ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಸ್ಕಾಂ ನೌಕರರು ಸುರಕ್ಷತೆಗೆ ಆದ್ಯತೆ ನೀಡಲಿ: ಶ್ರೀನಿವಾಸ
ಮನೆಗಳ ಸುರಕ್ಷತೆಗಾಗಿ ಅರ್ಥಿಂಗ್ ಮಾಡುವುದು ಮುಖ್ಯವಾಗಿದೆ. ಆದರೆ ಅದರ ಬಗ್ಗೆ ಸರಿಯಾಗಿ ತಿಳಿದುಕೊಳ್ಳುವುದು. ಅದರ ಬಳಕೆ ಕುರಿತು ತಿಳಿಸಬೇಕು.
ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಲು ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಸ್ತುತ(ಕನ್ನಡ, ಇಂಗ್ಲಿಷ್, ಹಿಂದಿ) ತ್ರಿಭಾಷೆ ಸೂತ್ರವನ್ನು ಅನುಸರಿಸಲಾಗುತ್ತಿದೆ. ಇದರಿಂದ ರಾಜ್ಯ ಪಠ್ಯ ಕ್ರಮದಲ್ಲಿ ವ್ಯಾಸಂಗ ಮಾಡುವ ಮಕ್ಕಳು ತೃತೀಯ ಭಾಷೆಯಾಗಿ ಹಿಂದಿಯನ್ನು ಕಲಿಯುವುದು ಕಡ್ಡಾಯವಾಗಿದೆ.
ಜನವಿರೋಧಿ ನೀತಿ ಖಂಡಿಸಿ ಜೆಡಿಎಸ್ ಪ್ರತಿಭಟನೆ
ಎರಡು ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರದ ಧೋರಣೆಯಿಂದ ಜನರು ಬೇಸತ್ತಿದ್ದು, ಸ್ವಪಕ್ಷದ ಶಾಸಕರೇ ತಮ್ಮ ಪಕ್ಷದ ಆಡಳಿತ ವ್ಯವಸ್ಥೆಯನ್ನು ಖಂಡಿಸುವ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.
ಸರ್ಕಾರದ ಸಾಧನೆ ಬಿಂಬಿಸುವ ವಸ್ತುಪ್ರದರ್ಶನಕ್ಕೆ ಉಪಸಭಾಧ್ಯಕ್ಷರ ಚಾಲನೆ
ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಕುರಿತು ಜನರಿಗೆ ಮನವರಿಕೆ ಮಾಡಲು ಈ ತರಹದ ವಸ್ತು ಪ್ರದರ್ಶನ ಮಳಿಗೆಗಳು ಸಹಕಾರಿಯಾಗಲಿವೆ.
ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರ ಮೇಲೆ ಹಲ್ಲೆ: ಕ್ರಮಕ್ಕೆ ಆಗ್ರಹ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸೂಕ್ಷ್ಮ, ಅತಿ ಸೂಕ್ಷ್ಮ ಅಲೆಮಾರಿ ಸಮುದಾಯಗಳ ಪಟ್ಟಿಯಲ್ಲಿನ 51 ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಬೇಕು.
ವ್ಯಕ್ತಿತ್ವ ಹೋದರೆ ವ್ಯಕ್ತಿ ಬದುಕಿದ್ದು ಸತ್ತಂತೆ: ಹನುಮಂತಗೌಡ ಗೊಲ್ಲರ
ಸ್ಪರ್ಧಾತ್ಮಕ ಯುಗದಲ್ಲಿ ಒಬ್ಬ ವ್ಯಕ್ತಿ ಜೀವನದಲ್ಲಿ ಮೇಲೆ ಬರಬೇಕಾದರೆ ವಿಶೇಷ ಪ್ರತಿಭೆ ಗಳಿಸಿಕೊಳ್ಳಬೇಕಾಗುತ್ತದೆ ಹಾಗೂ ವಿಶಿಷ್ಟವಾದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕಾಗುತ್ತದೆ.
ರಾಜ್ಯದ ಕಾಂಗ್ರೆಸ್ ಸರ್ಕಾರ ಬಡವರ ಪರ: ಶಾಸಕ ಪಠಾಣ
ಕೇಂದ್ರ ಸರ್ಕಾರದಿಂದ ಬಂಕಾಪುರ ರಾಷ್ಟ್ರೀಯ ಹೆದ್ದಾರಿಯಿಂದ ಮುಂಡಗೋಡ, ಯಲ್ಲಾಪುರ, ಕಾರವಾರ ಮಾರ್ಗವಾಗಿ ಮಂಗಳೂರು ರಾಷ್ಟ್ರೀಯ ಹೆದ್ದಾರಿಗೆ ಜೋಡಣೆ, ವರದಾ- ಬೇಡ್ತಿ ನದಿಗಳ ಜೋಡಣೆ ಮಾಡಿ ಅನುಕೂಲ ಕಲ್ಪಿಸಬೇಕು.
ದುಂಡಶಿ ಹೋಬಳಿಯಲ್ಲಿ ಸತತ ಮಳೆಗೆ ನಲುಗಿದ ಬೆಳೆ
ಬೆಳೆಗಳ ಬೆಳವಣಿಗೆಗೆ ಪೂರಕವಾಗಬೇಕಿದ್ದ ವರುಣನಿಂದಲೇ ಹಾನಿಯಾಗುತ್ತಿರುವುದು ಅನ್ನದಾತರನ್ನು ಕಂಗಾಲಾಗಿಸಿದೆ.
ಪರಿಸರ ಸಂರಕ್ಷಣೆ ಮಾಡಿ, ಆರೋಗ್ಯ ಪೂರ್ಣ ಜೀವನ ನಡೆಸಿ: ಮಲ್ಲಿಕಾರ್ಜುನ ರಡ್ಡೇರ
ಐದು ಪವಿತ್ರ ಜನಹಿತಕಾರಿ ಹಾಗೂ ಪರಿಸರಮಾಲಿನ್ಯ ನಿವಾರಣೆ ಮಾಡುವಲ್ಲಿ ಶ್ರೇಷ್ಠ ಗುಣವುಳ್ಳ ಗಿಡಗಳ ಗುಂಪು. ಗಿಡಮರಗಳಿಂದ ಸೃಷ್ಟಿ ಸೌಂದರ್ಯ ಹೊಂದಿದ ಪರಿಶುದ್ಧ ಪರಿಸರ ನೀಡುವ ಸ್ಥಳಗಳಿಗೆ ಪಂಚವಟಿ ಎಂದು ಕರೆಯುವರು.
ಕಳಪೆ ಗೊಬ್ಬರ ಮಾರಾಟ: ರೈತರ ಪ್ರತಿಭಟನೆ
ಕಳಪೆ ಗೊಬ್ಬರ ಮಾರಾಟ ಮಾಡಿದ ಮಳಿಗೆ ಮಾಲೀಕರು ಹಾಗೂ ಅದನ್ನು ತಡೆಯಲು ವಿಫಲವಾದ ಅಧಿಕಾರಿಗಳ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.
< previous
1
...
19
20
21
22
23
24
25
26
27
...
485
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!