯೆ ಬಗೆಹರಿಸಲು ಶಾಸಕ ಮಾನೆ ಸೂಚನೆ
ಬೆಳೆ ಸಮೀಕ್ಷೆ ನೋಂದಣಿ ಆಗದ ಕಾರಣ ತೋಟಗಾರಿಕೆ ಬೆಳೆಗಳಾದ ಮಾವು, ಅಡಕೆ ಸೇರಿದಂತೆ ಇತರ ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ಸಾಧ್ಯವಾಗುತ್ತಿಲ್ಲ. ಇದರಿಂದ ತೋಟಗಾರಿಕಾ ಬೆಳೆಗಾರರಿಗೆ ಅನ್ಯಾಯ ಉಂಟಾಗುತ್ತಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ತಾಂತ್ರಿಕ ಸಮಸ್ಯೆ ಸರಿಪಡಿಸಿ ಬೆಳೆ ವಿಮೆ ಕಂತು ತುಂಬಲು ಅವಕಾಶ ಕಲ್ಪಿಸಲು ಪ್ರಯತ್ನಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಬಣಕಾರಗೆ ಸೂಚಿಸಿದರು.
  • < previous
  • 1
  • ...
  • 221
  • 222
  • 223
  • 224
  • 225
  • 226
  • 227
  • 228
  • 229
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved