• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೃತ್ತಿ ಪಾವಿತ್ರ್ಯ ಕಾಯ್ದುಕೊಳ್ಳುವಲ್ಲಿ ಶಿಕ್ಷಕ ಮೊದಲಿಗನಾಗಬೇಕು-ಗುಂಡಪಲ್ಲಿ
ಗುರುವೇ ದೇವರೆಂಬ ನಂಬಿಗೆ ಮಾತ್ರವಲ್ಲ ಅದು ಸತ್ಯವಾಗುವಂತೆ ಶಿಕ್ಷಕ ವೃತ್ತಿಯ ಸಾರ್ಥಕತೆ ಸಾಧ್ಯವಾದರೆ ಅದುವೇ ಮಕ್ಕಳ ಭವಿಷ್ಯಕ್ಕೆ ಸುಂದರ ರೂಪ ನೀಡಲು ಸಾಧ್ಯ ಎಂದು ಬಿಆರ್‌ಸಿ ಸಂಯೋಜನಾಧಿಕಾರಿ ಎಂ.ಎಸ್. ಗುಂಡಪಲ್ಲಿ ತಿಳಿಸಿದರು.
ಭೂ ಸಂಪತ್ತನ್ನು ಖಾಲಿಗೊಳಿಸಿ ಮರುಭೂಮಿ ಮಾಡಲಾಗುತ್ತಿದೆ-ಗವಿಸಿದ್ದೇಶ್ವರ ಶ್ರೀ
ಸಂಪತ್ತಿನ ಆಸೆಗೆ ಬಿದ್ದ ಮನುಷ್ಯ ಫಲವತ್ತಾದ ಭೂಮಿ ಅದರಲ್ಲಿನ ಹೇರಳವಾದ ಸಂಪತ್ತನ್ನು ಖಾಲಿಗೊಳಿಸಿ ಮರುಭೂಮಿಯನ್ನಾಗಿ ಮಾಡುತ್ತಿರುವುದು ನಮ್ಮ ದೌರ್ಭಾಗ್ಯವೆಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.
ಸೊಲಬಕ್ಕನವರ ಹೊಸತನಕ್ಕೆ ಮಾದರಿ-ಸಾಹಿತಿ ಸತೀಶ ಕುಲಕರ್ಣಿ
ನಡೆ, ನುಡಿ ಹಾಗೂ ಸಾಹಸದಲ್ಲಿ ಸದಾ ಮುಂಚೂಣಿಯಲ್ಲಿರುತ್ತಿದ್ದ ಡಾ. ಟಿ.ಬಿ. ಸೊಲಬಕ್ಕನವರ ಹೊಸತನಕ್ಕೆ ಮಾದರಿ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.
ಪಠ್ಯೇತರ ಚಟುವಟಿಕೆ ರೂಢಿಸಿಕೊಂಡರೆ ಬದುಕಿನಲ್ಲಿ ಯಶಸ್ಸು ಕಾಣಲು ಸಾಧ್ಯ-ಪ್ರೊ. ಪವಾರ
ಬದುಕು ರೂಪಿಸಿಕೊಳ್ಳುವ ಶೈಕ್ಷಣಿಕ ಅವಧಿಯಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳನ್ನು ರೂಢಿಸಿಕೊಂಡರೆ ಉತ್ತಮ ಯಶಸ್ಸು ಕಾಣಲು ಸಾಧ್ಯವಲ್ಲದೆ, ಇದಕ್ಕೆ ಪರಿಶ್ರಮ ಬಲು ಮುಖ್ಯ ಎಂದು ಕರ್ನಾಟಕ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗದ ನಿರ್ದೇಶಕ ಪ್ರೊ.ಎನ್.ಕೆ. ಪವಾರ ತಿಳಿಸಿದರು.
ನೂತನ ರೈಲ್ವೆ ನಿಲ್ದಾಣ ಕಳಪೆ ಕಾಮಗಾರಿ ಪರಿಶೀಲಿಸಿ ಕ್ರಮಕ್ಕೆ ಆಗ್ರಹ
ನೂತನ ರೈಲ್ವೇ ನಿಲ್ದಾಣ ಕಳಪೆ ಕಾಮಗಾರಿಯಿಂದ ಕೂಡಿದ್ದು, ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿ ಗುತ್ತಿಗೆದಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಮೋಟೆಬೆನ್ನೂರ ರೈಲ್ವೆ ಸುಧಾರಣ ಸಮಿತಿ ಸದಸ್ಯರು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಕನಕದಾಸರು ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಿದ ಮಹಾಸಂತ
೧೬ನೇ ಶತಮಾನದ ಪೂಜ್ಯಸಂತ ಮಹಾಕವಿ ಮತ್ತು ದಾರ್ಶನಿಕ ಕವಿ ಕನಕದಾಸರು ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮಕುಲದ ನೆಲೆಯೆನೇನಾದರೂ ಬಲ್ಲಿರಾ ಎಂದು ಸಮಾಜದಲ್ಲಿ ಸಮಾನತೆಯನ್ನು ತರಲು ಪ್ರಯತ್ನಿಸಿದ ಮಹಾಸಂತರು ಎಂದು ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಎಸ್. ಬಿ. ತಿಪ್ಪಣ್ಣನವರ ಹೇಳಿದರು.
ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರ ಕೊಡುಗೆ ಅನನ್ಯ-ನಂಜುಂಡೇಶ
ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಅನನ್ಯ ಕೊಡುಗೆ ನೀಡಿದ್ದಾರೆ. ದಾಸ ಸಾಹಿತ್ಯಕ್ಕೆ ವಿಶೇಷ ಮೆರುಗನ್ನು ತಂದವರು ಕವಿ ಕನಕದಾಸರು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡೇಶ ಕಳ್ಳೇರ ಹೇಳಿದರು.
ಸರಳ ಜೀವನ ಸೂತ್ರಗಳ ಹೇಳಿದ ಕವಿ ಕನಕದಾಸರು ಅದ್ವಿತೀಯ ಪುಣ್ಯಪುರುಷರು-ತಹಸೀಲ್ದಾರ್‌ ರೇಣುಕಮ್ಮ
ಅಂತರಂಗ ಶುದ್ಧ ಜೀವನದ ಮಾರ್ಗಗಳನ್ನು ಸಮಾಜಕ್ಕೆ ಸಾಹಿತ್ಯದ ಮೂಲಕ ಬಿತ್ತಿ, ಅದರಂತೆ ನಡೆದು ಸರಳ ಜೀವನ ಸೂತ್ರಗಳನ್ನು ಹೇಳಿದ ಸಂತ ಕವಿ ಕನಕದಾಸರು ನಾಡು ಕಂಡ ಅದ್ವಿತೀಯ ಪುಣ್ಯಪುರುಷರು ಎಂದು ತಾಲೂಕು ತಹಸೀಲ್ದಾರ್ ಎಸ್. ರೇಣುಕಮ್ಮ ತಿಳಿಸಿದರು.
ವಿಜ್ಞಾನ ಮಾದರಿ ಪ್ರದರ್ಶನದಲ್ಲಿ ಬಿಇಎಸ್‌ ಹೈಸ್ಕೂಲ್‌ ಪ್ರಥಮ
ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಭಗತ್‌ಸಿಂಗ್ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ವಿಜ್ಞಾನ ಮಾದರಿ ಪ್ರದರ್ಶನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರಾತ್ಯಕ್ಷಿಕೆ ಸಿದ್ಧಪಡಿಸಿದ್ದ ಸವಣೂರಿನ ಬಿ.ಇ.ಎಸ್ ಹೆಣ್ಣು ಮಕ್ಕಳ ಪ್ರೌಢಶಾಲೆಗೆ ಮೊದಲ ಸ್ಥಾನ ಲಭಿಸಿದೆ.
ಸಮಾಜ ಎಷ್ಟೇ ಮುಂದುವರಿದರೂ ಜಾತಿ-ಧರ್ಮಗಳ ಸಂಘರ್ಷಗಳಿಂದ ರಕ್ಷಿಸಿಕೊಳ್ಳಲು ಆಗುತ್ತಿಲ್ಲ
ಪ್ರಸ್ತುತ ಸಮಾಜ ಎಷ್ಟೇ ಮುಂದುವರಿದರೂ ಜಾತಿ-ಧರ್ಮಗಳ ಸಂಘರ್ಷಗಳಿಂದ ರಕ್ಷಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತನಗರಿವಿಲ್ಲದಂತೆ ಸಮಾಜ ವಿಘಟನೆಯತ್ತ ಸಾಗುತ್ತಿದ್ದು, ಮಾನವೀಯ ಮೌಲ್ಯಗಳು ಕಣ್ಮರೆಯಾಗುತ್ತಿವೆ. ದಾರ್ಶನಿಕರ ಚಿಂತನೆಗಳನ್ನು ಭವಿಷ್ಯತ್ತಿನ ದಿನಗಳಿಗೆ ಕೊಂಡೊಯ್ಯುವ ಕೆಲಸ ಅನಿವಾರ್ಯವಾಗಿ ಮಾಡಬೇಕಾಗಿದೆ ಎಂದು ಕಾಗಿನೆಲೆ ಕನಕಗುರು ಪೀಠದ ನಿರಂಜನಾನಂದಶ್ರೀ ಅಭಿಪ್ರಾಯ ವ್ಯಕ್ತಪಡಿಸಿದರು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 501
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved