• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೋಮಾಂಚನಗೊಳಿಸಿದ ಹೋರಿ ಓಡಿಸುವ ಸ್ಪರ್ಧೆ
ನಗರದ ನಾಗೇಂದ್ರನಮಟ್ಟಿಯಲ್ಲಿ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಭಾರಿ ಹೋರಿ ಓಡಿಸುವ ಸ್ಪರ್ಧೆಯ ಅಖಾಡದಲ್ಲಿ ಝಗಮಗಿಸುವ ವಸ್ತ್ರಾಲಂಕಾರದಲ್ಲಿ ಕಂಗೊಳಿಸುತ್ತಿದ್ದ ಹೋರಿಗಳ ಓಟ ನೋಡುಗರನ್ನು ರೋಮಾಂಚನಗೊಳಿಸಿತು.
ಮನುಷ್ಯನನ್ನು ಮನುಷ್ಯನಂತೆ ನೋಡುವ ಒಂದೇ ಧರ್ಮ ಸಾಕು-ಗವಿಶ್ರೀ
ಗಾಳಿ, ನೀರು, ಬೆಳಕು, ಪರಿಸರ, ಸೂರ್ಯ, ಚಂದ್ರ ಎಲ್ಲವನ್ನೂ ನಾವೆಲ್ಲರೂ ಒಂದೇ ರೀತಿ ನೋಡುತ್ತೇವೆ. ಆದರೆ ಧರ್ಮದ ವಿಷಯ ಬಂದಾಗ ಧರ್ಮಗಳು ಎಂಬ ಬಹುವಚನವೇಕೆ ಬೇಕು? ಎಲ್ಲವೂ ದೇವರ ಕೃಪೆಯಿಂದ ಒದಗಿ ಬಂದಿರುವಾಗ "ನನ್ನದು " ಎನ್ನುವ ಮನೋಭಾವನೆ ನಮಗೇಕೆ ಬೇಕು, ಮನುಷ್ಯನನ್ನು ಮನುಷ್ಯನಂತೆ ನೋಡುವಂತಹ ಒಂದೇ ಧರ್ಮವನ್ನು ನಾವೆಲ್ಲರೂ ಪಾಲನೆ ಮಾಡಬೇಕಾಗಿದೆ ಎಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.
ಮತ ಪೆಟ್ಟಿಗೆಗಳ ಕಳ್ಳತನ: ಐವರು ಆರೋಪಿಗಳ ಬಂಧನ
ಚುನಾವಣೆಗೆ ಸಂಬಂಧಿಸಿದ ಹಳೆಯ ಮತ ಪೆಟ್ಟಿಗೆಗಳನ್ನು ಕಳ್ಳತನ ಮಾಡಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಭಾನುವಾರ ಸಂಬಂಧಿಸಿದ ಸ್ಥಳೀಯ ಶಹರ ಠಾಣೆ ಪೊಲೀಸರು ೧೭ ಮತ ಪೆಟ್ಟಿಗೆಗಳನ್ನು ವಶಪಡಿಸಿಕೊಂಡಿದ್ದಾರೆ.
ಶನೈಶ್ಚರ ಮಂದಿರದಲ್ಲಿ ಅತಿರುದ್ರ ಮಹಾಯಾಗಕ್ಕೆ ಚಾಲನೆ
ನಗರದ ಹಿರೇಮಠ ಶನೇಶ್ವರಸ್ವಾಮಿ ಬಯಲು ಆಲಯದ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಮಹೋತ್ಸವದ ಪ್ರಯುಕ್ತ ಲೋಕ ಕಲ್ಯಾಣಾರ್ಥ ಹಾಗೂ ಪ್ರಾಚೀನ ಧರ್ಮ ಪರಂಪರೆಯ ಸಂವರ್ಧನೆಗಾಗಿ ನಗರದ ಹೊರವಲಯದ ಹಿರೇಮಠದ ಶನೇಶ್ಚರ ಮಂದಿರದಲ್ಲಿ ಭಾನುವಾರದಿಂದ "ಅತಿರುದ್ರ ಮಹಾಯಾಗ "ವು ಭಕ್ತರ ಮಧ್ಯ ಭಕ್ತಿಪೂರ್ವಕವಾಗಿ ನೆರವೇರಿತು.
ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಗುರುನಾಥ ಗವಾಣಿಕರ ಅಧ್ಯಕ್ಷ
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಗುರುನಾಥ ಗವಾಣಿಕರ, ಖಜಾಂಚಿಯಾಗಿ ಬಸವರಾಜ ದಿಡಗೂರ, ರಾಜ್ಯ ಪರಿಷತ್ ಸದಸ್ಯರಾಗಿ ಪರಮೇಶ್ವರ ಗಾಡಿಹುಚ್ಚನವರ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳು ಓದಿನೊಂದಿಗೆ ಮೌಲ್ಯಗಳ ಬೆಳೆಸಿಕೊಳ್ಳುವುದು ಮುಖ್ಯ-ಇಂಗಳಗಿ
ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಕ್ರೀಡೆ ಹಾಗೂ ಓದಿನ ಜೊತೆಗೆ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಸಹ ಮುಖ್ಯವಾಗಿದೆ ಎಂದು ನಗರಸಭೆ ಪೌರಾಯುಕ್ತ ಎಫ್.ಐ. ಇಂಗಳಗಿ ಹೇಳಿದರು.
ಬಡತನವನ್ನೇ ವರವಾಗಿ ಪರಿವರ್ತಿಸಿಕೊಳ್ಳುವ ಇಚ್ಛಾಶಕ್ತಿ ವಿದ್ಯಾರ್ಥಿಗಳಿಗೆ ಇರಲಿ-ಕೋರಿ
ಬಡತನ ಶಾಪವಲ್ಲ ಅದನ್ನು ವರವಾಗಿ ಪರಿವರ್ತಿಸಿಕೊಳ್ಳುವ ಇಚ್ಛಾಶಕ್ತಿ ವಿದ್ಯಾರ್ಥಿಗಳಿಗೆ ಅತೀ ಮುಖ್ಯವಾಗಿದ್ದು, ಕಠಿಣ ಪರಿಶ್ರಮ, ಸಮಯ ಪರಿಪಾಲನೆ, ನಿರ್ದಿಷ್ಟ ಗುರಿಯೊಂದಿಗೆ ಮುಂದೆ ಸಾಗಿ ಯಶಸ್ಸು ಪಡೆಯಿರಿ ಎಂದು ರಾಣಿಬೆನ್ನೂರಿನ ಎಸ್.ಜೆ.ಎಂ.ವಿ. ಮಹಿಳಾ ಕಾಲೇಜಿನ ನಿವೃತ್ತ ಪ್ರಾಚಾರ್ಯ ಜಿ.ವಿ. ಕೋರಿ ತಿಳಿಸಿದರು.
ಕೆರೆಗಳ ಅಭಿವೃದ್ಧಿಗೆ ಸರ್ಕಾರ ನಿರ್ಲಕ್ಷ್ಯ ಸಲ್ಲ: ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು
ಕೆರೆಗಳ ಸಂರಕ್ಷಣೆ ವಿಷಯದಲ್ಲಿ ಸರ್ಕಾರ ಸೇರಿದಂತೆ ಸಾರ್ವಜನಿಕರ ನಿರ್ಲಕ್ಷ್ಯ ಮನೋಭಾವನೆ ದುರದೃಷ್ಟಕರ. ಇನ್ನಾದರೂ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ನೀರಿನ ಬವಣೆ ನೀಗಿಸಿಕೊಳ್ಳಲು ಮುಂದೊಂದು ದಿವಸ ವಾಸವಿದ್ದ ಗ್ರಾಮಗಳನ್ನು ಬಿಟ್ಟು ಬೇರೆಡೆಗೆ ತೆರಳಬೇಕಾಗುತ್ತದೆ ಎಂದು ಸಿರಿಗೆರೆಯ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಶ್ರೀಗಳು ಎಚ್ಚರಿಸಿದರು.
ಅಧಿಕಾರಶಾಹಿ ವಿರುದ್ಧ ಹೋರಾಡಿದ ನಾಯಕ ಬಿರ್ಸಾ ಮುಂಡಾ
ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಪಕ್ಷದ ಎಸ್‌ಟಿ ಮೋರ್ಚಾ ವತಿಯಿಂದ ಭಗವಾನ ಬಿರ್ಸಾ ಮುಂಡಾ ಅವರ ೧೫೦ನೇ ಜಯಂತಿಯನ್ನು ಆಚರಿಸಲಾಯಿತು.
ಸಚಿವ ಜಮೀರ್ ಅಹ್ಮದ್‌ರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯ
ಕೇಂದ್ರ ಸಚಿವ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರ ಬಗ್ಗೆ ಅವಾಚ್ಯ ಹಾಗೂ ಅವಹೇಳನಕಾರಿ ಮಾತುಗಳನ್ನು ಆಡಿರುವ ಸಚಿವ ಜಮೀರ್ ಅಹ್ಮದ್‌ಖಾನ್ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ಶನಿವಾರ ಜಿಲ್ಲಾಧಿಕಾರಿಗಳ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 501
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved