• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುತ್ತಲೇ ಇರುವ ಬೆಳೆ ನಷ್ಟ, ರೈತರಿಗೆ ಸಂಕಷ್ಟ
ಜಿಲ್ಲೆಯಲ್ಲಿ ಮಳೆ ಹಾಗೂ ನದಿಗಳಲ್ಲಿ ನೀರಿನ ಹರಿವು ಇಳಿಮುಖವಾಗಿದ್ದು, ಹೊಲಗಳಿಗೆ ನುಗ್ಗಿದ್ದ ನದಿ ನೀರು ಕೂಡ ಕ್ರಮೇಣ ಕಡಿಮೆಯಾಗುತ್ತಿದೆ. ಆದರೆ, ಜಮೀನಿನಲ್ಲಿ ನಿಂತ ನೀರು ಇನ್ನೂ ಇಳಿಯದ್ದರಿಂದ ಬೆಳೆ ಕೊಳೆಯುವ ಸ್ಥಿತಿ ನಿರ್ಮಾಣವಾಗಿದ್ದು, ರೈತರು ಸಂಕಷ್ಟ ಎದುರಿಸುವಂತಾಗಿದೆ.
ಶಿಗ್ಗಾಂವಿಯಲ್ಲಿ ಲಂಚಮುಕ್ತ ಕರ್ನಾಟಕ ಅಭಿಯಾನ
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ವತಿಯಿಂದ ಶಿಗ್ಗಾಂವಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಲಂಚಮುಕ್ತ ಕರ್ನಾಟಕ ಅಭಿಯಾನ ನಡೆಸಲಾಯಿತು. ಸಾರ್ವಜನಿಕರ ಸಮಸ್ಯೆ ಆಲಿಸಲಾಯಿತು.
ಮಳೆಗೆ ಹಾವೇರಿಯಲ್ಲಿ 1255 ಹೆಕ್ಟೇರ್‌ ಕೃಷಿ, 31 ಹೆಕ್ಟೇರ್‌ ತೋಟಗಾರಿಕೆ ಬೆಳೆ ಹಾನಿ
ಹಾವೇರಿ ಜಿಲ್ಲೆಯಲ್ಲಿ ಕಳೆದ ಎಂಟ್ಹತ್ತು ದಿನಗಳಿಂದ ಬೀಳುತ್ತಿರುವ ಮಳೆ ಹಾಗೂ ನದಿಗಳ ಪ್ರವಾಹ ಪರಿಸ್ಥಿತಿಯಿಂದ ಮುಂಗಾರು ಆರಂಭದಲ್ಲೇ 1255 ಹೆಕ್ಟೇರ್‌ ಕೃಷಿ ಬೆಳೆ ಹಾಗೂ 31 ಹೆಕ್ಟೇರ್‌ ತೋಟಗಾರಿಕಾ ಬೆಳೆ ಹಾನಿಯಾಗಿದೆ.
ನಾಳೆ ಅಗಡಿ ಗ್ರಾಮದಲ್ಲಿ ೨೫ನೇ ಕಾರ್ಗಿಲ್ ವಿಜಯೋತ್ಸವ
ಹಾವೇರಿ ತಾಲೂಕಿನ ಅಗಡಿ ಗ್ರಾಮದ ಮಾಜಿ ಸೈನಿಕರ ಸಂಘದಿಂದ ಜು. ೨೬ರಂದು ೨೫ನೇ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಗ್ರಾಮದ ಪ್ರಭುಸ್ವಾಮಿ ಮಠದ ಆವರಣದಲ್ಲಿ ಆಯೋಜಿಸಲಾಗಿದೆ.
ಅಪೂರ್ಣಗೊಂಡ ಹಾವೇರಿ ಶಿರಸಿ ರಸ್ತೆ ಕಾಮಗಾರಿ, ಸಂಚಾರಕ್ಕೆ ತೊಂದರೆ
ಹಾವೇರಿ ಶಿರಸಿ ನಡುವಿನ ಹಾನಗಲ್ಲ ಸಮೀಪದ ನಾಲ್ಕರ ಕ್ರಾಸ್‌ನಿಂದ ಆರಂಭವಾಗಿರುವ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಸಾರ್ವಜನಿಕರ ಸಂಚಾರಕ್ಕೆ ಅನನುಕೂಲವಾಗಿದೆ. ರಾಡಿಯಲ್ಲಿಯೇ ವಾಹನಗಳು ಓಡಾಡಬೇಕಾಗಿದೆ. ದ್ವಿಚಕ್ರವಾಹನ ಸವಾರರಂತೂ ಸರ್ಕಸ್ ಮಾಡುತ್ತಲೆ ಶಾಪ ಹಾಕುತ್ತ ದಾರಿ ಸಾಗಿಸುವಂತಾಗಿದೆ.
ಲೋಕೋಪಯೋಗಿ ಇಲಾಖೆ ಉದ್ಯೋಗದ ಹೆಸರಿನಲ್ಲಿ ವಂಚನೆ: ಆರೋಪಿ ವಿರುದ್ಧ ದೂರು
ಲೋಕೋಪಯೋಗಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರು. ವಂಚನೆ ಮಾಡಿದ ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ವಂಚನೆಗೆ ಒಳಗಾದವರು ಬುಧವಾರ ರಾಣಿಬೆನ್ನೂರಲ್ಲಿ ಪೊಲೀಸರಿಗೆ ದೂರು ನೀಡಿದರು.
ತೋಟಗಾರಿಕೆ ಬೆಳೆ ವಿಮೆ ಕಂತು ತುಂಬಲು ರೈತರ ಪರದಾಟ
ತೋಟಗಾರಿಕೆ ಬೆಳೆವಿಮೆ ತುಂಬಲು ಪ್ರಸ್ತುತ ವರ್ಷ ಕೇಂದ್ರ ಸರ್ಕಾರದ ಹೊಸ ನಿಯಮ ರೂಪಿಸಿದೆ. ೩ ವರ್ಷ ಇದೇ ಬೆಳೆ ಇದೆ ಎಂದು ಬೆಳೆ ದರ್ಶನದಲ್ಲಿ ನಮೂದಿಸಿದರೆ ಮಾತ್ರ ಈ ಬಾರಿ ಬೆಳೆ ವಿಮೆ ತುಂಬಲು ಅವಕಾಶವಿದೆ. ಹಾನಗಲ್ಲದಲ್ಲಿ ಅರ್ಧಕ್ಕಿಂತ ಹೆಚ್ಚು ರೈತರಿಗೆ ವಿಮೆ ಕಂತು ತುಂಬಲು ಸಾಧ್ಯವಾಗಿಲ್ಲ.
ಗುಂಡಿಗಳಿಂದ ಹದಗೆಟ್ಟ ರಸ್ತೆಯಲ್ಲಿ ಎಮ್ಮೆ ಮೈ ತೊಳೆದು ಪ್ರತಿಭಟನೆ
ಬ್ಯಾಡಗಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಹಾದು ಹೋಗಿರುವ ಗಜೇಂದ್ರಗಡ ಸೊರಬ ರಾಜ್ಯ ಹೆದ್ದಾರಿ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಿ ಮುಖ್ಯರಸ್ತೆ ಅಗಲೀಕರಣ ಹೋರಾಟ ಸಮಿತಿ ಸದಸ್ಯರು ಹಾಗೂ ಪಟ್ಟಣದ ರೈತರು, ಮುಖ್ಯ ರಸ್ತೆಯ ನೀರಿನಲ್ಲಿಯೇ ಎಮ್ಮೆಗಳ ಮೈತೊಳೆದು ಬುಧವಾರ ಪ್ರತಿಭಟನೆ ನಡೆಸಿದರು.
ವೈಚಾರಿಕ ಚಿಂತನೆಗಳಿಗೆ ೧೨ನೇ ಶತಮಾನದ ಶರಣರ ವಚನಗಳೇ ಶಕ್ತಿ-ಸಾಹಿತಿ ಸತೀಶ ಕುಲಕರ್ಣಿ
ಶರಣ ಸಂಸ್ಕೃತಿಯ ಸಾರ ಯಶಸ್ವಿ ಬದುಕಿನ ಸಿದ್ಧಾಂತವೇ ಆಗಿದ್ದು, ಸಾಮಾಜಿಕ ನ್ಯಾಯ ಆರ್ಥಿಕ ಸಮಾನತೆಯ ಸತ್ಯ ಸಂಗತಿಗಳನ್ನು ಬಿತ್ತರಿಸಿ ಆ ಕಾಲದ ಕ್ರಾಂತಿಯ ಸಂದೇಶಗಳನ್ನು ಎಲ್ಲ ಕಾಲಕ್ಕೂ ಪ್ರಸ್ತುತವಾಗಿಸಿದೆ ಎಂದು ಸಾಹಿತಿ ಸತೀಶ ಕುಲಕರ್ಣಿ ತಿಳಿಸಿದರು.
ವಿಶಾಲ ಮನಸ್ಥಿತಿ ಹೊಂದಿದರೆ ಏನನ್ನಾದರು ಸಾಧಿಸಬಹುದು-ಮಲ್ಲಿಕಾರ್ಜನ ಸ್ವಾಮೀಜಿ
ಮನುಷ್ಯನ ಜೀವನದಲ್ಲಿ ವಿಶಾಲವಾದ ಮನಸ್ಥಿತಿಯನ್ನು ಹೊಂದಿದರೆ ಏನನ್ನಾದರೂ ಸಾಧಿಸಬಹುದು ಹಾಗೂ ಎಂತಹ ಕಠಿಣ ಪರಿಸ್ಥಿತಿಯನ್ನಾದರು ಎದುರಿಸಬಹುದು ಎಂದು ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 225
  • 226
  • 227
  • 228
  • 229
  • 230
  • 231
  • 232
  • 233
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved