ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲರು-ರೈತಸಂಘ ಅಸಮಾಧಾನ
ರಾಜ್ಯ ಸರ್ಕಾರ ಮೈಕ್ರೋ ಫೈನಾನ್ಸ ವಿರುದ್ಧ ಸುಗ್ರೀವಾಜ್ಞೆ ಸಿದ್ಧಪಡಿಸಿ ರಾಜ್ಯಪಾಲರಿಗೆ ಕಳುಹಿಸಿದರೆ ರಾಜ್ಯ ಪಾಲರು ಕ್ಷುಲ್ಲಕ ಕಾರಣ ನೀಡಿ ಅಂಕಿತ ಹಾಕದೆ ತಿರಸ್ಕರಿಸಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಖಾರವಾಗಿ ಪ್ರಶ್ನಿಸಿದರು.
ಯೋಗದಿಂದ ಜೀವನವಿಡೀ ಆರೋಗ್ಯ: ವಚನಾನಂದ ಶ್ರೀ
ಹಿಂದೆ ವಯಸ್ಸಾದವರು ಮಾತ್ರ ಯೋಗ ಮಾಡಬೇಕು ಎನ್ನುವ ಮಾತಿತ್ತು. ಆದರೆ ಇಂದು ಎಲ್ಲರೂ ಯೋಗದ ಮೊರೆ ಹೋಗಿದ್ದಾರೆ. ಒಂದು ಸಲ ಯೋಗ ಕಲಿತುಕೊಂಡರೆ ಜೀವನ ಪೂರ್ಣ ಆರೋಗ್ಯವಾಗಿ ಇರಬಹುದು. ಆಧ್ಯಾತ್ಮ ಹೊರಗಡೆಯಿಲ್ಲ, ಅದು ನಮ್ಮ ಒಳಗಡೆಯೇ ಇದೆ ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಶ್ರೀಗಳು ಹೇಳಿದರು.
ಕಾರ್ಮಿಕರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಫ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ
ರಾಜ್ಯ ಬಜೆಟ್ ಅಧಿವೇಶನ ಮಾ.3ರಿಂದ ಆರಂಭವಾಗುತ್ತಿದ್ದು, ಇದೇ ಸಂದರ್ಭದಲ್ಲಿ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ಬೇಡಿಕೆ ಈಡೇರಿಸಲು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕನಲ್ಲಿ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಹಮ್ಮಿಕೊಂಡಿರುವುದಾಗಿ ಸಿಐಟಿಯು ರಾಜ್ಯ ಕಾರ್ಯದರ್ಶಿ ಮಹೇಶ ಪತ್ತಾರ ಹೇಳಿದರು.
ಆಡಂಬರವಿಲ್ಲದ ಶುದ್ಧ ಭಕ್ತಿ ಮಾರ್ಗ ನೆಮ್ಮದಿಯ ಬದುಕನ್ನು ನೀಡಬಲ್ಲದು-ಶಂಕರಾನಂದ ಸ್ವಾಮೀಜಿ
ಆಡಂಬರವಿಲ್ಲದ ಶುದ್ಧ ಭಕ್ತಿ ಮಾರ್ಗದಿಂದ ಉತ್ತಮ ತತ್ವಗಳನ್ನು ಆಧರಿಸಿದ ಜೀವನ ವಿಧಾನ ನೆಮ್ಮದಿಯ ಬದುಕನ್ನು ನೀಡಬಲ್ಲದು ಎಂದು ಹೊತನಹಳ್ಳಿ ಸಿದ್ಧಾರೂಢ ಮಠದ ಸದ್ಗುರು ಶಂಕರಾನಂದ ಮಹಾಸ್ವಾಮಿಗಳು ನುಡಿದರು.
ಕೃಷಿಕ ಸಮಾಜದ ಸಭೆಗೆ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಿ
ಕೃಷಿಕ ಸಮಾಜದ ಸಭೆಗೆ ಕೃಷಿ ಸಂಬಂಧಿತ ತೋಟಗಾರಿಕೆ, ಪಶು ಸಂಗೋಪನೆ, ಮೀನುಗಾರಿಕೆ, ರೇಷ್ಮೆ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಪಾಲ್ಗೊಳ್ಳಬೇಕು ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಟಿ. ಕಲಗೌಡರ ಒತ್ತಾಯಿಸಿದರು.
ಭಾರತೀಯತೆ ನಮ್ಮ ಹೆಗ್ಗುರುತು: ಉಪ ರಾಷ್ಟ್ರಪತಿ ಜಗದೀಪ್ ಧನಕರ
ಐದು ಸಾವಿರ ವರ್ಷಗಳ ಪುರಾತನವಾದ ನಮ್ಮ ದೇಶದ ಸಂಸ್ಕೃತಿ ಜಗತ್ತಿನಲ್ಲಿಯೇ ಅತ್ಯಂತ ಶ್ರೇಷ್ಠವಾಗಿದ್ದು, ಭಾರತೀಯತೆ ನಮ್ಮ ಹೆಗ್ಗುರುತಾಗಿದೆ. ಪಟ್ಟಭದ್ರ ಹಿತಾಸಕ್ತಿಗಳಿಗೆ ಜಾತಿ, ಪ್ರಾದೇಶಿಕತೆ ಆಧಾರದ ಮೇಲೆ ವಿಭಜಿಸಲು ಅವಕಾಶ ನೀಡುವುದಿಲ್ಲ ಎಂಬ ಸಂಕಲ್ಪವನ್ನು ದೇಶದ ಜನರು ಮಾಡಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು.
ಧರ್ಮಸಭೆ, ಜಾತ್ರೆ, ಉತ್ಸವಗಳು ಸಂಸ್ಕೃತಿ ಉಳಿಸಬೇಕು-ತಿರ್ಲಾಪುರ
ಧರ್ಮಸಭೆ, ಜಾತ್ರೆ, ಉತ್ಸವಗಳು ನಮ್ಮ ಸಂಸ್ಕಾರ, ಸಂಸ್ಕೃತಿ, ಸಂಪ್ರದಾಯ ಉಳಿಸಬೇಕು ಎಂದು ಹಾವೇರಿ ವಿಶ್ವವಿದ್ಯಾಲಯ ಕುಲಸಚಿವೆ ಡಾ. ವಿಜಯಲಕ್ಷ್ಮೀ ತಿರ್ಲಾಪುರ ಹೇಳಿದರು.
ಕಳಸಾರೋಹಣದ ವೇಳೆ ಕ್ರೇನ್ ಬಕೆಟ್ ಕಳಚಿ ಬಿದ್ದು ವ್ಯಕ್ತಿ ಸಾವು
ಗಂಗಾ ಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಸಂದರ್ಭದಲ್ಲಿ ಕ್ರೇನ್ಗೆ ಕಟ್ಟಿದ್ದ ಬಕೆಟ್ ಕಳಚಿ ಬಿದ್ದು ಓರ್ವ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಹಾನಗಲ್ಲ ತಾಲೂಕಿನ ಶೇಷಗಿರಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಆಧುನಿಕ ಜಗತ್ತಿನಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಗಬೇಕು-ಖಾದ್ರಿ
ವೇಗವಾಗಿ ಬೆಳೆಯುತ್ತಿರುವ ಜಗತ್ತಿನಲ್ಲಿ ನಮ್ಮ ಗ್ರಾಮೀಣ ಮಕ್ಕಳ ಪ್ರತಿಭೆಗೆ ತಕ್ಕ ಪುರಸ್ಕಾರ ಪೂರಕ ಶಿಕ್ಷಣ ವ್ಯವಸ್ಥೆಯೂ ಬದಲಾಗಬೇಕು. ಸರ್ಕಾರದ ಯೋಜನೆಗಳ ಜೊತೆಗೆ ನಮ್ಮ ಮಕ್ಕಳು ಪ್ರತಿಭಾಶಾಲಿಗಳಾಗಿ, ಉನ್ನತ ಮಟ್ಟದ ವಿಜ್ಞಾನಿಗಳು, ತಂತ್ರಜ್ಞರು ಮೇಧಾವಿಗಳಾಗಬೇಕೆಂದು ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕ ಬಹು ಸಂಸ್ಕೃತಿಯ ನಾಡು: ಡಾ. ಪರಮಶಿವಮೂರ್ತಿ
ಕರ್ನಾಟಕ ಬಹು ಸಂಸ್ಕೃತಿಯ ನಾಡಾಗಿದೆ ಎಂದು ಹಂಪಿ ಕನ್ನಡ ವಿವಿ ಕುಲಪತಿ ಡಾ. ಡಿ.ವಿ. ಪರಶಿವಮೂರ್ತಿ ಹೇಳಿದರು.
< previous
1
...
224
225
226
227
228
229
230
231
232
...
562
next >
Top Stories
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ
ಆರ್ಎಸ್ಎಸ್ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್