• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಳಪೆ ಕಾಮಗಾರಿ ಗುತ್ತಿಗೆದಾರನನ್ನು ಕಪ್ಪುಪಟ್ಟಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ
ಕಳಪೆ ಕಾಮಗಾರಿ ಗುತ್ತಿಗೆದಾರನನ್ನು ಬ್ಲಾಕ್‌ ಲಿಸ್ಟಿನಲ್ಲಿಡುವಂತೆ ಆಗ್ರಹಿಸಿ ಸಾರ್ವಜನಿಕರು ತಾಲೂಕಿನ ಇಟಗಿ ಗ್ರಾಮದ ಬಳಿ ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ವಕ್ಫ್‌ ಹೆಸರಿನಲ್ಲಿ ಆಸ್ತಿ ಕಬಳಿಕೆ, ಸರ್ಕಾರದ ವಿರುದ್ಧ ಬಿಜೆಪಿ ಘಟಕದಿಂದ ಆಕ್ರೋಶ

ವಕ್ಫ್‌ ಹೆಸರಿನಲ್ಲಿ ರೈತರ ಭೂಮಿ, ಮಠ ಮಂದಿರ, ಸರ್ಕಾರಿ ಶಾಲೆಯ ಭೂಮಿಗಳನ್ನು ವಶಕ್ಕೆ ಪಡೆಯುತ್ತಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಕ್ರಮವನ್ನು ವಿರೋಧಿಸಿ, ಜಿಲ್ಲಾ ಬಿಜೆಪಿ ಘಟಕದಿಂದ ಗುರುವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಮನುಷ್ಯ ದುರಾಸೆ ಹಿಂದೆ ಬಿದ್ದು ದುಃಖಿಸುತ್ತಿದ್ದಾನೆ-ಗವಿಶ್ರೀ
ಮನುಷ್ಯನ ಬದುಕು ಎರಡು ಆದ್ಯಂತಗಳ ನಡುವೆ ನಡಿತದ, ಒಂದು ಹುಟ್ಟು ಇನ್ನೊಂದು ಸಾವು, ಹುಟ್ಟು ಆದಿಯಾದರೆ ಸಾವು ಅಂತ್ಯ ಆಗೆತಿ, ಇದರ ನಡುವಿನ ಬದುಕಿನಲ್ಲಿ ಮನುಷ್ಯ ಜೀವನದ ಬಹುಮುಖ್ಯ ಉದ್ದೇಶ ಸಂತೋಷವೇ ಆಗಿದೆ. ಆದರೆ ನಶ್ವರ ಜೀವನದಲ್ಲಿ ದುರಾಸೆ ಹಿಂದೆ ಬಿದ್ದು ಮನುಷ್ಯ ಸದಾ ದುಃಖವನ್ನೇ ಪಡೆಯುತ್ತಿದ್ದಾನೆ. ಇದು ವಾಸ್ತವ ಎಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.
ಅಕ್ರಮ ಮರಳು ತೆಗೆಯುವ ನದಿ ದಡಕ್ಕೆ ದೌಡಾಯಿಸಿ ತೆಪ್ಪಗಳ ನಾಶಪಡಿಸಿದ ಅಧಿಕಾರಿಗಳು
ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಗಣಿ ಇಲಾಖೆ, ಕಂದಾಯ, ಪೊಲೀಸ್ ಇಲಾಖೆ ಸೇರಿದಂತೆ ಅನೇಕ ಅಧಿಕಾರಿಗಳು ನದಿ ದಡದ ಹಳ್ಳಿಗಳಿಗೆ ದಾಳಿ ನಡೆಸಿ ಕಬ್ಬಿಣದ ತೆಪ್ಪ ಹಾಗೂ ಬಿದಿರಿನ ತೆಪ್ಪಗಳನ್ನು ನಾಶಪಡಿಸಿದ್ದಾರೆ.
ಮಾಜಿ ಸಚಿವ ಮನೋಹರ ತಹಸೀಲ್ದಾರ್‌ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಗಣ್ಯರು, ಅಭಿಮಾನಿಗಳು
ಮಾಜಿ ಸಚಿವ ಮನೋಹರ ತಹಶೀಲ್ದಾರ ಅವರ ಪಾರ್ಥಿವ ಶರೀರವನ್ನು ಪಟ್ಟಣದ ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಘದ ಬಯಲಿನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಸಾವಿರಾರು ಅಭಿಮಾನಿಗಳ ಕಣ್ಣೀರಿನ ನಡುವೆ ಅಂತಿಮ ದರ್ಶನ ಅಭಿಮಾನಿಗಳ ನೋವಿನ ಅಭಿವ್ಯಕ್ತಿಗೆ ಸಾಕ್ಷಿಯಾಯಿತು.
ಜನತಾ ಪ್ಲಾಟ್ ನಿವಾಸಿಗಳಿಗೆ ಮನೆಯ ಹಕ್ಕುಪತ್ರ ನೀಡಲು ಆಗ್ರಹ
ಪಟ್ಟಣದ ಶಿರಗಂಬಿ ರಸ್ತೆಯ ಜನತಾ ಪ್ಲಾಟ್ ನಿವಾಸಿಗಳಿಗೆ ಮನೆಯ ಇ ಸ್ವತ್ ಹಾಗೂ ಹಕ್ಕುಪತ್ರ ನೀಡುವಂತೆ ಅಲ್ಲಿನ ನಿವಾಸಿಗಳು ಶಾಸಕ ಯು.ಬಿ. ಬಣಕಾರಗೆ ಮನವಿ ಸಲ್ಲಿಸಿದರು.
ಮಾಜಿ ಸಚಿವ, ಮಾಜಿ ಉಪಸಭಾಧ್ಯಕ್ಷ ಮನೋಹರ ತಹಸೀಲ್ದಾರ್ ಇನ್ನಿಲ್ಲ
ಮಾಜಿ ಸಚಿವ, ವಿಧಾನಸಭೆಯ ಮಾಜಿ ಉಪ ಸಭಾಧ್ಯಕ್ಷ, ನಾಲ್ಕುಬಾರಿ ಹಾನಗಲ್‌ ಕ್ಷೇತ್ರದಿಂದ ಜಯ ಸಾಧಿಸಿದ್ದ ಸಜ್ಜನ ರಾಜಕಾರಣಿ ಅಕ್ಕಿವಳ್ಳಿಯ ಮನೋಹರ ತಹಶೀಲ್ದಾರ (78) ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ಬೆಳಗಿನಜಾವ ಕೊನೆ ಉಸಿರೆಳೆದರು.
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರಾಷ್ಟೀಯ ಐಕ್ಯತಾ ದಿನಾಚರಣೆ
ಸಾಮಾಜಿಕ ಐಕ್ಯತೆಯ ಹಿನ್ನೆಲೆಯಲ್ಲಿ ಚಳುವಳಿಗಳು ನಡೆದವು. ಐಕ್ಯತೆ ಮತ್ತು ಸಾಮರಸ್ಯದ ಚಳವಳಿಗಳಲ್ಲಿ ಅಹಿಂಸಾ ಚಳವಳಿ ಮಾದರಿಯಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ ಭಾಸ್ಕರ್ ಹೇಳಿದರು.
ಗ್ರಂಥಾಲಯಗಳು ನಿಜವಾದ ಜ್ಞಾನ ದೇಗುಲಗಳು: ಡಾ. ಎನ್.ಎನ್. ಅರಬಗೊಂಡರ
ಬಿ.ಆರ್. ತಂಬಾಕದ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ನಡೆಯಿತು.
ಅಗಡಿ ಅಕ್ಕಿಮಠದಲ್ಲಿ ನ. ೨೪ರಿಂದ ಶರಣ ಸಂಸ್ಕೃತಿ ಉತ್ಸವ
ಪುಣ್ಯ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ, ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ಧರ್ಮ ಜಾಗೃತಿ ಪಾದಯಾತ್ರೆ
  • < previous
  • 1
  • ...
  • 222
  • 223
  • 224
  • 225
  • 226
  • 227
  • 228
  • 229
  • 230
  • ...
  • 501
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved