• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾನಗಲ್ಲಿನಲ್ಲಿ 55 ಜನರಿಗೆ ಉದ್ಯೋಗ ಆದೇಶಪತ್ರ ವಿತರಣೆ
ಜಪಾನ್ ಮೂಲದ ಎಂಎನ್‌ಸಿ ಕಂಪನಿ ಯಜೂಕಿ ಇಂಡಿಯಾ ಪ್ರೈವೇಟ್ ಲಿ.ನ ಮುಖ್ಯಸ್ಥರು ಸಂದರ್ಶನ ಕೈಗೊಂಡು 55 ಯುವಕ, ಯುವತಿಯರಿಗೆ ಉದ್ಯೋಗ ನೇಮಕಾತಿ ಆದೇಶಪತ್ರ ನೀಡಿದರು.
ಹಾವೇರಿ ಜಿಲ್ಲೆಯಲ್ಲಿ ಬಿತ್ತನೆಗೆ ಅಣಿಯಾಗುತ್ತಿರುವ ಅನ್ನದಾತ
ಮುಂಗಾರು ಹಂಗಾಮಿನಲ್ಲಿ ಒಟ್ಟಾರೆ 3.27 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಈ ಬಾರಿಯೂ ಮೆಕ್ಕೆಜೋಳವನ್ನು ಹೆಚ್ಚು ಪ್ರದೇಶದಲ್ಲಿ ಬಿತ್ತನೆ ನಿರೀಕ್ಷೆ ಇದೆ.
ಮದ್ಯವ್ಯಸನದಿಂದ ಆರೋಗ್ಯ ಹಾಳು: ಮರುಳ ಶಂಕರ ಸ್ವಾಮೀಜಿ
ಮದ್ಯಮುಕ್ತ ಸಮಾಜ ನಿರ್ಮಾಣದಿಂದ ರಾಷ್ಟ್ರವು ಸುಭದ್ರಗೊಳ್ಳುತ್ತದೆ. ಯುವಶಕ್ತಿಯು ಸ್ವಾಭಿಮಾನದ ಸ್ವಾವಲಂಬಿಯಾಗುತ್ತಾರೆ.
ರೈತ ಸಂಪರ್ಕ ಕೇಂದ್ರದಲ್ಲಿಯೇ ಬಿತ್ತನೆ ಬೀಜ ಖರೀದಿಸಿ: ಗಣೇಶ ಕಮ್ಮಾರ
ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳ ಕೊರತೆ ಇದ್ದಾಗ ಮಾತ್ರ ಕೃಷಿ ಇಲಾಖೆಯಿಂದ ಮಾರಾಟದ ಪರವಾನಗಿ ಹೊಂದಿರುವ ಅಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಬೇಕು.
ತಾಯಂದಿರ ಕೈಯಲ್ಲಿ ಪ್ರಪಂಚದ ಭವಿಷ್ಯ: ಸಾಹಿತಿ ಹನುಮಂತಗೌಡ ಗೊಲ್ಲರ
ತಾಯ್ತನದ ಶ್ರೇಷ್ಠ ಜವಾಬ್ದಾರಿಯನ್ನು ನಿಸರ್ಗ ಮಹಿಳೆಗೆ ವಹಿಸಿಕೊಟ್ಟಿದೆ. ಆದರೆ ಆಧುನಿಕ ವಿದ್ಯಾಭ್ಯಾಸ ಮತ್ತು ಯಂತ್ರ ಯುಗದ ಸೌಲಭ್ಯಗಳನ್ನು ಪಡೆದು ಸ್ವಾತಂತ್ರ‍್ಯ ಎಂದರೆ ಸ್ವೇಚ್ಚಾಚಾರ ಎನ್ನುವಂತೆ ವರ್ತಿಸುವ ಮನೋವೃತ್ತಿ ಮುಂದುವರಿದ ದೇಶಗಳಲ್ಲಿ ಬೆಳೆಯುತ್ತಿದೆ.
ಜಗತ್ತಿನಲ್ಲಿ ನಡೆಯುವ ದ್ವೇಷ, ವಿಕಾರಗಳೇ ಅಶಾಂತಿಗೆ ಕಾರಣ: ಸುದೇಶ ದೀದಿಜಿ
ದೈವಿ ಮೌಲ್ಯಗಳು ಹಾಗೂ ದೈವಿ ಗುಣಗಳಿಂದ ಸಕಾರಾತ್ಮಕ ಜೀವನವನ್ನು ಸುವರ್ಣ ಮಾಡಿಕೊಳ್ಳಬೇಕು. ಆಗ ಮಾತ್ರ ಜೀವನ ಸುವರ್ಣಮಯವಾಗುತ್ತದೆ.
ಎರಡು ತಿಂಗಳ ಬಳಿಕ ಇಂದು ಕ್ಷೇತ್ರಕ್ಕೆ ರುದ್ರಪ್ಪ ಲಮಾಣಿ
ಕಳೆದ ಮಾ. 14ರಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ರಸ್ತೆ ಪಕ್ಕದಲ್ಲಿ ಕಾರು ನಿಲ್ಲಿಸಿ ನಿಂತಿದ್ದ ವೇಳೆ ದ್ವಿಚಕ್ರ ವಾಹನ ಸವಾರನೊಬ್ಬ ವೇಗದಲ್ಲಿ ಬಂದು ಗುದ್ದಿದ್ದ. ಇದರಿಂದ ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದರು.
ಜಾನಪದ ಉತ್ಸವಗಳಿಂದ ಸಾಮಾಜಿಕ ಮೌಲ್ಯದ ಉಳಿವು: ಡಾ. ಕಾಂತೇಶರೆಡ್ಡಿ ಗೋಡಿಹಾಳ
ಭಾರತೀಯ ಸಂಸ್ಕೃತಿಯನ್ನು ಅನೇಕ ದೇಶಗಳು ಅನುಸರಿಸುತ್ತಿದ್ದು, ಅದರ ಅಧ್ಯಯನಕ್ಕಾಗಿ ಭಾರತಕ್ಕೆ ಆಗಮಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಜಾನಪದ ವಿಶ್ವವಿದ್ಯಾಲಯ ಇರುವುದು ನಮ್ಮೆಲ್ಲರ ಭಾಗ್ಯ.
ಹಾನಗಲ್ಲದಲ್ಲಿ 990 ಕುಟುಂಬಗಳಿಗೆ ಮನೆಗಳ ಹಕ್ಕುಪತ್ರ
ಹಾನಗಲ್ಲ ತಾಲೂಕಿನಲ್ಲಿ ನಲವತ್ತು ವರ್ಷಗಳಿಂದ ಅನಧಿಕೃತ ಜನವಸತಿ ಪ್ರದೇಶದ ಮನೆಗಳಲ್ಲಿ ವಾಸಿಸುತ್ತಿದ್ದ 990 ಕುಟುಂಬಗಳಿಗೆ ಇ-ಸ್ವತ್ತು ಸಹಿತ ನೋಂದಣಿ ಮಾಡಿಸಿ, ಮನೆಗಳ ಹಕ್ಕುಪತ್ರ ನೀಡಲಾಗುತ್ತಿದೆ. ಇನ್ನೂ ಇಂತಹ 9 ಸಾವಿರ ಪ್ರಕರಣಗಳು ತಾಲೂಕಿನಲ್ಲಿ ಬಾಕಿ ಇವೆ ಎಂದು ತಹಸೀಲ್ದಾರ್‌ ಎಸ್. ರೇಣುಕಾ ತಿಳಿಸಿದರು.
ಸೇವಾ ಮನೋಭಾವನೆ, ಮಾನವೀಯ ಗುಣ ಅಳವಡಿಸಿಕೊಳ್ಳಿ: ಶಿವಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ
ಹಿರೇಕೆರೂರು ಪಟ್ಟಣದ ಪೊಲೀಸ್ ಮೈದಾನದಲ್ಲಿ ಶ್ರೀ ವಿಘ್ನೇಶ್ವರ ಹಾಗೂ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ ಮತ್ತು ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮದ ಅಂಗವಾಗಿ ಶನಿವಾರ ಧಾರ್ಮಿಕ ಸಭೆ ನಡೆಯಿತು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 444
  • next >
Top Stories
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved