• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಗಡಿ ಅಕ್ಕಿಮಠದಲ್ಲಿ ನ. ೨೪ರಿಂದ ಶರಣ ಸಂಸ್ಕೃತಿ ಉತ್ಸವ
ಪುಣ್ಯ ಸ್ಮರಣೋತ್ಸವ, ಶರಣ ಸಂಸ್ಕೃತಿ ಉತ್ಸವ, ಅಕ್ಕಿಮಠದ ಗುರುಲಿಂಗ ಸ್ವಾಮೀಜಿ, ಧರ್ಮ ಜಾಗೃತಿ ಪಾದಯಾತ್ರೆ
ಧರ್ಮದ ರಕ್ಷಣೆಯಲ್ಲಿ ಎಲ್ಲರೂ ಪಾಲುದಾರರಾಗಲಿ: ರಾಘವೇಂದ್ರ ಪಟಗಾರ
ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಪ್ರಸಾದ ರೂಪದಲ್ಲಿ ರಾಜ್ಯದ ಬಹುತೇಕ ಮಂದಿರ ನಿರ್ಮಾಣಕ್ಕೆ ಧನ ಸಹಾಯ ಮಾಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತಾಲೂಕು ಸಂಯೋಜಕ ರಾಘವೇಂದ್ರ ಪಟಗಾರ ತಿಳಿಸಿದರು.
ಶಾಂತಿ ನೆಮ್ಮದಿಗಾಗಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿ: ಶಿವಯೋಗಿ ಶಿವಾಚಾರ್ಯರು
ವಿಶ್ವಶಾಂತಿಯ ಕಲ್ಯಾಣಾರ್ಥವಾಗಿ ನಡೆಯುತ್ತಿರುವ ಅತಿರುದ್ರ ಮಹಾಯಾಗ ಕಾರ್ಯಕ್ರಮದಲ್ಲಿ ಹೆಚ್ಚೆಚ್ಚು ಭಕ್ತರು ಭಾಗವಹಿಸುವುದರ ಮೂಲಕ ಈ ವರ್ಷದ ಶನೇಶ್ಚರ ಜಾತ್ರೋತ್ಸವ ಯಶಸ್ವಿಗೊಳಿಸಬೇಕು
ದೇಶದ ಎರಡನೇ ಅತೀದೊಡ್ಡ ಕ್ರೀಡೆ ಕಬಡ್ಡಿ ವಿಶ್ವದೆಲ್ಲೆಡೆ ಪಸರಿಸಲಿ: ಎನ್.ಎಸ್. ಪ್ರಶಾಂತ
ಪ್ರಸಕ್ತ ವರ್ಷ ಬಹಳಷ್ಟು ಕ್ರೀಡಾಪಟುಗಳಿಗೆ ಅವಕಾಶ ನೀಡುವ ಮೂಲಕ ಉತ್ತಮ ಆರಂಭ ನೀಡಿದೆ ಎಂದು ಬಿಇಎಸ್ ಕಾಲೇಜು ಉಪನ್ಯಾಸಕ ಎನ್.ಎಸ್. ಪ್ರಶಾಂತ ಹೇಳಿದರು.
ಕೋಣನಕೇರಿಗೆ ಬಸ್ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ
ಕೋಣನಕೇರಿ ಗ್ರಾಮಕ್ಕೆ ಸಮರ್ಪಕ ಸಾರಿಗೆ ಸೌಲಭ್ಯಕ್ಕೆ ಒತ್ತಾಯಿಸಿ ಹಾಗೂ ಹೆಚ್ಚುವರಿ ಬಸ್ ಕಲ್ಪಿಸುವಂತೆ ಆಗ್ರಹಿಸಿ ಎಸ್ಎಫ್ಐ ಪ್ರತಿಭಟನೆ ನಡೆಸಿತು.
ವಲಸೆ ತಡೆಯುವಲ್ಲಿ ಮೇಟಿಗಳ ಪಾತ್ರ ಮಹತ್ವದ್ದು: ಎಚ್.ವೈ. ಮೀಸೆ
ಹಾವೇರಿ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ವಸತಿಯುತ ಕಾಯಕ ಬಂಧುಗಳ ತರಬೇತಿ ಕಾರ್ಯಕ್ರಮ ನಡೆಯಿತು.
ನಿರ್ಮಲ ತುಂಗಭದ್ರಾ ಅಭಿಯಾನ, ಪೋಸ್ಟರ್ ಅನಾವರಣ
ನಿರ್ಮಲ ತುಂಗಭದ್ರಾ ಅಭಿಯಾನ ಅಂಗವಾಗಿ ತುಂಗಭದ್ರಾ ಸೇತುವೆ ಗೋಡೆಯ ಮೇಲೆ ಸಾರ್ವಜನಿಕರಲ್ಲಿ ನದಿಗಳ ಪಾವಿತ್ರ್ಯತೆ ಕಾಪಾಡುವ ಕುರಿತು ಡಾ. ಜಿ.ಜೆ. ಮೆಹೆಂದಳೆ ಚಿತ್ರಿಸಿದ ಪೋಸ್ಟರ್ ಅನಾವರಣ ಮಾಡಲಾಯಿತು.
ರಸಮೇವು ತಯಾರಿಕೆ ಪ್ರಾತ್ಯಕ್ಷಿಕೆಯ ಕ್ಷೇತ್ರೋತ್ಸವ
ಜಿಲ್ಲೆಯಲ್ಲಿ ಹೆಚ್ಚಿನ ರೈತರು ಮೆಕ್ಕೆಜೋಳ ಬೆಳೆಯನ್ನು ಬೆಳೆಯುತ್ತಾರಾದರೂ ಕಟಾವಿನ ನಂತರ ಬಹುತೇಕರು ಮೇವಿನ ಸಂರಕ್ಷಣೆಯನ್ನು ಮಾಡುವುದಿಲ್ಲ ಎಂದು ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಹೇಳಿದರು.
ಮಹಾನುಭಾವರ ಪುಣ್ಯಸ್ಮರಣೆ ಆಚರಣೆ ಎಲ್ಲರ ಕರ್ತವ್ಯ-ವೇದಾರಾಣಿ
ಸಮಾಜಕ್ಕೆ ಅನುಪಮ ಕೊಡುಗೆ ನೀಡಿದ ಮಹಾನುಭಾವರ ಪುಣ್ಯಸ್ಮರಣೆಯನ್ನು ಆಚರಿಸುವುದು ಎಲ್ಲರ ಕರ್ತವ್ಯ ಎಂದು ಉತ್ಸವ ರಾಕ್ ಗಾರ್ಡನ್‌ನ ಕ್ಯೂರೇಟರ್ ವೇದಾರಾಣಿ ದಾಸನೂರ ಹೇಳಿದರು.
ವಕ್ಫ್ ಹೆಸರಿನಲ್ಲಿ ರೈತರ ಜಮೀನು ವಶಕ್ಕೆ ಪಡೆಯುವುದು ನಿಲ್ಲಿಸಿ
ರೈತರ ಜಮೀನುಗಳನ್ನು ವಕ್ಫ್ ಹೆಸರಿನಲ್ಲಿ ವಶಕ್ಕೆ ಪಡೆಯುತ್ತಿದ್ದು, ಕೂಡಲೇ ಅದನ್ನು ನಿಲ್ಲಿಸಬೇಕೆಂದು ಹಾಗೂ ವಕ್ಫ್ ಹೆಸರಿನಲ್ಲಿ ನಡೆಯುತ್ತಿರುವ ಅಕ್ರಮಗಳಿಗೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ರೈತರು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 223
  • 224
  • 225
  • 226
  • 227
  • 228
  • 229
  • 230
  • 231
  • ...
  • 501
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved