• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಟ್ಟೀಹಳ್ಳಿ ಬಿಜೆಪಿ ಭದ್ರಕೋಟೆ ಬಿಜೆಪಿ- ಬಿ.ವೈ. ವಿಜಯೇಂದ್ರ
ರಟ್ಟೀಹಳ್ಳಿ ನೂತನ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಹಾಗೂ ಮುಖಂಡರ ನಿಯೋಗ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಶೋಷಿತರ ಸದೃಢಗೊಳಿಸುವುದೇ ಕಾಂಗ್ರೆಸ್‌ನ ಮುಖ್ಯ ಧ್ಯೇಯ-ಶಾಸಕ ಪಠಾಣ್‌
ವಿಶ್ವಗುರು ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಆಶಯದಂತೆ ಸಮಾಜದಲ್ಲಿ ಶೋಷಿತರ ಪರ ಕಾಳಜಿ ಹೊಂದುವ ಮೂಲಕ ಅವರನ್ನು ಸದೃಢಗೊಳಿಸುವುದೇ ಕಾಂಗ್ರೆಸ್ ಪಕ್ಷದ ಮುಖ್ಯ ಧ್ಯೇಯ ಎಂದು ಶಾಸಕ ಯಾಸೀರ ಅಹ್ಮದ್ ಖಾನ್ ಪಠಾಣ್ ಹೇಳಿದರು.
ರಾಣಿಬೆನ್ನೂರು ಮುಂಬೈ ಕರ್ನಾಟಕ ಮತ್ತು ಮದ್ರಾಸ್ ಪ್ರಸಿಡೆನ್ಸಿಯ ಸಂಪರ್ಕ ಕೊಂಡಿಯಾಗಿತ್ತು
ರಾಣಿಬೆನ್ನೂರು ಹಿಂದೆ ಮುಂಬೈ ಕರ್ನಾಟಕ ಮತ್ತು ಮದ್ರಾಸ್ ಪ್ರಸಿಡೆನ್ಸಿಯ ಸಂಪರ್ಕ ಕೊಂಡಿಯಾಗಿತ್ತು ಎಂದು ಇತಿಹಾಸ ಸಂಶೋಧಕ ಪ್ರಮೋದ ನಲವಾಗಲ ಹೇಳಿದರು.
ಬೆಂಬಲ ಬೆಲೆ ಯೋಜನೆಯಡಿ ಸೋಯಾಬಿನ್, ಶೇಂಗಾ ಖರೀದಿ
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸೋಯಾಬಿನ್ ಹಾಗೂ ಶೇಂಗಾ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಶಾಸಕ ಮಾನೆ ಕಚೇರಿಯಲ್ಲಿ ಗಾಂಧಿ, ಶಾಸ್ತ್ರಿ ಜಯಂತಿ
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಗುರುವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಿಸಲಾಯಿತು.
ಕಾನೂನು ಅರ್ಥೈಸಿಕೊಂಡು ನಡೆಯುವ ವ್ಯಕ್ತಿಗಳು ದೇಶಕ್ಕೆ ಹಾಗೂ ಸಮಾಜಕ್ಕೆ ಹೊರೆಯಾಗಲಾರ
ಕಾನೂನುಗಳ ರಕ್ಷಣೆ, ಪಾಲನೆ ಸೇರಿದಂತೆ ಗೌರವಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಇದನ್ನು ಅರ್ಥೈಸಿಕೊಂಡು ನಡೆಯುವ ವ್ಯಕ್ತಿಗಳು ದೇಶಕ್ಕೆ ಅಥವಾ ಸಮಾಜಕ್ಕೆ ಎಂದಿಗೂ ಹೊರೆಯಾಗಲು ಸಾಧ್ಯವಿಲ್ಲ ಎಂದು ಹಿರಿಯಶ್ರೇಣಿ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಅಭಿಪ್ರಾಯ ವ್ಯಕ್ತಪಡಿಸಿದರು.
ಮಹಾತ್ಮ ಗಾಂಧೀಜಿಯವರ ಆದರ್ಶ ಪಾಲಿಸಿ-ಅರಸಪ್ಪನವರ
ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಸರ್ವರೂ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆದಾಗ ಅವರ ಜಯಂತಿ ಆಚರಿಸಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣಪ್ಪ ಅರಸಪ್ಪನವರ ಹೇಳಿದರು.
ನಾಡು ಬಂಗಾರದ ಗಿಂಡಿಲೇ, ಸಿರಿಯಾದಿತಲೇ ಪರಾಕ್ : ಕಾರಣಿಕ
ರಾಣಿಬೆನ್ನೂರ ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಮಾಲತೇಶಸ್ವಾಮಿ ಸನ್ನಿಯಲ್ಲಿ ಬುಧವಾರ ಮಹಾನವಮಿಯಂದು ಸಂಜೆ 6ಕ್ಕೆ ಕಾರ್ಣಿಕೋತ್ಸವದಲ್ಲಿ `ನಾಡಿನ ಬಂಗಾರದ ಗಿಂಡಿಲೇ, ನಾಡು ಸಿರಿಯಾದಿತಲೇ ಪರಾಕ್ '' ಎಂದು ಕಾರಣಿಕವಾಗಿದೆ.
ಗಾಂಧೀಜಿ, ಶಾಸ್ತ್ರೀಜಿ ಆಚಾರ-ವಿಚಾರ ಇಂದಿಗೂ ಪ್ರಸ್ತುತ-ಜಿಲ್ಲಾಧಿಕಾರಿ ದಾನಮ್ಮನವರ
ಮಹಾತ್ಮಾ ಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿಜಿ ಅವರು ಈ ದೇಶ ಕಂಡ ಇಬ್ಬರು ಧೀಮಂತ ನಾಯಕರು. ಅವರ ಆಚಾರ-ವಿಚಾರ, ಜೀವನ ಚರಿತ್ರೆ ಇಂದಿಗೂ ಪ್ರಸ್ತುತ ಎಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಹೇಳಿದರು.
ಕಾಗಿನೆಲೆ ಶ್ರೀಗಳ ಬಗ್ಗೆ ಎಚ್.ವಿಶ್ವನಾಥ್ ಹೇಳಿಕೆಗೆ ಟ್ರಸ್ಟಿ ಶಿವಣ್ಣನವರ ಖಂಡನೆ
ಕಾಗಿನೆಲೆ ಪೀಠದ ಶ್ರೀಗಳು ಸಿಎಂ ಸಿದ್ದರಾಮಯ್ಯ ಅವರ ಪರ ವಕಾಲತ್ತು ವಹಿಸಿ ಬೀದಿಗಿಳಿದರೆ ಶ್ರೀಗಳ ತಲೆದಂಡವಾಗುತ್ತದೆ ಎಂದು ಎಂಎಲ್‌ಸಿ ಎಚ್.ವಿಶ್ವನಾಥ ಹೇಳಿಕೆ ನೀಡಿರುವುದು ಖಂಡನೀಯ. ಈ ಕೂಡಲೇ ಎಚ್.ವಿಶ್ವನಾಥ ಶ್ರೀಗಳ ಕ್ಷಮೆ ಯಾಚಿಸಬೇಕು ಎಂದು ಬ್ಯಾಡಗಿ ಶಾಸಕ ಹಾಗೂ ಕನಕಗುರು ಪೀಠದ ಟ್ರಸ್ಟಿ ಬಸವರಾಜ ಶಿವಣ್ಣನವರ ಆಗ್ರಹಿಸಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 557
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved